Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ...

ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು: ಶಿವು ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ4 Nov 2017 10:54 PM IST
share
ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು: ಶಿವು ವಿಶ್ವಾಸ

ಮಡಿಕೇರಿ, ನ.4: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ‘ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ’ ಅಭಿಯಾನವನ್ನು ಚುರುಕುಗೊಳಿಸಿದ್ದು, ಮಾದಾಪುರ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಶನಿವಾರ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ರಾಜ್ಯ ಸರಕಾರದ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮಡಿಕೇರಿ ಬ್ಲಾಕ್ ಕಾಂಗ್ರೆಸ್‌ನ ಉಸ್ತುವಾರಿ ಕಾನೆಹಿತ್ಲು ಮೊಣ್ಣಪ್ಪ ಮಾತನಾಡಿ, ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮವನ್ನು ಮತ್ತಷ್ಟು ಬಿರುಸುಗೊಳಿಸಲಾಗುವುದೆಂದರು. ಅಭಿಯಾನ ಸಂದರ್ಭ ಪಕ್ಷದ ಪರವಾಗಿ ಜನರ ಬೆಂಬಲ ವ್ಯಕ್ತವಾಗುತ್ತಿದೆಯೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಖಜಾಂಚಿ ಮನು ಮೇದಪ್ಪ, ಪ್ರಮುಖರಾದ ಎಸ್.ಎಂ. ಚಂಗಪ್ಪ, ಕೆ.ಎಂ. ಲೋಕೇಶ್, ಕೆಪಿಸಿಸಿ ಪದಾಧಿಕಾರಿ ಕೆ.ಪಿ. ಚಂದ್ರಕಲಾ, ಮಾದಾಪುರ ಜಿಪಂ ಸದಸ್ಯರಾದ ಕುಮುದಾ ಧರ್ಮಪ್ಪ, ರಾಜ್ಯ ಉಪಾಧ್ಯಕ್ಷ ಎನ್.ಎಂ.ಮುತ್ತಪ್ಪ, ವಕ್ತಾರ ಟಿ.ಎಂ. ಅಯ್ಯಪ್ಪ, ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷ ಎಸ್.ಸುಂದರ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಗ್ರಾಪಂ ಉಪಾಧ್ಯಕ್ಷೆ ಭಾರತಿ, ಡಿಸಿಸಿ ಸದಸ್ಯರಾದ ಎಂ.ಎ. ಉಸ್ಮಾನ್, ಪುಷ್ಪಾ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷ ದಾದಾ ಬೆಳ್ಯಪ್ಪ, ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ, ವಕ್ಫ್ ಬೋರ್ಡಿನ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್, ತಾಪಂ ಸದಸ್ಯ ಅಪ್ರು ರವೀಂದ್ರ, ಅಜೀಜ್, ಸಮ್ಮದ್, ರಘು ಮಾದಪ್ಪ, ಹೊಟ್ಟೆಂಗಡ ಪಾರ್ವತಿ ಮತ್ತಿತರರಿದ್ದರು.
ಸರಕಾರದ ಸಾಧನೆಯ ಕೈಪಿಡಿಯನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X