Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆಗೆ...

ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ6 Nov 2017 5:49 PM IST
share
ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಸಚಿವ ಯು.ಟಿ.ಖಾದರ್

ಮೂಡಿಗೆರೆ, ನ.6: ರಾಜ್ಯದಲ್ಲಿ 30 ಲಕ್ಷ ಹೊಸ ಪಡಿತರ ಚೀಟಿಗೆ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಬಂದಿದ್ದು, ಶೀಘ್ರದಲ್ಲೇ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಪಟ್ಟಣದ ಸಬ್ಬೇನಹಳ್ಳಿ ಪ್ಲಾಝಾದಲ್ಲಿರುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇರ್ಷಾದ್ ಅವರ ಕಚೇರಿಗೆ ಭೇಟಿ ನೀಡಿದ ವೇಳೆ ಅವರಿಂದ ಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಆಹಾರ ಧಾನ್ಯ ವಿತರಣೆ ಹಾಗೂ ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಮತ್ತು ಎಪಿಎಲ್ ಹೊಸ ಪಡಿತರ ಚೀಟಿ ವಿತರಣೆಗೆ ಅರ್ಜಿ ಸಲ್ಲಿಕೆ ಎಲ್ಲವೂ ಪಾರದರ್ಶಕವಾಗಿರಲೆಂದು ಆನ್ ಲೈನ್ ಮೂಲಕವೇ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಪಕ್ಷದಿಂದ ಮನೆ ಮನೆ ಭೇಟಿ ಕಾರ್ಯ ಬರದಿಂದ ಸಾಗಿದೆ. ಸರಕಾರದ ಕಾರ್ಯಕ್ರಮಗಳನ್ನು ಜನರಿಗೆ ಈ ಮೂಲಕ ತಿಳಿಸಲಾಗುತ್ತಿದೆ. ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ. ಇದು ಮುಂದಿನ ಚುನಾವಣೆಗೆ ಸಹಕಾರಿಯಾಗಲಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಕದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಇತ್ತೀಚೆಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಡಾ. ವೀರೇಂದ್ರ ಹೆಗಡೆ ಉಜಿರೆಯಲ್ಲಿ ಆಯೋಜಿಸಿದ್ದ ಗ್ರಾಮಾಭಿವೃದ್ಧಿ ಯೋಜನೆಯ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುವಷ್ಟು ದೊಡ್ಡ ಶಕ್ತಿಯಾಗಿ ಮೋಟಮ್ಮ ಅವರ ಯೋಜನೆ ಫಲಶೃತಿಗೊಂಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೋಟಮ್ಮ ಅವರನ್ನು ಗೆಲ್ಲಿಸಲು ಯುವಕರು ಪಣತೊಡಬೇಕೆಂದು ಕರೆ ನೀಡಿದರು. 

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಯುವ ವಿಂಗ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಇರ್ಷಾಧ್ ಅಧ್ಯಕ್ಷತೆ ವಹಿಸಿದ್ದರು. ಎಂಎಲ್‍ಸಿ ಮೋಟಮ್ಮ, ರಾಜ್ಯ ಬ್ಯಾರಿ ಅಕಾಡಮಿ ಸದಸ್ಯ ಕಿರುಗುಂದ ಅಬ್ಬಾಸ್, ಪಪಂ ಸದಸ್ಯರಾದ ಕೆ.ವೆಂಕಟೇಶ್, ಪಾರ್ವತಮ್ಮ, ಟಿ.ಎ.ಮದೀಶ್, ಕಲೀಮುಲ್ಲಾ, ಮುಂಖಡರಾದ ಮಂಚೇಗೌಡ, ಬೀಜವಳ್ಳಿ ಇಸ್ಮಾಯೀಲ್, ನಗರ ಕಾಂಗ್ರೆಸ್ ಅಧ್ಯಕ್ಷ ನದೀಮ್ ಪಾಷಾ, ಅಬ್ದುಲ್ಲಾ ಬೀಜವಳ್ಳಿ ಮತ್ತಿತರರಿದ್ದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ 32ಸಾವಿರ ಅರ್ಜಿಗಳು ಆನ್‍ಲೈನ್ ಮೂಲಕ ಬಂದಿವೆ. ಈಗಾಗಲೇ 20ಸಾವಿರ ಪಡಿತರ ಚೀಟಿ ವಿತರಿಸಲಾಗಿದೆ. ಉಳಿದಂತೆ 12 ಸಾವಿರ ಕಾರ್ಡ್ ಮುದ್ರಣಕ್ಕೆ ಹೋಗಿದೆ. ಸಧ್ಯದಲ್ಲಿಯೇ ಅದನ್ನು ವಿತರಿಸಲಾಗುವುದು. ನ್ಯಾಯ ಬೆಲೆ ಅಂಗಡಿಗಳಲ್ಲಿ ಅಥವಾ ಹೊಸ ಪಡಿತರ ಚೀಟಿ ವಿತರಣೆ ವೇಳೆ ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿ ಮಾಲಕರು ಫಲಾನುಭವಿಸಗಳನ್ನು ಸತಾಯಿಸಿದರೆ ಆಹಾರ ಇಲಾಖೆ ಹೆಲ್ಪ್‍ಲೈನ್‍ಗೆ ಕರೆ ಮಾಡಿ ದೂರು ನೀಡಬಹುದು. ಹೆಲ್ಪ್ ಲೈನ್ ಸಂಖ್ಯೆಯನ್ನು ಆಯಾ ನ್ಯಾಯಬೆಲೆ ಅಂಗಡಿ ಸಹಿತಿ ಆಹಾರ ಇಲಾಖೆ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಹಾಕಲಾಗಿದೆ.
-ಯು.ಟಿ.ಖಾದರ್,  ಗ್ರಾಹಕ ವ್ಯವಹಾರಗಳ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X