Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಸೇವೆಯನ್ನೊದಗಿಸಲು ಅನುಕೂಲಗಳಿಲ್ಲ:...

ಆಧಾರ್ ಸೇವೆಯನ್ನೊದಗಿಸಲು ಅನುಕೂಲಗಳಿಲ್ಲ: ಬ್ಯಾಂಕರ್‌ಗಳಿಂದ ಅಹವಾಲು ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ4 Nov 2017 6:25 PM IST
share
ಆಧಾರ್ ಸೇವೆಯನ್ನೊದಗಿಸಲು ಅನುಕೂಲಗಳಿಲ್ಲ: ಬ್ಯಾಂಕರ್‌ಗಳಿಂದ ಅಹವಾಲು ಸಲ್ಲಿಕೆ

ಮುಂಬೈ,ನ.4: ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ವು ಆದೇಶಿಸಿರುವಂತೆ ಶೇ.10ರಷ್ಟು ಬ್ಯಾಂಕ್ ಶಾಖೆಗಳಲ್ಲಿ ಆಧಾರ್ ಸಂಬಂಧಿತ ಸೇವೆಗಳನ್ನೊದಗಿಸಲು ತಮ್ಮ ಬಳಿ ಅನುಕೂಲಗಳಿಲ್ಲವೆಂದು ಬ್ಯಾಂಕ್ ನೌಕರರು ಸರ್ವೋಚ್ಚ ನ್ಯಾಯಾಲಯದಲ್ಲಿ ಅಹವಾಲು ಸಲ್ಲಿಸಿದ್ದಾರೆ.

ಶನಿವಾರ ಇಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಥಾಮಸ್ ಫ್ರಾಂಕೋ ಅವರು, ಒಕ್ಕೂಟವು ಆಧಾರ್ ಕಾರ್ಡ್‌ನಲ್ಲಿಯ ಖಾಸಗಿತನ ಮತ್ತು ಭದ್ರತಾ ವೈಶಿಷ್ಟಗಳ ಕೊರತೆಯನ್ನು ತನ್ನ ಅರ್ಜಿಯಲ್ಲಿ ಪ್ರಸ್ತಾಪಿಸಿದೆ. ನಿಯಮಗಳು ಯಾರೇ ವಂಚನೆಯನ್ನು ಮಾಡಿದರೂ ಬ್ಯಾಂಕ್ ಅಧಿಕಾರಿಯನ್ನು ಹೊಣೆಯಾಗಿಸುತ್ತವೆ. ಬ್ಯಾಂಕ್ ಅಧಿಕಾರಿಗಳು ನಕಲಿ ಕಾರ್ಡ್‌ಗಳನ್ನು ಗುರುತಿಸುವ ಸ್ಥಿತಿಯಲ್ಲಿಲ್ಲ. ಮಾಹಿತಿಗಳನ್ನು ಸಂಗ್ರಹಿಸುತ್ತಿರುವ 49,000 ಆಧಾರ್ ನೋಂದಣಿ ಕೇಂದ್ರಗಳು ಕಪ್ಪುಪಟ್ಟಿಗೆ ಸೇರಿರುವಾಗ ಬ್ಯಾಂಕ್ ನೌಕರರನ್ನು ಹೊಣೆಯಾಗಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

 ಬ್ಯಾಂಕುಗಳು ತಮ್ಮ ಶೇ.10ರಷ್ಟು ಶಾಖೆಗಳಲ್ಲಿ ಆಧಾರ್ ಕೇಂದ್ರಗಳನ್ನು ಹೊಂದಿರಬೇಕೆಂದು ಯುಐಡಿಎಐ ಸೂಚಿಸಿದ್ದರೆ, ಆಧಾರ್ ಸಂಬಂಧಿತ ಕೆಲಸಗಳನ್ನು ಮಾಡಲು ಒಂದು ಲಕ್ಷಕ್ಕೂ ಅಧಿಕ ಸಿಬ್ಬಂದಿಗಳು ಬೇಕಾಗುತ್ತಾರೆ ಎನ್ನುವುದು ಬ್ಯಾಂಕರ್‌ಗಳ ವಾದವಾಗಿದೆ.

ಜನಧನ ಖಾತೆಗಳ ಆರಂಭ, ನೋಟು ನಿಷೇಧ, ಅಟಲ್ ಪಿಂಚಣಿ ಯೋಜನೆ ಮತ್ತು ಇತರ ಸರಕಾರಿ ವಿಮಾ ಯೋಜನೆಗಳಿಗಾಗಿ ಬ್ಯಾಂಕುಗಳು ಮಾಡಿರುವ ಹೆಚ್ಚುವರಿ ಕೆಲಸಗಳಿಗೆ ಯಾವುದೇ ಪರಿಹಾರವನ್ನು ನೀಡಿಲ್ಲ ಎಂದು ತಿಳಿಸಿದ ಫ್ರಾಂಕೋ, ಬ್ಯಾಂಕುಗಳು ಸಾಮೂಹಿಕ ಎಸ್‌ಎಂಎಸ್‌ಗಳನ್ನು ಕಳುಹಿಸಬಾರದು ಮತ್ತು ಗ್ರಾಹಕರಿಗೆ ಕರೆಗಳನ್ನು ಮಾಡಿ ವಿವರಿಸಬೇಕು ಎಂದು ಸರಕಾರದ ವಕ್ತಾರರು ಸಾರ್ವಜನಿಕ ಹೇಳಿಕೆಗಳನ್ನು ನೀಡುತ್ತಾರೆ. ಆದರೆ 80 ಕೋಟಿ ಖಾತೆದಾರರಿಗೆ ವ್ಯಕ್ತಿಗತವಾಗಿ ಕರೆಗಳನ್ನು ಮಾಡಲು ಅಗತ್ಯ ಸಂಪನ್ಮೂಲ ಬ್ಯಾಂಕುಗಳ ಬಳಿ ಇಲ್ಲ ಎಂದರು.

ಬ್ಯಾಂಕ ರಾಷ್ಟ್ರೀಕರಣ ಕಾಯ್ದೆಯಡಿ ಬ್ಯಾಂಕುಗಳ ಆಡಳಿತ ಮಂಡಳಿಯಲ್ಲಿ ನೌಕರರ ಪ್ರತಿನಿಧಿಗಳು ಇರುವುದು ಅಗತ್ಯವಾಗಿದ್ದರೂ ಸರಕಾರವು ಅವರ ನೇಮಕಗಳನ್ನು ವಿಳಂಬಿಸುತ್ತಿದೆ ಎಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X