Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿವರ್ತನಾ ರ್ಯಾಲಿ ಬದಲು ಪ್ರಾಯಶ್ಚಿತ...

ಪರಿವರ್ತನಾ ರ್ಯಾಲಿ ಬದಲು ಪ್ರಾಯಶ್ಚಿತ ರ್ಯಾಲಿ ನಡೆಸಲಿ:ರಾಯಸಂದ್ರ ರವಿಕುಮಾರ್

ವಾರ್ತಾಭಾರತಿವಾರ್ತಾಭಾರತಿ2 Nov 2017 11:21 PM IST
share

ತುಮಕೂರು,ನ.02:ಕೆಜೆಪಿ-ಬಿಜೆಪಿ ಗೊಂದಲದ ನಡುವೆಯೂ ಬೆಂಬಲವಾಗಿ ನಿಂತ ನಿಷ್ಠಾವಂತ ಕಾರ್ಯಕರ್ತರು ಬೆಂಬಲಿಗರನ್ನು ಕಡೆಗಣಿಸುತ್ತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಂಬಿಕೆ ಅರ್ಹರಲ್ಲ.ಬಿ.ಎಸ್.ವೈ ನೇತೃತ್ವದಲ್ಲಿ ನಡೆಯುತ್ತಿರುವುದು ಪರಿವರ್ತನಾ ರ್ಯಾಲಿಯಲ್ಲ.ಪ್ರಾಯಶ್ಚಿತ ರ್ಯಾಲಿ ಎಂದು ಬಿಎಸ್‍ವೈ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಜೆಪಿ ಯುವ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ರಾಯಸಂದ್ರ ರವಿಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಬಿ.ಎಸ್.ವೈ ಅವರನ್ನು ನಂಬಿ ಕೆಜೆಪಿಯೊಂದಿಗೆ ಗುರುತಿಸಿಕೊಂಡ ನೂರಾರು ಕಾರ್ಯಕರ್ತರು,ಮುಖಂಡರು ಇಂದು ಅತಂತ್ರ ಸ್ಥಿತಿಯಲ್ಲಿದ್ದಾರೆ.ಹಲವು ಬಾರಿ ಬಿಎಸ್‍ವೈಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಭರವಸೆ ನೀಡುತ್ತಾ ಕಾಲಹರಣ ಮಾಡಿದರು.ಇವರ ಮಾತು ನಂಬಿ ಕೆಜೆಪಿ ಕಟ್ಟಿದÀ ಧನಂಜಯ ಕುಮಾರ್. ಎಂಡಿಎಲ್,ರಾಜೇಂದ್ರ ಗೋಕಲೆ,ಲೋಕೇಶ್ವರ್ ಸೇರಿದಂತೆ ಜೊತೆಗಿದ್ದವರಿಗೆ ರಾಜಕೀಯವಾಗಿ ಸ್ಥಾನಮಾನ ಕೊಡಿಸುವುದಿರಲ್ಲಿ ಅವರ ಮಾನ ಉಳಿಸುವ ಕೆಲಸವನ್ನು ಬಿಎಸ್‍ವೈ ಬಿಜೆಪಿ ಸೇರಿದ ನಂತರ ಮಾಡಲಿಲ್ಲ.

ಬಿಜೆಪಿ ಮುಖಂಡರು ಜೈಲಿಗೆ ಕಳುಹಿಸಿದರು ಎಂದು ಬೊಬ್ಬೆ ಹೊಡೆದು ಕೆ.ಜೆ.ಪಿ.ಕಟ್ಟಿದ ಬಿಎಸ್‍ವೈ, ಪುನಃ ಅವರೊಂದಿಗೆ ಸೇರಿ ರಾಜ್ಯದಲ್ಲಿ ಪರಿವರ್ತನಾ ರ್ಯಾಲಿ ಮಾಡಲು ಹೊರಟಿರುವುದು ವಿಪರ್ಯಾಸ.ಮೊದಲು ಬಿಜೆಪಿ ಪರಿವರ್ತನಾ ರ್ಯಾಲಿ ಅಥವಾ ಪಶ್ಚಾಪಾತ ರ್ಯಾಲಿ ಮಾಡಲಿ ಎಂದರು.
ಲೋಕೇಶ್ವರ್ ಸೇರಿದಂತೆ ಅನೇಕ ಮುಖಂಡರನ್ನು ಬಿಜೆಪಿ ಹಾಗೂ ಆರ್‍ಎಸ್‍ಎಸ್ ನಾಯಕರು ದೂರವಿಟ್ಟಾಗಲು ಬಿಎಸ್‍ವೈ ಮೌನಿಯಾಗಿದ್ದರು. ತಮ್ಮ ಸ್ವಾರ್ಥಕ್ಕಾಗಿ ಬೆಂಬಲಿಗರನ್ನ ಕಳೆದುಕೊಂಡಿರುವ ಬಿಎಸ್‍ವೈಗೆ ಬಿಜೆಪಿಯಲ್ಲಿ ಕಿಮ್ಮತ್ತಿಲ್ಲ, ಉತ್ಸವ ಮೂರ್ತಿಯಂತೆ ರಾಜ್ಯಾಧ್ಯಕ್ಷರಾಗಿದ್ದಾರೆ ಅಷ್ಟೆ. ಮುಂದಿನ ಚುನಾವಣೆಯಲ್ಲಿ ಅವರನ್ನು ನಂಬುವ ಜನರಿಲ್ಲ, ಪರಿವರ್ತನಾ ರ್ಯಾಲಿಗೆ ಬದಲಾಗಿ ಪಶ್ಚಾಪಾತ ರ್ಯಾಲಿ ಮಾಡಲಿ ಎಂದು ರಾಯಸಚಿದ್ರ ರವಿಕುಮಾರ್ ಸಲಹೆ ನೀಡಿದರು.

ವೈಚಾರಿಕ ಬದ್ಧತೆಯಿಲ್ಲ:ವೈಚಾರಿಕವಾಗಿ ಬದ್ಧತೆಯಿಲ್ಲ ಬಿಎಸ್‍ವೈ ಕೆಜೆಪಿ ಕಟ್ಟಿದಾಗ ವೀರಸೇನಾನಿ, ದೇಶಭಕ್ತ ಎಂದು ಟಿಪ್ಪು ಹೆಸರೇಳಿಕೊಂಡು,ಜಯಂತಿ ಆಚರಿಸಿ ಸಂಭ್ರಮಿಸಿದರು. ಆದರೆ ತಮ್ಮ ಸ್ವಾರ್ಥಕ್ಕಾಗಿ ಮತ್ತೆ ಬಿಜೆಪಿ ಸೇರಿದ ನಂತರ ಟಿಪ್ಪುವನ್ನು ದೇಶದ್ರೋಹಿ ಎಂದು ಹೇಳುತ್ತಿರುವುದು ಅವರ ವೈಚಾರಿಕ ದಿವಾಳಿತನವನ್ನ ತೋರಿಸುತ್ತದೆ.

ಶೀಘ್ರದಲ್ಲಿಯೇ ಬೆಂಬಲಿಗರ ಸಭೆ ಕರೆದು ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ರಾಯಸಂದ್ರ ರವಿಕುಮಾರ್ ತಿಳಿಸಿದರು.
ಈ ವೇಳೆ ಯುವ ಮುಖಂಡರಾದ ಚಂದ್ರು,ಪ್ರಸಾದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X