Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದಿಂದ ಸುಂಟಿಕೊಪ್ಪ ಗ್ರಾಮದ...

ಸರಕಾರದಿಂದ ಸುಂಟಿಕೊಪ್ಪ ಗ್ರಾಮದ ಅಭಿವೃದ್ಧಿಗೆ 80 ಲಕ್ಷ ರೂ. ಬಿಡುಗಡೆ: ಶಾಸಕ ಅಪ್ಪಚ್ಚು ರಂಜನ್

ವಾರ್ತಾಭಾರತಿವಾರ್ತಾಭಾರತಿ3 Nov 2017 5:19 PM IST
share
ಸರಕಾರದಿಂದ ಸುಂಟಿಕೊಪ್ಪ ಗ್ರಾಮದ ಅಭಿವೃದ್ಧಿಗೆ 80 ಲಕ್ಷ ರೂ. ಬಿಡುಗಡೆ: ಶಾಸಕ ಅಪ್ಪಚ್ಚು ರಂಜನ್

ಸುಂಟಿಕೊಪ್ಪ, ನ.3: ರಾಜ್ಯ ಸರಕಾರದ ವಿಶೇಷ ಪ್ಯಾಕೇಜ್‍ನಡಿ ಸುಂಟಿಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 80 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದ್ದಾರೆ.

ಇಲ್ಲಿನ ಪಂಪ್‍ಹೌಸ್ ಬಡಾವಣೆಯ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಸರಕಾರದಿಂದ ಕೊಡಗಿನ ಅಲ್ಪಸಂಖ್ಯಾತರ ವರ್ಗದ ಕಲ್ಯಾಣಕ್ಕೆ 50 ಲಕ್ಷ ರೂ. ಸುಂಟಿಕೊಪ್ಪಕ್ಕೆ ಮೀಸಲಿಡಲಾಗಿದೆ. ಅಲ್ಲದೆ, ಪರಿಶಿಷ್ಟ ಜಾತಿ ಪಂಗಡದವರ ಅಭಿವೃದ್ಧಿಗೆ ಸುಂಟಿಕೊಪ್ಪಕ್ಕೆ 10 ಲಕ್ಷ ರೂ. ಲಭ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನಗಳು ಒಟ್ಟಾಗಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಯೋಗಿಸಲಾಗುವುದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಂ.ಇಬ್ರಾಹೀಂ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ.ಚಂದ್ರಕಲಾ, ಪಿ.ಎಂ.ಲತೀಫ್, ತಾ.ಪಂ ಸದಸ್ಯೆ ಓಡಿಯಪ್ಪ ವಿಮಾಲಾವತಿ, ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಗ್ರಾ.ಪಂ ಸದಸ್ಯರಾದ ಬಿ.ಎಂ.ಸುರೇಶ್, ಸಿ.ಚಂದ್ರ, ಕೆ.ಇ.ಕರೀಂ, ಎ.ಶ್ರೀಧರ್ ಕುಮಾರ್, ಶಾಹಿದ್, ನಾಗರತ್ನ, ವಳ್ಳಿ, ಶಿವಮ್ಮ ಮಹೇಶ್, ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್,ಮಾಜಿ ಉಪಾಧ್ಯಕ್ಷ ಬಿ.ಕೆ.ಮೋಹನ್, ಬಿಜೆಪಿ ನಗರಾಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಲೋಕೋಪಯೋಗಿ ಅಭಿಯಂತರ ಪೀಠರ್, ಗುತ್ತಿಗೆದಾರ ಸುರೇಶ್ ಕುಮಾರ್, ಪಂಚಾಯತ್ ಕಾರ್ಯದರ್ಶಿ ನಿತ್ಯಾ  ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X