Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ. 9ರಿಂದ 12ರ ವರೆಗೆ ‘ಪವಿತ್ರಾತ್ಮ...

ನ. 9ರಿಂದ 12ರ ವರೆಗೆ ‘ಪವಿತ್ರಾತ್ಮ ಅಭಿಷೇಕೋತ್ಸವ 2017’ ಸಮ್ಮೇಳನ

ಲಾಂಛನ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ5 Nov 2017 12:17 AM IST
share
ನ. 9ರಿಂದ 12ರ ವರೆಗೆ ‘ಪವಿತ್ರಾತ್ಮ ಅಭಿಷೇಕೋತ್ಸವ 2017’ ಸಮ್ಮೇಳನ

ಮಂಗಳೂರು, ನ. 4: ಕಥೋಲಿಕ್ ಧರ್ಮಸಭೆಯಲ್ಲಿ ಕ್ಯಾರಿಜ್ಮ್ಯಾಟಿಕ್ ನವೀಕರಣದ ಸ್ವರ್ಣ ಮಹೋತ್ಸವದ ಅಂಗವಾಗಿ ‘ಪವಿತ್ರಾತ್ಮ ಅಭಿಷೇಕೋತ್ಸವ 2017’ ಸಮ್ಮೇಳನವು ನಗರದ ರೊಜಾರಿಯೋ ಕೆಥೆಡ್ರಲ್‌ನಲ್ಲಿ ನ.9ರಿಂದ 12ರ ನರೆಗೆ ಸಂಜೆ 4 ಗಂಟೆಯಿಂದ ರಾತ್ರಿ 8ಗಂಟೆಯ ವರೆಗೆ ನಡೆಯಲಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪೌಲ್ ಡಿಸೋಜ ಹೇಳಿದ್ದಾರೆ.

ನಗರದ ಬಿಷಪ್ ಹೌಸ್‌ನಲ್ಲಿ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ರಾಜ್ಯದ 14 ಧರ್ಮಪ್ರಾಂತ್ಯಗಳಿಂದ ಧರ್ಮಾಧ್ಯಕ್ಷರು, ಧರ್ಮಗುರುಗಳು, ಧರ್ಮಭಗಿನಿಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಳೆದ ಐವತ್ತು ವರ್ಷಗಳಲ್ಲಿ ಕ್ಯಾರಿಜ್ಮ್ಯಾಟಿಕ್ ಸಂಚಲನದಿಂದಾಗಿ ಕಥೋಲಿಕ್ ಧರ್ಮಸಭೆಯಲ್ಲಿ ಅಪಾರ ಬೆಳವಣಿಗೆ ನಡೆದಿದೆ. ಜನರ ಆಧ್ಯಾತ್ಮಿಕ ಜೀವನದಲ್ಲಿ ಹೊಸ ಉತ್ಸಾಹ ಬಂದಿದೆ. ಈ ಎಲ್ಲ ಒಳಿತಿಗಾಗಿ ದೇವರಿಗೆ ಕತಜ್ಞತೆಗಳನ್ನು ಸಲ್ಲಿಸುವ ಸಲುವಾಗಿ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

ಸಮ್ಮೇಳನದ ಸಂಚಾಲಕ  ಒನಿಲ್ ಡಿಸೋಜ ಸಮ್ಮೇಳನದ ಮಾಹಿತಿ ನೀಡಿ, ನ.9ರಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಅಲೋಶಿಯಸ್ ಪೌಲ್ ಡಿಸೋಜ ಸಂಜೆ 4.45ಕ್ಕೆ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಬಲಿಪೂಜೆಯನ್ನು ಅರ್ಪಿಸಲಿದ್ದಾರೆ. ನ.10ರಂದು ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ರೆ.ಫ್ರಾನ್ಸಿಸ್ ಸೆರಾವೊ ಮತ್ತು ನ.11ರಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಲಾರೆನ್ಸ್ ಮುಕ್ಕುಳಿ ಅವರು ಬಲಿಪೂಜೆ ಅರ್ಪಿಸಲಿದ್ದಾರೆ. ನ.12ರಂದು ಸಂಜೆ 6ಗಂಟೆಗೆ ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಮಹಾ ಧರ್ಮಾಧ್ಯಕ್ಷ ಅ.ವಂ.ಡಾ.ಬರ್ನಾಡ್ ಮೊರಾಸ್ ಸಮಾರೋಪ ಬಲಿಪೂಜೆ ನೆರವೇರಿಸಲಿದ್ದಾರೆ ಎಂದರು.

ಪಾರ್ಕಿಂಗ್ ವ್ಯವಸ್ಥೆ

ದ.ಕ.ಮತ್ತು ಕಾಸರಗೋಡು ಜಿಲ್ಲೆಗಳಿಂದ ಸುಮಾರು 15 ಸಾವಿರ ಮಂದಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ದೂರದಿಂದ ಬರುವ ವಾಹನಗಳಿಗೆ ಎಮ್ಮೆಕೆರೆ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಉಳಿದ ವಾಹನಗಳಿಗೆ ಸೈಂಟ್ ಆ್ಯನ್ಸ್ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಸ್ವಯಂ-ಸೇವಕರು ಸೇವೆಗೆ ಲಭ್ಯ ಇರುವರು ಎಂದರು.

ಈ ಸಂದರ್ಭ ಧರ್ಮಪ್ರಾಂತ್ಯದ ಪ್ರಧಾನ ಗುರು ಮೊನ್ಸಿಂಜೊರ್ ಡೆನಿಸ್ ಮೊರಾಸ್ ಪ್ರಭು, ಧರ್ಮಪ್ರಾಂತ್ಯದ ಪಾಲನಾ ಮಂಡಳಿಯ ಕಾರ್ಯದರ್ಶಿ ಎಂ.ಪಿ. ನೊರೊನ್ಹಾ, ಫಾರ್‌ವಿಂಡ್ಸ್ ಜಾಹೀರಾತು ಸಂಸ್ಥೆಯ ಎಲಿಯಾಸ್ ಫೆರ್ನಾಂಡಿಸ್, ಮಂಗಳೂರು ಸೇವಾ ಸಮಿತಿಯ ಅಧ್ಯಕ್ಷ ಅರುಣ್ ಲೋಬೊ ಉಪಸ್ಥಿತರಿದ್ದರು. ಫಾ. ಮೆಲ್ವಿನ್ ನೊರೊನ್ಹಾ ಕಾರ್ಯಕ್ರಮ ನಿರೂಪಿಸಿದರು.        

share
ವಾರ್ತಾಭಾರತಿ
ವಾರ್ತಾಭಾರತಿ
Next Story
X