Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಗಿಂತ ಹೃಷಿಕೇಶ ಅಖಿಲ ಭಾರತೀಯ...

ದಿಲ್ಲಿಗಿಂತ ಹೃಷಿಕೇಶ ಅಖಿಲ ಭಾರತೀಯ ವೈದ್ಯಕೀಯ ಶಿಕ್ಷಣ ಸಂಸ್ಥೆ 15 ಪಟ್ಟು ದುಬಾರಿ!

ವಾರ್ತಾಭಾರತಿವಾರ್ತಾಭಾರತಿ5 Nov 2017 10:17 AM IST
share
ದಿಲ್ಲಿಗಿಂತ ಹೃಷಿಕೇಶ ಅಖಿಲ ಭಾರತೀಯ ವೈದ್ಯಕೀಯ ಶಿಕ್ಷಣ ಸಂಸ್ಥೆ 15 ಪಟ್ಟು ದುಬಾರಿ!

ಡೆಹ್ರಾಡೂನ್, ನ.5: ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಮನೆಬಾಗಿಲಲ್ಲೇ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಹೃಷಿಕೇಶದಲ್ಲಿ ಆರಂಭಿಸಿರುವ ಅಖಿಲ ಭಾರತೀಯ ವೈದ್ಯಕೀಯ ಶಿಕ್ಷಣ ಸಂಸ್ಥೆ (ಎಐಐಎಂಎಸ್), ದಿಲ್ಲಿ ಎಐಐಎಂಎಸ್‌ಗಿಂತ 10ರಿಂದ 15 ಪಟ್ಟು ದುಬಾರಿಯಾಗಿರುವುದು ಜನರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ಉದಾಹರಣೆಗೆ ದಿಲ್ಲಿ ಎಐಐಎಂಎಸ್‌ನ ಜನರಲ್ ವಾರ್ಡ್‌ನಲ್ಲಿ ಸಾಮಾನ್ಯ ಹೆರಿಗೆ ಉಚಿತ ಹಾಗೂ ಖಾಸಗಿ ವಾರ್ಡ್‌ನಲ್ಲಿ 2,000 ರೂಪಾಯಿ ವೆಚ್ಚವಾಗುತ್ತದೆ. ಆದರೆ ಹೃಷಿಕೇಶದಲ್ಲಿ ಇದು 7,500 ರೂ. ಆಗುತ್ತದೆ. ಅಂತೆಯೇ ಮೊಣಕಾಲು ಬದಲಾವಣೆ ಶಸ್ತ್ರಚಿಕಿತ್ಸೆಗೆ ಹೃಷಿಕೇಶದಲ್ಲಿ 99 ಸಾವಿರ ರೂ. ಇದ್ದರೆ, ದಿಲ್ಲಿ ಎಐಐಎಂಎಸ್ ಖಾಸಗಿ ವಾರ್ಡ್‌ನಲ್ಲಿ 8,000 ರೂ. ಕ್ಯಾನ್ಸರ್ ರೇಡಿಯೊಥೆರಪಿಗೆ ದಿಲ್ಲಿಯಲ್ಲಿ 3,000 ಇದ್ದರೆ, ಹೃಷಿಕೇಶದಲ್ಲಿ 29,750 ರೂಪಾಯಿ ದರ ನಿಗದಿಯಾಗಿದೆ.

ದಿಲ್ಲಿಯಲ್ಲಿ 250 ರೂಪಾಯಿಗೆ ಆಗುವ ಬಯಾಪ್ಸಿಗೆ ಹೃಷಿಕೇಶದಲ್ಲಿ 5,100 ರೂ.. ಅಕ್ಟೋಬರ್ 3ರಂದು ಸಂಸ್ಥೆಯ ಆಡಳಿತ ಮಂಡಳಿ ದರ ಪರಿಷ್ಕರಿಸಿರುವುದರಿಂದ ರೋಗಿಗಳ ಪಾಲಿಗೆ ಭಾರಿ ಹೊರೆ ಬಿದ್ದಿದೆ. ಆದರೆ ವೈದ್ಯರ ಸಲಹೆ ಮತ್ತು ಅಸ್ಪತ್ರೆಗೆ ದಾಖಲಾಗುವ ವೆಚ್ಚದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಆಸ್ಪತ್ರೆಗೆ ಉತ್ತರ ಪ್ರದೇಶ ಹಾಗೂ ಎನ್‌ಸಿಆರ್ ಪ್ರದೇಶದಿಂದ ಬಹಳಷ್ಟು ರೋಗಿಗಳು ಬರುತ್ತಾರೆ. ಆದರೆ ದರ ಏರಿಕೆ ಬಳಿಕ ರೋಗಿಗಳ ಸಂಖ್ಯೆ ಶೇಕಡ 40ರಷ್ಟು ಕಡಿಮೆಯಾಗಿದೆ ಎಂದು ಮೂಲಗಳು ಹೇಳುತ್ತವೆ.

ಕಾರ್ಪೊರೇಟ್ ಆಸ್ಪತ್ರೆಗಳಿಗೆ ಲಾಭ ಮಾಡುವ ಯೋಜಿತ ಉದ್ದೇಶದಿಂದ ಭಾರೀ ದರ ಏರಿಕೆ ಮಾಡಲಾಗಿದೆ ಎನ್ನುವುದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಸಿಂಗ್ ಅವರ ಆರೋಪ. ಈ ದರ ಏರಿಕೆ ವಿರುದ್ಧ ಆಸ್ಪತ್ರೆಯ ಮುಂದೆ ನವೆಂಬರ್ 3ರಿಂದ ದೊಡ್ಡ ಪ್ರತಿಭಟನೆಯೂ ನಡೆಯುತ್ತಿದೆ. ದಿಲ್ಲಿ ಎಐಐಎಂಎಸ್ ದರದಲ್ಲೇ ಇಲ್ಲೂ ಚಿಕಿತ್ಸೆ ನೀಡಬೇಕು ಎನ್ನುವುದು ಅವರ ಆಗ್ರಹ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X