Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಪುತ್ರಿ ಮುಸ್ಲಿಮಳಾಗಿ...

ನನ್ನ ಪುತ್ರಿ ಮುಸ್ಲಿಮಳಾಗಿ ಬದುಕುವುದಕ್ಕೆ ವಿರೋಧವಿಲ್ಲ: ಹಾದಿಯಾ ತಂದೆ ಅಶೋಕನ್

ವಾರ್ತಾಭಾರತಿವಾರ್ತಾಭಾರತಿ3 Nov 2017 7:21 PM IST
share
ನನ್ನ ಪುತ್ರಿ ಮುಸ್ಲಿಮಳಾಗಿ ಬದುಕುವುದಕ್ಕೆ ವಿರೋಧವಿಲ್ಲ: ಹಾದಿಯಾ ತಂದೆ ಅಶೋಕನ್

ಕೋಟ್ಟಯಂ, ನ.3: "ನನ್ನ ಪುತ್ರಿ ಮುಸ್ಲಿಮಳಾಗಿ ಬದುಕುವುದರಲ್ಲಿ ನನಗೆ ವಿರೋಧವಿಲ್ಲ. ಆದರೆ ಶಫಿನ್ ಜಹಾನ್‍ನೊಂದಿಗೆ ಆದ ಮದುವೆಯನ್ನು ಒಪ್ಪಲಾರೆ" ಎಂದು ಹಾದಿಯಾಳ ತಂದೆ ಅಶೋಕನ್ ಹೇಳಿದ್ದಾರೆ ಎಂದು 'ಮಾಧ್ಯಮಂ ಡಾಟ್ ಕಾಂ' ವರದಿ ಮಾಡಿದೆ.

"ಶಫಿನ್ ಜಹಾನ್ ಭಯೋತ್ಪಾದಕರೊಂದಿಗೆ ಸಂಬಂಧವಿರುವ ವ್ಯಕ್ತಿ. ಮುಸ್ಲಿಮಳಾಗಿ ಆಕೆಗೆ ನನ್ನ ಮನೆಯಲ್ಲಿ ಜೀವಿಸಬಹುದು. ಇಸ್ಲಾಂ ಧರ್ಮಕ್ಕೆ ಸೇರಿದ ಬೇರೊಬ್ಬನನ್ನು ಮದುವೆ ಆಗುವುದಕ್ಕೂ ಅಡ್ಡಿಯಿಲ್ಲ. ಆದರೆ ಶಫಿನ್ ಜಹಾನ್ ಗೆ ಭಯೋತ್ಪಾದಕರೊಂದಿಗೆ ಸಂಬಂಧ ಇದೆ ಎನ್ನುವ ಕುರಿತು ನನ್ನ ಬಳಿ ಪುರಾವೆಯಿದೆ. ಅದನ್ನು ಕೋರ್ಟಿಗೆ ಸಲ್ಲಿಸುತ್ತೇನೆ. ನನಗೆ ಸೂಚಿದಂತೆ ಹಾದಿಯಾಳನ್ನು ಸುಪ್ರೀಂಕೋರ್ಟಿನಲ್ಲಿ ಹಾಜರುಪಡಿಸುವೆ" ಎಂದು ಅಶೋಕನ್ ಹೇಳಿದರು ಎನ್ನಲಾಗಿದೆ.

ಈ ಹಿಂದೆ ರಾಹುಲ್ ಈಶ್ವರ್ ಹೊರಬಿಟ್ಟ ವಿಡಿಯೋದ ಕುರಿತು ವಿವರಿಸಿದ ಅಶೋಕನ್, "ರಾಹುಲ್ ಈಶ್ವರ್ ಹಾದಿಯಾಳ ಕೌನ್ಸೆಲಿಂಗ್ ಮಾಡಲು  ಬಂದಿದ್ದೇನೆ ಎಂದು ಹೇಳಿದ್ದರು. ವಿಡಿಯೋದಲ್ಲಿರುವ ದೃಶ್ಯಗಳು ಅವಳಲ್ಲಿ ಹೇಳಿಸಿದ್ದಾಗಿರಬಹುದು. ನನ್ನ ಮಗಳಿಗೆ ಹೊರಗೆ ಹೋಗುವುದಕ್ಕಾಗಲಿ, ಬೇರೆಯವರೊಡನೆ ಮಾತನಾಡುವುದಕ್ಕಾಗಲಿ ಯಾವುದೇ ನಿಷೇಧ ಇಲ್ಲ. ಪೊಲೀಸರ ಜೊತೆ ಹೊರಗೆ ಹೋಗಬಹುದು. ಇತರರೊಂದಿಗೆಮಾತಾಡಬಹುದು" ಎಂದು ಅಶೋಕನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X