Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಸೋಮೇಶ್ವರ ವ್ಯಾಪ್ತಿಯಲ್ಲಿ...

ಉಳ್ಳಾಲ: ಸೋಮೇಶ್ವರ ವ್ಯಾಪ್ತಿಯಲ್ಲಿ ಸಿಆರ್‌ಝೆಡ್ -2ರ ಅನುಷ್ಠಾನದ ಮಾಹಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ2 Nov 2017 11:25 PM IST
share

ಉಳ್ಳಾಲ, ನ. 2:   ಉಳ್ಳಾಲ ಸೋಮೇಶ್ವರ ವ್ಯಾಪ್ತಿಯಲ್ಲಿ ಸಿಆರ್ ಝೆಡ್ -2ರ ಅನುಷ್ಠಾನದ ಕರಡು ನಕ್ಷೆಯ ಮಾಹಿತಿ ಹಾಗೂ ಆಕ್ಷೇಪಣೆ ಸಲ್ಲಿಸುವ ಕುರಿತ ಮಾಹಿತಿ ಸಭೆಯು ಗುರುವಾರ ಉಳ್ಳಾಲ ನಗರಸಭೆಯಲ್ಲಿ ನಡೆಯಿತು.

ಸಭೆಯಲ್ಲಿ ಪರಿಸರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಡಾ.ವೈ.ಕೆ.ದಿನೇಶ್ ಕುಮಾರ್ ಅವರು ಮಾತನಾಡಿ, ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಲ್ಲಿ ಸಿಆರ್ ಝೆಡ್-2 ನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಳ್ಳಾಲ ಮತ್ತು ಸೋಮೇಶ್ವರದ ಕರಡು ನಕ್ಷೆಯನ್ನು ರಚಿಸಲಾಗಿದ್ದು, ನ.7 ರ ಒಳಗೆ ಕೇಂದ್ರ ಸರಕಾರಕ್ಕೆ ಅನುಮೋದನೆಗೆ ಕಳುಹಿಸುವ ಮುನ್ನ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಹೇಳಿದರು.

ಜಿಲ್ಲೆಯ ಸಮುದ್ರ ತೀರದ ಪ್ರದೇಶಗಳಲ್ಲಿ ಶೇ.60 ರಷ್ಟು ಸಿಆರ್ ಝೆಡ್ -2 ವ್ಯಾಪ್ತಿಯಲ್ಲಿದೆ. ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯಲ್ಲಿ 1991ರಿಂದ ಸಿಆರ್ ಝೆಡ್-1, ಮತ್ತು ಸಿಆರ್ ಝೆಡ್-3ರ ಕಾಯ್ದೆ ಜಾರಿಯಲ್ಲಿದೆ. 1986ರಿಂದ ಆರಂಭಗೊಂಡ ಕಡಲ್ಕೊರೆತವನ್ನು ಮುಂದಿಟ್ಟು ಸಿಆರ್‌ಝೆಡ್-1 ನ್ನು ಉಳ್ಳಾಲದಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಆದರೆ ಇದರಿಂದಾಗಿ ಸಮುದ್ರ ತೀರದಲ್ಲಿ ಮನೆಗಳು, ಕಟ್ಟಡಗಳು ಕಟ್ಟಲು ಅಸಾಧ್ಯವಾಗುತ್ತಿದ್ದು, ಅಭಿವೃದ್ಧಿ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಸಿಆರ್ ಝೆಡ್-2 ನೀತಿ ಜಾರಿಗೆ ಬಂದಲ್ಲಿ ಸಮುದ್ರ ತೀರದ ಜನರಿಗೆ ಕಾನೂನು ಸಡಿಲವಾಗಲಿದ್ದು, ದಾಖಲೆಗಳಿರುವ ಮನೆಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಸಾಧ್ಯ. ಇದೀಗ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣ ಪಂ. ವ್ಯಾಪ್ತಿಗಳಲ್ಲಿ ಸಿಆರ್ ಝೆಡ್ -2 ನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದ್ದು, ಅದರಂತೆ ಪ್ರದೇಶಗಳಿಗೆ ಭೇಟಿ ನೀಡಿ ಕರಡು ನಕ್ಷೆಯನ್ನು ರಚಿಸಲಾಗಿದೆ. ಈ ಸಿಆರ್ ಝೆಡ್-2 ನೀತಿ ಸೋಮೇಶ್ವರ ಮತ್ತು ಉಳ್ಳಾಲ ನಗರಸಭೆ ವ್ಯಾಪ್ತಿಗೆ ಅನುಷ್ಠಾನಕ್ಕೆ ಬರಲಿದೆ. ನಕ್ಷೆಯನ್ನು ಗಮನಿಸಿ ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ನ.7 ರ ಮುನ್ನ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಂತರ ವರದಿ ಕೇಂದ್ರ ಸರಕಾರಕ್ಕೆ ಅನುಮೋದನೆಗೆ ಕಳುಹಿಸಲಿದ್ದೇವೆ ಎಂದರು.

ಸಭೆಯಲ್ಲಿ ಸದಸ್ಯ ದಿನೇಶ್ ರೈ ಮಾತನಾಡಿ ನಗರಸಭೆ ಸರ್ವ ಸದಸ್ಯರು ಸಿಆರ್ ಝೆ -2ರ ನೀತಿ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಿದರೂ, ಸದ್ಯ ಸಿಆರ್ ಝೆಡ್ -1 ರ ನೀತಿಯಂತೆ ಡೋರ್ ನಂಬರ್, ವಿದ್ಯುತ್ , ಹಾಗೂ ನಿರಾಕ್ಷೇಪಣಾ ಪತ್ರವನ್ನು ನೀಡದೆ ಸತಾಯಿಸುತ್ತಿರುವ ಮನೆಮಂದಿಗೆ ಅದನ್ನು ನೀಡುವಂತೆ ಕಮೀಷನರ್ ಅವರಿಗೆ ಸೂಚಿಸಬೇಕು ಎಂಬ ಆಗ್ರಹಕ್ಕೆ ನಗರಸಭೆ ಸರ್ವ ಸದಸ್ಯರು ಬೆಂಬಲ ಸೂಚಿಸಿದರು. ಈ ಸಂದರ್ಭ ಸಿಆರ್ ಝೆಡ್ ನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉತ್ತಪ್ಪ, ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್ ಯು., ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞಿಮೋನು, ಉಪಾಧ್ಯಕ್ಷೆ ಚಿತ್ರಾ ಚಂದ್ರಕಾಂತ್, ಪೌರಾಯುಕ್ತೆ ವಾಣಿ.ವಿ ಆಳ್ವ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X