Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಹಾರ ಕೋರಿ ಮನವಿ ಪತ್ರಗಳಿಗೆ ಸರಕಾರ...

ಪರಿಹಾರ ಕೋರಿ ಮನವಿ ಪತ್ರಗಳಿಗೆ ಸರಕಾರ ಲಿಖಿತ ಉತ್ತರ ನೀಡಬೇಕು: ಹೈಕೋರ್ಟ್ ತಾಕೀತು

ವಾರ್ತಾಭಾರತಿವಾರ್ತಾಭಾರತಿ2 Nov 2017 10:21 PM IST
share
ಪರಿಹಾರ ಕೋರಿ ಮನವಿ ಪತ್ರಗಳಿಗೆ ಸರಕಾರ ಲಿಖಿತ ಉತ್ತರ ನೀಡಬೇಕು: ಹೈಕೋರ್ಟ್ ತಾಕೀತು

ಬೆಂಗಳೂರು, ನ.2: ಸಾರ್ವಜನಿಕರು ತಮ್ಮ ಕುಂದು-ಕೊರತೆಗಳ ಪರಿಹಾರ ಕೋರಿ ಸಲ್ಲಿಸುವ ಮನವಿ ಪತ್ರಗಳನ್ನು ಪರಿಗಣಿಸುವ ಸಂಬಂಧ ರಾಜ್ಯ ಸರಕಾರ ಇನ್ನು ಮುಂದೆ ಲಿಖಿತ ಉತ್ತರ ನೀಡಬೇಕು ಹೊರತು ಮೌಖಿಕವಾಗಿ ತಿಳಿಸಬಾರದು ಎಂದು ಹೈಕೋರ್ಟ್ ಗುರುವಾರ ಅಭಿಪ್ರಾಯಪಟ್ಟಿದೆ.

ಮಡಿಕೇರಿಯ ಕೊನ್ನಂಜಗೇರಿ ಗ್ರಾಮದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಕ್ಕದಲ್ಲಿಯೇ ನಿರ್ಮಾಣಗೊಂಡಿರುವ ಮದ್ಯದಂಗಡಿಗೆ ಪರವಾನಗಿ ನೀಡದಿರಲು ಕೊಡಗು ಜಿಲ್ಲಾಧಿಕಾರಿ ಮತ್ತು ಅಬಕಾರಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಎ.ಎಂ.ಪೂವಯ್ಯ ಹಾಗೂ ಇತರೆ ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಹೀಗೆ ಅಭಿಪ್ರಾಯಪಟ್ಟಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಉದಯ ಪ್ರಕಾಶ್ ಮೂಲಿಯಾ ವಾದ ಮಂಡಿಸಿ, ಕೊನ್ನಂಜಗೇರಿ ಗ್ರಾಮದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ 60 ಮೀಟರ್ ಅಂತರದಲ್ಲೇ ಬಿ.ಸಿ.ಸೋಮಯ್ಯ ಎಂಬುವರು ಮದ್ಯದಂಗಡಿ ತೆರೆದಿದ್ದಾರೆ. ಮದ್ಯ ಮಾರಾಟ ಪರವಾನಗಿ ಕೋರಿ ಅವರು ಅಬಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಶಾಲೆಯ ಪಕ್ಕದಲ್ಲಿ ಮದ್ಯದಂಗಡಿ ತೆರೆಯವುದು ಕಾನೂನು ಬಾಹಿರ. ಹೀಗಾಗಿ, ಪರವಾನಗಿ ನೀಡದಂತೆ ಅರ್ಜಿದಾರರು 2017ರ ಆ.19 ಮತ್ತು ಸೆ.27ರಂದು ಸಲ್ಲಿಸಿರುವ ಎರಡು ಪ್ರತ್ಯೇಕ ಮನವಿ ಪತ್ರಗಳನ್ನು ಕೊಡಗು ಜಿಲ್ಲಾಧಿಕಾರಿ ಮತ್ತು ಅಬಕಾರಿ ಆಯುಕ್ತರು ಈವರೆಗೆ ಪರಿಗಣಿಸಿಲ್ಲ ಎಂದು ದೂರಿದರು.

ಸರಕಾರಿ ವಕೀಲರು ವಾದಿಸಿ, ಇನ್ನು ಸಹ ಮದ್ಯ ಪರವಾನಗಿ ನೀಡಿಲ್ಲ. ಶೀಘ್ರ ಅರ್ಜಿದಾರರ ಮನವಿಪತ್ರ ಪರಿಶೀಲಿಸಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರಕಾರವು ಅರ್ಜಿದಾರರ ಪರವಾನಗಿಯನ್ನು ಯಾವಾಗ ಪರಿಗಣಿಸುತ್ತೀರಾ? ಎಂಬುದನ್ನು ಖಚಿತವಾಗಿ ತಿಳಿಸಿ ಅದಕ್ಕೆ ಹಿಂಬರಹವನ್ನೂ ನೀಡಬೇಕು. ಮೌಖಿಕವಾಗಿ ಪರಿಗಣಿಸಲಾಗುವುದು ಎಂದರೆ ಸಾಲದು. ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಪರಿಹಾರ ಕೋರಿ ಸಲ್ಲಿಸುವ ಮನವಿಗಳನ್ನು ಪರಿಗಣಿಸುವ ಬಗ್ಗೆ ಸರಕಾರವು ಇನ್ನು ಲಖಿತವಾಗಿ ಉತ್ತರಿಸಬೇಕು. ಆ ಬಗ್ಗೆ ಹಿಂಬರಹ ನೀಡಬೇಕು ಎಂದು ಸರಕಾರಿ ವಕೀಲರಿಗೆ ಸೂಚಿತು. ಅರ್ಜಿ ವಿಚಾರಣೆಯನ್ನು ಡಿ.5ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X