Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸ್ತ್ರೀಯ ಭಾಷಾ ಮಾನ್ಯತೆಯಿದ್ದರೂ...

ಶಾಸ್ತ್ರೀಯ ಭಾಷಾ ಮಾನ್ಯತೆಯಿದ್ದರೂ ಕನ್ನಡಕ್ಕೆ ಸಾಹಿತಿಗಳಿಂದ ಮಾನ್ಯತೆಯ ಕೊರತೆ: ವೀರಪ್ಪ ಮೊಯ್ಲಿ

ವಾರ್ತಾಭಾರತಿವಾರ್ತಾಭಾರತಿ3 Nov 2017 10:06 PM IST
share
ಶಾಸ್ತ್ರೀಯ ಭಾಷಾ ಮಾನ್ಯತೆಯಿದ್ದರೂ ಕನ್ನಡಕ್ಕೆ ಸಾಹಿತಿಗಳಿಂದ ಮಾನ್ಯತೆಯ ಕೊರತೆ: ವೀರಪ್ಪ ಮೊಯ್ಲಿ

ಮೂಡುಬಿದಿರೆ, ನ. 3: ವಿವಾದ ಹಾಗೂ ಹೋರಾಟ ಇವೆರಡಕ್ಕಿಂತಲೂ ಚೈತನ್ಯ ಅಗತ್ಯವಾಗಿದೆ. ಚೈತನ್ಯವಿದ್ದಾಗ ಕ್ರಿಯಾಶೀಲತೆ ಹೆಚ್ಚಾಗುತ್ತದೆ. ಅಭಿಮಾನ ಶೂನ್ಯತೆ ಇದ್ದಾಗ ಪ್ರಯೋಗ ಶೀಲತೆ ಇರುವುದಿಲ್ಲ. ಬಾಷೆಯ ಮೇಲೆ ಹಿಡಿತ ಇದ್ದಾಗ ಅದರ ಪ್ರಭುತ್ವ ಹೊಂದಲು ಸಾಧ್ಯ. ಹಿಂದುಳಿದ ವರ್ಗದವರಿಗೂ ಅವಕಾಶ ದೊರೆತಾಗ ಅಲ್ಲಿ ಪ್ರತಿಭಾವಂತರಾಗಿ ಹೊರಹೊಮ್ಮಲು ಅವಕಾಶ ಹೆಚ್ಚು . ಸ್ವರ್ಧೆ ಇದ್ದಾಗ ಅಲ್ಲಿ ಕ್ರಿಯಾಶೀಲತೆಗೆ ಹೆಚ್ಚಿನ ಒತ್ತು ನೀಡುವಂತಾಗುತ್ತದೆ ಎಂದು ಸಾಹಿತಿ, ಮಾಜಿ ಮುಖ್ಯಮಂತ್ರಿ  ವೀರಪ್ಪ ಮೊಯ್ಲಿ ಹೇಳಿದರು.

