Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐದನೆ ಪಂದ್ಯದಲ್ಲಿ ನಾಲ್ಕನೆ ಬಾರಿ ಶತಕ...

ಐದನೆ ಪಂದ್ಯದಲ್ಲಿ ನಾಲ್ಕನೆ ಬಾರಿ ಶತಕ ಸಿಡಿಸಿದ ಪೃಥ್ವಿ ಶಾ

ವಾರ್ತಾಭಾರತಿವಾರ್ತಾಭಾರತಿ1 Nov 2017 11:47 PM IST
share
ಐದನೆ ಪಂದ್ಯದಲ್ಲಿ ನಾಲ್ಕನೆ ಬಾರಿ ಶತಕ ಸಿಡಿಸಿದ ಪೃಥ್ವಿ ಶಾ

ಮುಂಬೈ, ನ.1: ಅತ್ಯುತ್ತಮ ಪ್ರದರ್ಶನ ಮುಂದುವರಿಸಿದ ಮುಂಬೈ ತಂಡದ 17ರ ಹರೆಯದ ಬ್ಯಾಟ್ಸ್‌ಮನ್ ಪೃಥ್ವಿ ಶಾ ಭುವನೇಶ್ವರದಲ್ಲಿ ಬುಧವಾರ ಆರಂಭವಾದ ಒಡಿಶಾ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಶಾ ತಾನಾಡಿರುವ 5ನೆ ಪ್ರಥಮ ದರ್ಜೆ ಪಂದ್ಯದಲ್ಲಿ ನಾಲ್ಕನೆ ಶತಕ ಬಾರಿಸಿ ಗಮನ ಸೆಳೆದಿದ್ದಾರೆ. ಭಾರತದ ಬ್ಯಾಟ್ಸ್‌ಮನ್‌ಗಳ ಪೈಕಿ ಲೆಜೆಂಡರಿ ಸಚಿನ್ ತೆಂಡುಲ್ಕರ್ ಮಾತ್ರ 18 ವರ್ಷಕ್ಕಿಂತ ಮೊದಲೇ ಗರಿಷ್ಠ ಶತಕ ಸಿಡಿಸಿದ ಸಾಧನೆ ಮಾಡಿದ್ದರು. ಒಡಿಶಾ ವಿರುದ್ಧ 105 ರನ್(153 ಎಸೆತ,18 ಬೌಂಡರಿ) ಗಳಿಸಿದ ಶಾ ಇನಿಂಗ್ಸ್‌ನುದ್ದಕ್ಕೂ 68.63ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. 44ನೆ ಓವರ್‌ನಲ್ಲಿ ಬಸಂತ್ ಮೊಹಾಂತಿಗೆ ವಿಕೆಟ್ ಒಪ್ಪಿಸಿದರು. ಶಾ ಸಾಹಸದ ಹೊರತಾಗಿಯೂ ಮುಂಬೈ ತಂಡ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ಗಳ ನಷ್ಟಕ್ಕೆ 264 ರನ್ ಗಳಿಸಿದೆ. ನಾಯಕ ಆದಿತ್ಯ ತಾರೆ ಅಜೇಯ 28 ರನ್ ಗಳಿಸಿದ್ದಾರೆ.

  ಶಾ ವೃತ್ತಿಜೀವನದ ಆರಂಭದಲ್ಲೇ ಎಲ್ಲರ ಗಮನ ತನ್ನತ್ತ ಸೆಳೆದಿದ್ದರು.ಚೊಚ್ಚಲ ರಣಜಿ ಪಂದ್ಯದಲ್ಲೇ ಶತಕ ಸಿಡಿಸಿದ್ದ ಶಾ ದುಲೀಪ್ ಟ್ರೋಫಿಯ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದರು. ಇತ್ತೀಚೆಗೆ ನ್ಯೂಝಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಅಧ್ಯಕ್ಷರ ಇಲೆವೆನ್ ಪರ 66 ರನ್ ಗಳಿಸಿ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಶ್ಲಾಘನೆಗೆ ಒಳಗಾಗಿದ್ದರು.

ಶಾ ಭಾರತದ ಅಂಡರ್-19 ತಂಡದೊಂದಿಗೆ ಇಂಗ್ಲೆಂಡ್‌ಗೆ ತೆರಳಿ ವಾಪಸಾದ ಬಳಿಕ ಬಿಸಿಸಿಐ ಶಾ ಅವರನ್ನು ಏಷ್ಯಾಕಪ್‌ನ ಅಂಡರ್-19 ತಂಡದ ಹೊರಗಿಟ್ಟು ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಅವಕಾಶ ನೀಡಿದ್ದರು. ಆಯ್ಕೆಗಾರರ ಈ ನಿರ್ಧಾರ ಇದೀಗ ಫಲ ನೀಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X