Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಷ್ಟ್ರಗೀತೆ ಕೇಳಿ ಕಣ್ಣೀರಿಟ್ಟ ಸಿರಾಜ್

ರಾಷ್ಟ್ರಗೀತೆ ಕೇಳಿ ಕಣ್ಣೀರಿಟ್ಟ ಸಿರಾಜ್

ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ4 Nov 2017 6:44 PM IST
share
ರಾಷ್ಟ್ರಗೀತೆ ಕೇಳಿ ಕಣ್ಣೀರಿಟ್ಟ ಸಿರಾಜ್

  ರಾಜ್‌ಕೋಟ್, ನ.5: ಒಂದಲ್ಲ ಒಂದು ದಿನ ದೇಶವನ್ನು ಪ್ರತಿನಿಧಿಸಬೇಕೆನ್ನುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಹೈದರಾಬಾದ್‌ನ ವೇಗದ ಬೌಲರ್ ಮುಹಮ್ಮದ್ ಸಿರಾಜ್‌ಗೂ ಇಂತಹ ಕನಸಿತ್ತು. ಆಟೋ ರಿಕ್ಷಾ ಚಾಲಕನ ಪುತ್ರ ಸಿರಾಜ್‌ಗೆ ಭಾರತದ ಪ್ರಧಾನ ಕೋಚ್ ರವಿ ಶಾಸ್ತ್ರಿ ನ್ಯೂಝಿಲೆಂಡ್ ವಿರುದ್ಧ ಎರಡನೆ ಟ್ವೆಂಟಿ-20 ಪಂದ್ಯಕ್ಕೆ ಮೊದಲು ಅಂತಾರಾಷ್ಟ್ರೀಯ ಕ್ಯಾಪ್ ನೀಡುವ ಮೂಲಕ ಸಿರಾಜ್ ಕನಸು ನನಸಾಗಿಸಿದರು. ರಾಷ್ಟ್ರಗೀತೆ ಮೊಳಗಿದ ಬಳಿಕ 23ರ ಹರೆಯದ ಸಿರಾಜ್ ಭಾವೊದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟರು.

ನಿವೃತ್ತ ವೇಗದ ಬೌಲರ್ ಆಶೀಷ್ ನೆಹ್ರಾರಿಂದ ತೆರವಾದ ಆಡುವ 11ರ ಬಳಗಕ್ಕೆ ಸಿರಾಜ್ ಆಯ್ಕೆಯಾಗಿದ್ದಾರೆ ಎಂದು ನಾಯಕ ವಿರಾಟ್ ಕೊಹ್ಲಿ ಟಾಸ್ ಬಳಿಕ ಘೋಷಿಸಿದರು. ತನ್ನ ಚೊಚ್ಚಲ ಪಂದ್ಯದಲ್ಲೇ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ವಿಕೆಟ್ ಕಬಳಿಸಿದ ಸಿರಾಜ್ ಎಲ್ಲರ ಗಮನ ಸೆಳೆದರು. ಸಿರಾಜ್ ವರ್ಷಾರಂಭದಲ್ಲಿ ಸಿರಾಜ್ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ 2.6 ಕೋ.ರೂ.ಗೆ ಹರಾಜಾಗುವ ಮೂಲಕ ಎಲ್ಲರ ಹುಬ್ಬೇರಿಸಿದ್ದರು. ಈ ವರ್ಷದ ಐಪಿಎಲ್‌ನಲ್ಲಿ 6 ಪಂದ್ಯಗಳಲ್ಲಿ 10 ವಿಕೆಟ್‌ಗಳನ್ನು ಪಡೆದಿದ್ದ ಸಿರಾಜ್ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು. ಸನ್‌ರೈಸರ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಲಗ್ಗೆ ಇಡಲು ನೆರವಾಗಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಭರವಸೆಯ ಆಟಗಾರನಾಗಿರುವ ಸಿರಾಜ್ ಹೈದರಾಬಾದ್‌ನ ಪರ 44 ವಿಕೆಟ್‌ಗಳನ್ನು ಪಡೆದಿದ್ದಾರೆ.

 ‘‘ನನ್ನ ತಂದೆ ಆಟೋ-ರಿಕ್ಷಾ ಚಾಲಕ. ನಾನು ಕ್ರಿಕೆಟಿಗನಾಗಲು ಅವರು ಕಠಿಣ ಶ್ರಮಪಟ್ಟಿದ್ದರು. ಅವರ ಕಠಿಣಶ್ರಮ ವ್ಯರ್ಥವಾಗಲು ಬಿಡಲಾರೆ. ಐಪಿಎಲ್ ನನ್ನ ಪಾಲಿಗೆ ಟರ್ನಿಂಗ್ ಪಾಯಿಂಟ್. ನಾನೀಗ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿದ್ದೇನೆ’’ ಎಂದು ಸಿರಾಜ್ ಹೇಳಿದರು.

‘‘ಈವರ್ಷದ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ತಂಡದಲ್ಲಿ ಆಶೀಷ್ ನೆಹ್ರಾರೊಂದಿಗೆ ಆಡುವ ಅವಕಾಶ ಲಭಿಸಿತ್ತು. ನೆಟ್ ಸೆಶನ್ಸ್ ವೇಳೆ ಅವರು ನನಗೆ ಸಾಕಷ್ಟು ಸಲಹೆ ನೀಡಿದ್ದಾರೆ. ಅವರ ಸಲಹೆ ನನ್ನ ಬೌಲಿಂಗ್ ಸುಧಾರಣೆಯಾಗಲು ನೆರವಾಯಿತು. 20 ವರ್ಷಗಳ ಕಾಲ ಕ್ರಿಕೆಟ್ ಆಡಿರುವ ನೆಹ್ರಾ ಅಹಂಕಾರ ತೋರದೇ ನನ್ನನ್ನು ಸಹೋದರನಂತೆ ನೋಡಿಕೊಂಡಿದ್ದರು’’ ಸಿರಾಜ್ ಹೇಳಿದ್ದಾರೆ.

A moment to cherish for young Mohammed Siraj as he makes his debut for India today #INDvNZ pic.twitter.com/0ttCZpLeoo

— BCCI (@BCCI) November 4, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X