ಕಾಂತಾವರ ಕನ್ನಡ ಸಂಘದಲ್ಲಿ ಕಾಂತಾವರ ಉತ್ಸವ-2007 ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕನ್ನಡ, ತೆಲುಗು ಬಾಷೆಗಳನ್ನು ಶಾಸ್ತ್ರೀಯ ಭಾಷೆಗಳ ಅಂಗ್ರಪಂಕ್ತಿಗೆ ಸೇರ್ಪಡೆ ಮಾಡಲಾಗಿದ್ದರೂ, ಕರ್ನಾಟಕ ಸರಕಾರ ಹಾಗೂ ಸಾಹಿತಿಗಳು ಯಾವುದೇ ಸ್ವಂದನೆ ನೀಡದಿರುವುದು ಖೇದಕರವಾಗಿದೆ  ಎಂದರು. ಕಾಂತಾವರ ಉತ್ಸವ-2007 ಎರಡನೇ ದಿನದ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸಚಿವನಾಗಿದ್ದ ಅವಧಿಯಲ್ಲಿ ಕೋರಿಕೆಯಂತೆ ಅಂದು ಪ್ರಧಾನಿ ಮನಮೋಹನ್ ಸಿಂಗ್ ಕನ್ನಡ, ತೆಲುಗು ಬಾಷೆಗಳಿಗೆ ಮಾನ್ಯತೆ ನೀಡಿದರು. ಆಂಧ್ರಪ್ರದೇಶದಲ್ಲಿ ಪಕ್ಷದ ಉಸ್ತುವಾರಿ ವಹಿಸಿದ ಹಿನ್ನೆಲೆಯಲ್ಲಿ ಆ ಕುರಿತು ತೆಲುಗಿಗೂ ಶಾಸ್ತ್ರೀಯ ಭಾಷೆ ಮಾನ್ಯತೆ ನೀಡಿಲು ಕೋರಿದೆ ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧಕ್ಷೆ ಡಾ. ವಸುಂಧರಾ ಭೂಪತಿ ’ನಾಡಿಗೆ ನಮಸ್ಕಾರ’ ಗ್ರಂಥ ಮಾಲೆಯ ನೂತನ 21ಹೊತ್ತಗೆಗಳನ್ನು ಅನಾವರಣಗೊಳಿಸಿ ಮಾತನಾಡಿ, ಅಡಿಯೋ ಬುಕ್ ಗಳ ಮೂಲಕ ಸಾಹಿತ್ಯ ಪ್ರಸಾರಕ್ಕೆ ಪುಸ್ತಕ ಪ್ರಾಧಿಕಾರ ಚಿಂತನೆ ನಡೆಸುತ್ತಿದೆ. ಅತ್ತಿಮಬ್ಬೆಯು 19 ನೇ ಶತಮಾನದಲ್ಲಿ ಪುಸ್ತಕ ಸಂಸ್ಕೃತಿಗೆ ಒತ್ತು ನೀಡಿ ಪುಸ್ತಕಗಳನ್ನು ಮುದ್ರಿಸಿ ಉಚಿತವಾಗಿ ಹಂಚಿದ್ದರು. ಪುಸ್ತಕಗಳಿಗೆ ಸಾವಿಲ್ಲ. ಪುಸ್ತಕ ಓದುವುದರಿಂದ ಮಾನಸಿಕ ಆಹ್ಲಾದಕರ ವಾತಾವರಣ ಹೆಚ್ಚಿಸುವಂತೆ ಮಾಡುತ್ತದೆ ಎಂದು ಹೇಳಿದರು.

  ಕಾಂತಾವರ ಕನ್ನಡ ಸಂಘದ ವಾರ್ಷಿಕ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಉಡುಪಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣ ಪ್ರಸಾದ್.ಕೂಡ್ಲು, ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ. ರಾಷ್ಟ್ರ ವ್ಯಾಪ್ತಿಯಲ್ಲಿ ಇದರ ಬಗ್ಗೆ ಅಭಿಯಾನ ನಡೆಯಬೇಕು. ವೈದ್ಯರು ಕೂಡಾ ದೈನಂದಿನ ಚಟುವಟಿಕೆಗಳಲ್ಲಿ ಕನ್ನಡ ಬಾಷೆಯಲ್ಲಿ ವ್ಯವಹಾರ ನಡೆಸಬೇಕೆಂದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮುಖ್ಯಅತಿಥಿಯಾಗಿ ಪಾಲ್ಗೊಂಡರು.

ಅಪರಾಹ್ನ ಅರೆಹೊಳೆ ಪ್ರತಿಷ್ಠಾನದ ಅಧ್ಯ್ಕಷ ಅರೆಹೋಲೆ ಸದಾಶಿವ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ವೇತಾ ಅರೆಹೊಳೆ ಮಂಗಳೂರು ಇವರಿಂದ ಭರತನಾಟ್ಯ ಕಾರ್ಯಕ್ರಮ ಜರುಗಿದ್ದು, ಮಹತೀ ಕಾರ್ಕಳ ವಯೋಲಿನ್ ವಾದನ ನಡೆಯಿತು. ಸರೋಜಿ ನಾಗಪ್ಪಯ್ಯ, ವಿಠಲ ಬೇಲಾಡಿ ನಿರೂಪಣೆಗೈದರು. ನಾ.ಮೊಗಸಾಲೆ ಪ್ರಸ್ತಾವಿಕವಾಗಿ ಮಾತನಾಡಿದರು. ಸದಾನಂದ ನಾರಾವಿ ಸ್ವಾಗತಿಸಿ, ವಂದಿಸಿದರು.

 ಚಿತ್ರ: 2 ಮೂಡ್ ಮೊಯಿಲಿ- ಉಡುಪಿ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣ ಪ್ರಸಾದ್.ಕೂಡ್ಲು ಅವರನ್ನು ಮಾಜಿ ಮುಖ್ಯಮಂತ್ರಿ ವಾರ್ಷಿಕ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X