Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಲೆಬನಾನ್ ಪ್ರಧಾನಿ ಹರೀರಿ ರಾಜೀನಾಮೆ

ಲೆಬನಾನ್ ಪ್ರಧಾನಿ ಹರೀರಿ ರಾಜೀನಾಮೆ

ಸೌದಿ ಅರೇಬಿಯ ಪ್ರವಾಸದ ವೇಳೆ ನಾಟಕೀಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ4 Nov 2017 10:22 PM IST
share
ಲೆಬನಾನ್ ಪ್ರಧಾನಿ ಹರೀರಿ ರಾಜೀನಾಮೆ

ಬೆರೂತ್, ನ. 4: ಸೌದಿ ಅರೇಬಿಯ ಪ್ರವಾಸದಲ್ಲಿರುವ ಲೆಬನಾನ್ ಪ್ರಧಾನಿ ಸಆದ್ ಹರೀರಿ ಶನಿವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ಈ ಅಚ್ಚರಿಯ ನಿರ್ಧಾರವು, ಈಗಾಗಲೇ ಪ್ರಾದೇಶಿಕ ಉದ್ವಿಗ್ನತೆಯಿಂದ ತತ್ತರಿಸುತ್ತಿರುವ ದೇಶವನ್ನು ಅನಿಶ್ಚಿತತೆಯತ್ತ ದೂಡಿದೆ.

ಸೌದಿ ಅರೇಬಿಯ ರಾಜಧಾನಿ ರಿಯಾದ್‌ನಿಂದ ಟೆಲಿವಿಶನ್‌ನಲ್ಲಿ ಭಾಷಣ ಮಾಡಿದ ಹರೀರಿ, ಅರಬ್ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದಕ್ಕಾಗಿ ಇರಾನ್ ಮತ್ತು ಲೆಬನಾನ್‌ನ ಹಿಜ್ಬುಲ್ಲಾ ಗುಂಪಿನ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘‘ಈ ವಲಯಕ್ಕೆ ಇರಾನ್ ಪೂರೈಸುತ್ತಿರುವ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ನಿಲ್ಲಿಸಲಾಗುವುದು’’ ಎಂದರು.

‘‘ವಲಯದಲ್ಲಿ ಇರಾನ್ ಹರಡುತ್ತಿರುವ ಕೆಡುಕುಗಳು ಅದಕ್ಕೇ ತಿರುಗುಬಾಣವಾಗುವುದು’’ ಎಂದು ಹೇಳಿದ ಹರೀರಿ, ಇರಾನ್ ಈ ವಲಯದಾದ್ಯಂತ ಅರಾಜಕತೆ, ಸಂಘರ್ಷ ಮತ್ತು ವಿನಾಶವನ್ನು ಹರಡುತ್ತಿದೆ ಎಂದು ಆರೋಪಿಸಿದರು.

ಹರೀರಿಯನ್ನು 2016ರ ಕೊನೆಯಲ್ಲಿ ಪ್ರಧಾನಿಯಾಗಿ ನೇಮಿಸಲಾಗಿತ್ತು ಹಾಗೂ ಅವರು 30 ಸದಸ್ಯರ ರಾಷ್ಟ್ರೀಯ ಏಕತೆ ಸಚಿವ ಸಂಪುಟವನ್ನು ಮುನ್ನಡೆಸಿದ್ದರು. ಆ ಸರಕಾರದಲ್ಲಿ ಶಿಯಾ ಉಗ್ರ ಗುಂಪು ಹಿಝ್ಬುಲ್ಲಾ ಕೂಡಾ ಭಾಗಿಯಾಗಿತ್ತು.

ಲೆಬನಾನ್‌ನಲ್ಲಿ ಈಗ ಎರಡು ಬಣಗಳು ಪ್ರಾಮುಖ್ಯತೆ ಪಡೆದುಕೊಂಡಿವೆ. ಸುನ್ನಿ ಮುಸ್ಲಿಮ್ ಆಗಿರುವ ಹರೀರಿ ಬಣವು ಸೌದಿ ಅರೇಬಿಯಕ್ಕೆ ನಿಷ್ಠೆ ಹೊಂದಿದರೆ, ಹಿಜ್ಬುಲ್ಲಾ ನೇತೃತ್ವದ ಬಣವು ಇರಾನ್‌ಗೆ ನಿಷ್ಠೆ ಹೊಂದಿದೆ.

ರಫೀಕ್ ಹರೀರಿ ಹತ್ಯೆಗೆ ಸಂಬಂಧಿಸಿ ನೆದರ್‌ಲ್ಯಾಂಡ್ಸ್‌ನ ಹೇಗ್‌ನಲ್ಲಿ ವಿಶ್ವಸಂಸ್ಥೆ ಬೆಂಬಲಿತ ನ್ಯಾಯಮಂಡಳಿಯೊಂದರಲ್ಲಿ ಹಲವಾರು ಹಿಜ್ಬುಲ್ಲಾ ಸದಸ್ಯರ ವಿಚಾರಣೆಯು ಅವರ ಅನುಪಸ್ಥಿತಿಯಲ್ಲಿ ನಡೆಯುತ್ತಿದೆ.

ಹಿಜ್ಬುಲ್ಲಾ ನೀತಿಗಳು ಲೆಬನಾನನ್ನು ‘ಬಿರುಗಾಳಿಯ ಕೇಂದ್ರ ಬಿಂದು’ವಿನಂತಾಗಿಸಿವೆ ಎಂದರು.

ಅವರ ಹೇಳಿಕೆಗಳು ಲೆಬನಾನ್‌ನಲ್ಲಿ ಲೆಬನಾನ್‌ನಲ್ಲಿ ಉದ್ವಿಗ್ನತೆ ಸೃಷ್ಟಿಸಬಹುದು ಎಂದು ಹೇಳಲಾಗುತ್ತಿದೆ.

ನನ್ನ ಜೀವಕ್ಕೆ ಅಪಾಯವಿದೆ

 ತನ್ನ ಜೀವಕ್ಕೆ ಅಪಾಯವಿದೆ ಎಂದು ರಿಯಾದ್‌ನಿಂದ ಮಾಡಿದ ಟೆಲಿವಿಶನ್ ಭಾಷಣದಲ್ಲಿ ಸಆದ್ ಹರೀರಿ ಹೇಳಿದರು. 2005ರಲ್ಲಿ ತನ್ನ ತಂದೆ ದಿವಂಗತ ಪ್ರಧಾನಿ ರಫೀಕ್ ಹರೀರಿ ಹತ್ಯೆಗೀಡಾಗುವ ಮೊದಲು ಇದ್ದ ವಾತಾವರಣವೇ ದೇಶದಲ್ಲಿ ಈಗ ನೆಲೆಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X