Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ಯಾರಡೈಸ್ ದಾಖಲೆಯ ಬಗೆಗಿನ ಪ್ರಶ್ನೆಗೆ...

ಪ್ಯಾರಡೈಸ್ ದಾಖಲೆಯ ಬಗೆಗಿನ ಪ್ರಶ್ನೆಗೆ ಆರ್.ಕೆ. ಸಿನ್ಹಾ ಉತ್ತರಿಸಿದ್ದು ಹೇಗೆ ಗೊತ್ತೇ?

ಬಿಜೆಪಿ ಸಂಸದನ ಪ್ರತಿಕ್ರಿಯೆಗೆ ಪತ್ರಕರ್ತರು ಸುಸ್ತು!

ವಾರ್ತಾಭಾರತಿವಾರ್ತಾಭಾರತಿ6 Nov 2017 4:15 PM IST
share
ಪ್ಯಾರಡೈಸ್ ದಾಖಲೆಯ ಬಗೆಗಿನ ಪ್ರಶ್ನೆಗೆ ಆರ್.ಕೆ. ಸಿನ್ಹಾ ಉತ್ತರಿಸಿದ್ದು ಹೇಗೆ ಗೊತ್ತೇ?

ಹೊಸದಿಲ್ಲಿ,ನ.6 : ಪ್ಯಾರಡೈಸ್ ದಾಖಲೆಯಲ್ಲಿ ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸಂಸದ ರವೀಂದ್ರ ಕಿಶೋರ್ ಸಿನ್ಹಾ ಅವರ ಹೆಸರು ಉಲ್ಲೇಖಗೊಂಡಿರುವ ಬಗ್ಗೆ ಪತ್ರಕರ್ತರು ಕೇಳಿದ  ಪ್ರಶ್ನೆಗೆ ಸಿನ್ಹಾ ಬಳಿ ಉತ್ತರವಿರಲಿಲ್ಲ. ತಾವು ಮೌಖಿಕವಾಗಿ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿ ಬಿಟ್ಟರು. ಯಾಕಂತೀರಾ ? ಅವರು ಮೌನವೃತ ಆಚರಿಸುತ್ತಿದ್ದಾರಂತೆ.

ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದಂತೆಯೇ ಏನೋ ಸಂಜ್ಞೆ ಮಾಡಿದಂತೆ ಕಂಡ ಸಿನ್ಹಾ ಕೊನೆಗೆ ತನಗೆ ಒಂದು ಕಾಗದದ ಹಾಳೆ ನೀಡುವಂತೆ ಹೇಳಿ ಅದರಲ್ಲಿ ತಾನು ಏಳು ದಿನಗಳ ಕಾಲ ಮೌನವೃತ ಆಚರಿಸುತ್ತಿರುವುದರಿಂದ ಮಾತನಾಡಲು ಸಾಧ್ಯವಿಲ್ಲ ಎಂದರು.

ಆದರೆ ಇಂಡಿಯನ್ ಎಕ್ಸ್‍ಪ್ರೆಸ್ ಕೇಳಿದ ಪ್ರಶ್ನೆಗೆ ತನಗೆ ಪ್ಯಾರಡೈಸ್ ದಾಖಲೆಗಳಲ್ಲಿ ಉಲ್ಲೇಖಗೊಂಡಿರುವ ಎಸ್‍ಐಎಸ್ ಏಷ್ಯ ಪೆಸಿಫಿಕ್ ಹೋಲ್ಡಿಂಗ್ಸ್ ನಲ್ಲಿ ಯಾವುದೇ ನೇರ ಆಸಕ್ತಿಯಿಲ್ಲ ಹಾಗೂ ಎಸ್‍ಐಎಸ್  ಪರವಾಗಿ ತನ್ನ ಬಳಿ ಒಂದು ಶೇರು ಮಾತ್ರ ಇರುವುದಾಗಿ ಅದು ಕೂಡ ವೈಯಕ್ತಿಕ ನೆಲೆಯಲ್ಲಿ ಅಲ್ಲ ಎಂದರು. ತಾನು 2014ರಲ್ಲಿ  ಚುನಾವಣಾ ಆಯೋಗಕ್ಕೆ  ಸಲ್ಲಿಸಿದ ಅಫಿದಾವತ್ ನಲ್ಲಿ ತಾನು ಮೂಲ ಸಂಸ್ಥೆಯ ಬಗ್ಗೆ ಮಾತ್ರ ಉಲ್ಲೇಖಿಸಿದ್ದಾಗಿ ಅವರು ಹೇಳಿದ್ದಾರೆ.

ಸಿನ್ಹಾ ಅವರ ಸೆಕ್ಯುರಿಟಿ ಸರ್ವಿಸ್  ಸಂಸ್ಥೆ ಸೆಕ್ಯುರಿಟಿ ಎಂಡ್ ಇಂಟಲಿಜನ್ಸ್ ಸರ್ವಿಸಸ್ ಎರಡು ಇತರ ಸಂಸ್ಥೆಗಳೊಂದಿಗೆ ನಂಟು ಹೊಂದಿದೆ. ಸಿನ್ಹಾ ಅವರು ಎಸ್‍ಐಎಸ್ ಏಷ್ಯಾ ಪೆಸಿಫಿ ಹೋಲ್ಡಿಂಗ್ಸ್ ಲಿ. ಇದರ ಮೈನಾರಿಟಿ ಶೇರುದಾರರಾಗಿದ್ದರೆ ಅವರ ಪತ್ನಿ ರೀಟಾ ಅವರು ನಿರ್ದೇಶಕಿಯಾಗಿದ್ದಾರೆ. ಸಿನ್ಹಾ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿದಾವತ್ ನಲ್ಲಿ ಈ ಬಗ್ಗೆ ಉಲ್ಲೇಖವಿಲ್ಲ.

#WATCH: BJP MP Ravindra Kishore Sinha's reaction on being asked about a news report of his security firm being linked to 2 offshore entities pic.twitter.com/AryNIJdq8h

— ANI (@ANI) November 6, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X