Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂತಿಮ ದಿನ ಚಿನ್ನ ಜಯಿಸಿದ ಸತ್ಯೇಂದ್ರ,...

ಅಂತಿಮ ದಿನ ಚಿನ್ನ ಜಯಿಸಿದ ಸತ್ಯೇಂದ್ರ, ಸಂಜಯ್‌ಗೆ ಬೆಳ್ಳಿ

ಕಾಮನ್‌ವೆಲ್ತ್ ಶೂಟಿಂಗ್ ಚಾಂಪಿಯನ್‌ಶಿಪ್‌

ವಾರ್ತಾಭಾರತಿವಾರ್ತಾಭಾರತಿ6 Nov 2017 11:46 PM IST
share
ಅಂತಿಮ ದಿನ ಚಿನ್ನ ಜಯಿಸಿದ ಸತ್ಯೇಂದ್ರ, ಸಂಜಯ್‌ಗೆ ಬೆಳ್ಳಿ

ಗೋಲ್ಡ್ ಕೋಸ್ಟ್(ಆಸ್ಟ್ರೇಲಿಯ), ನ.6: ಕಾಮನ್‌ವೆಲ್ತ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಅಂತಿಮ ದಿನವಾಗಿರುವ ಸೋಮವಾರ ಪುರುಷರ 50 ಮೀಟರ್ ರೈಫಲ್ 3 ಪೋಸಿಷನ್‌ನಲ್ಲಿ ಭಾರತದ ಸತ್ಯೇಂದ್ರ ಸಿಂಗ್ ಚಿನ್ನ ಮತ್ತು ಸಂಜಯ್ ರಜಪೂತ್ ಬೆಳ್ಳಿ ಗೆದ್ದುಕೊಂಡಿದ್ದಾರೆ. ಇದರೊಂದಿಗೆ ಭಾರತ ಒಟ್ಟು 20 ಪದಕಗಳನ್ನು ಗೆದ್ದುಕೊಂಡು ಕೂಟದಲ್ಲಿ ಅಭಿಯಾನ ಅಂತ್ಯಗೊಳಿಸಿದೆ.

  ಭಾರತದ ತಂಡ 6 ಚಿನ್ನ, 7 ಬೆಳ್ಳಿ ಮತ್ತು 7 ಕಂಚಿನ ಪದಕಗಳನ್ನು ಗೆದ್ದುಕೊಂಡಿದೆ. ಸತ್ಯೇಂದ್ರ, ಸಂಜಯ್ ರಜಪೂತ್ ಮತ್ತು ಚೈನಾ ಸಿಂಗ್ ಅವರು ಪುರುಷರ 50 ಮೀಟರ್ ರೈಫಲ್ 3 ಪೋಸಿಷನ್ ಸ್ಪರ್ಧೆಯಲ್ಲಿ ಅಂತಿಮ ಹಂತಕ್ಕೆ ತಲುಪಿದ್ದರು. ಒಟ್ಟು 8 ಮಂದಿ ಫೈನಲ್‌ನ ಸ್ಪರ್ಧಾ ಕಣದಲ್ಲಿದ್ದರು.

  ಸತ್ಯೇಂದ್ರ ಸಿಂಗ್ 1,162 ಅಂಕಗಳೊಂದಿಗೆ ಎರಡನೆ ಸ್ಥಾನ, ರಜಪೂತ್(1,158) ಮೂರನೆ ಮತ್ತು ಚೈನಾ ಸಿಂಗ್(1,158) ಅಂಕ ಪಡೆದು ನಾಲ್ಕನೆ ಸ್ಥಾನದೊಂದಿಗೆ ಫೈನಲ್ ತಲುಪಿದ್ದರು.

  ಸತ್ಯೇಂದ್ರ ಸಿಂಗ್ ಫೈನಲ್‌ನಲ್ಲಿ 454.2 ಅಂಕ ದಾಖಲಿಸಿ ಮೊದಲ ಸ್ಥಾನದೊಂದಿಗೆ ಚಿನ್ನ ಪಡೆದರು. ರಜಪೂತ್ (453.3) ಬೆಳ್ಳಿ ಪಡೆದರು. ಚೈನಾ ಸಿಂಗ್ ಮೂರನೆ ಸ್ಥಾನ ಪಡೆಯುವಲ್ಲಿ ವಿಫಲರಾದರು. ಅವರನ್ನು ಹಿಂದಿಕ್ಕಿದ ಆಸ್ಟ್ರೇಲಿಯದ ಡ್ಯಾನೆ ಸ್ಯಾಂಪ್ಸನ್ ಕಂಚು ಗೆದ್ದುಕೊಂಡರು. ಸ್ಯಾಂಪ್ಸನ್ ಅವರು ಪುರುಷರ ರೈಫಲ್ ಪ್ರೋನೆ ಗೋಲ್ಡ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದ್ದರು. ಅವರು ಒಟ್ಟು 1 ಚಿನ್ನ ಮತ್ತು 1 ಕಂಚಿನ ಪದಕಕ್ಕೆ ಕೊರಳೊಡ್ಡಿದರು. ಪುರುಷರ ಟ್ರಾಪ್ ಇವೆಂಟ್‌ನ ಶಾಟ್‌ಗನ್ ಸ್ಪರ್ಧೆಯಲ್ಲಿ ಬೀರೆನ್‌ದೀಪ್ ಸೋಧಿ ಅಂತಿಮ ಹಂತ ತಲುಪಿದ್ದ ಭಾರತದ ಏಕೈಕ ಶೂಟರ್ ಆಗಿದ್ದರೂ, ಅವರಿಗೆ ಕಂಚು ಕೈತಪ್ಪಿತು. ನಾಲ್ಕನೆ ಸ್ಥಾನದೊಂದಿಗೆ ಅಭಿಯಾನ ಕೊನೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X