Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಮ್ ದೃಢೀಕರಣಕ್ಕೆ ಬಯೋಮೆಟ್ರಿಕ್...

ಸಿಮ್ ದೃಢೀಕರಣಕ್ಕೆ ಬಯೋಮೆಟ್ರಿಕ್ ಅಗತ್ಯವಿಲ್ಲ

ಒಟಿಪಿ ಮೂಲಕ ಮನೆಯಲ್ಲೇ ಮಾಡಬಹುದು

ವಾರ್ತಾಭಾರತಿವಾರ್ತಾಭಾರತಿ2 Nov 2017 11:31 PM IST
share
ಸಿಮ್ ದೃಢೀಕರಣಕ್ಕೆ ಬಯೋಮೆಟ್ರಿಕ್ ಅಗತ್ಯವಿಲ್ಲ

ಹೊಸದಿಲ್ಲಿ, ನ.2: ಆಧಾರ್ ನಂಬರ್‌ಗೆ ಫೋನ್ ನಂಬರ್ ಜೋಡಿಸಲು ಇನ್ನು ಮುಂದೆ ಮೊಬೈಲ್ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ವಿವರ ನೀಡುವ ಅಗತ್ಯವಿಲ್ಲ. ಜನರು ತಮ್ಮ ಮೊಬೈಲ್‌ನಲ್ಲೇ ಒಟಿಪಿ ಮೂಲಕ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ.

 ಜನರು ತಮ್ಮ ಆಧಾರ್‌ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಒನ್ ಟೈಮ್ ಪಾಸ್‌ವರ್ಡ್(ಒಟಿಪಿ) ಬಳಸಿ ತಮ್ಮ ಮೊಬೈಲ್ ಮೂಲಕವೇ ಈ ಕಾರ್ಯ ಮಾಡಬಹುದಾಗಿದೆ. ಇದರ ಜೊತೆಗೆ ಆ್ಯಪ್ ಬಳಸಿ ಅಥವಾ ಇಂಟರ್ಯಾಕ್ಟಿವ್ ವಾಯ್ಸಿ ರೆಸ್ಪಾನ್ಸ್ (ಐವಿಆರ್‌ಎಸ್) ಬಳಸಿಕೊಂಡು ತಮ್ಮ ಮೊಬೈಲ್‌ನಲ್ಲಿ ಮನೆಯಲ್ಲಿಯೇ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ.

ಅಲ್ಲದೆ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮತ್ತು ಅಂಗವೈಕಲ್ಯ ಹಾಗೂ ದೀರ್ಘಾವಧಿಯಿಂದ ಅಸೌಖ್ಯರಾಗಿರುವ ಜನತೆಯ ಅನುಕೂಲಕ್ಕಾಗಿ ದೂರವಾಣಿ ಇಲಾಖೆಯು ಚಂದಾದಾರರ ಮನೆಬಾಗಿಲಲ್ಲೇ ಮರುಪರಿಶೀಲನೆ ಮಾಡುವ ಕುರಿತೂ ಶಿಫಾರಸು ಮಾಡಿದೆ. ಅಲ್ಲದೆ ಚಂದಾದಾರರ ಇ-ಕೆವೈಸಿ ದತ್ತಾಂಶಗಳು ಟೆಲಿಕಾಂ ಸೇವೆ ಒದಗಿಸುವ ಸಂಸ್ಥೆಗಳಿಗೆ ಲಭ್ಯವಾಗಬಾರದು . ಕೇವಲ ಹೆಸರು ಮತ್ತು ವಿಳಾಸ ದೊರೆತರೆ ಸಾಕು ಎಂದೂ ದೂರವಾಣಿ ಇಲಾಖೆ ಆದೇಶಿಸಿದೆ. ದೇಶದ ಯಾವುದೇ ಮೂಲೆಯಲ್ಲಿದ್ದರೂ ಚಂದಾದಾರರು(ಮೊಬೈಲ್ ಸಂಪರ್ಕ ಯಾವ ಸೇವಾ ವ್ಯಾಪ್ತಿಗೆ ಸೇರಿದ್ದರೂ ) ತಮ್ಮ ಮೊಬೈಲ್ ನಂಬರ್ ಪರಿಶೀಲನೆ, ಮರುಪರಿಶೀಲನೆ ನಡೆಸಬಹುದಾಗಿದೆ ಎಂದು ಟೆಲಿಕಾಂ ಇಲಾಖೆ ತಿಳಿಸಿದೆ.

By 1 Dec 2017, you can also choose to verify your mobile SIM with Aadhaar without giving your biometrics to Telecom Service Providers. pic.twitter.com/zcCKYbYgwP

— Aadhaar (@UIDAI) November 2, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X