Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಸ್ ಟೇಲರ್ ಗೆ ಆಧಾರ್ ಕಾರ್ಡ್...

ರಾಸ್ ಟೇಲರ್ ಗೆ ಆಧಾರ್ ಕಾರ್ಡ್ ನೀಡಬೇಕೆಂದ ಸೆಹ್ವಾಗ್!

ವಿಶಿಷ್ಟ ಗುರುತು ಪ್ರಾಧಿಕಾರ ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ7 Nov 2017 2:32 PM IST
share
ರಾಸ್ ಟೇಲರ್ ಗೆ ಆಧಾರ್ ಕಾರ್ಡ್ ನೀಡಬೇಕೆಂದ ಸೆಹ್ವಾಗ್!

ಮುಂಬೈ ,ನ.7: ತಮ್ಮ ಚತುರ ಟ್ವೀಟ್ ಗಳಿಗೆ ಸಾಕಷ್ಟು ಜನಪ್ರಿಯರಾಗಿರುವ ಮಾಜಿ ಕ್ರಿಕೆಟಿಗ  ವಿರೇಂದರ್ ಸೆಹ್ವಾಗ್ ಇದೀಗ ನ್ಯೂಜಿಲೆಂಡ್ ಬ್ಯಾಟ್ಸ್‍ಮೆನ್  ರಾಸ್ ಟೇಲರ್ ಜತೆ ವಿಶಿಷ್ಟ ಟ್ವೀಟ್ ಯುದ್ಧವೊಂದನ್ನು ನಡೆಸಿದ್ದಾರೆ. ತಮ್ಮ ಟ್ವೀಟ್ ಸರಣಿಯಲ್ಲಿ ಸೆಹ್ವಾಗ್ ಅವರು ವಿಶಿಷ್ಟ ಗುರುತು ಪ್ರಾಧಿಕಾರವನ್ನೂ ಜತೆಯಾಗಿಸಿದ್ದಾರೆ.

ಭಾರತದ ಜತೆ ಏಕ ದಿನ ಮತ್ತು ಟಿ-20 ಸರಣಿಗಾಗಿ ಆಗಮಿಸಿರುವ ನ್ಯೂಜಿಲೆಂಡ್ ತಂಡದ ಸದಸ್ಯರಾಗಿರುವ ರಾಸ್ ಟೇಲರ್ ಅವರನ್ನು ಭಾರತದ ಟೈಲರ್ (ದರ್ಜಿ)ಗೆ  ಹೋಲಿಸಿ ಸೆಹ್ವಾಗ್ 15 ದಿನಗಳ ಹಿಂದೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಟೇಲರ್  ರವಿವಾರದಂದು ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಫೋಟೋವೊಂದನ್ನು ಪೋಸ್ಟ್ ಮಾಡಿದ್ದರು. ಈ ಫೋಟೋದಲ್ಲಿ ಅವರು ಬಾಗಿಲು ಮುಚ್ಚಿರುವ ಟೈಲರ್ ಅಂಗಡಿಯೊಂದರ ಹೊರಗೆ ಕುಳಿತಿರುವುದು ಕಾಣಿಸುತ್ತದೆ. ಕೆಳಗೆ ವಿರೇಂದರ್ ಸೆಹ್ವಾಗ್ ಅವರನ್ನು ಟ್ಯಾಗ್ ಮಾಡಿರುವ ಅವರು “ ರಾಜಕೋಟ್ ಮೆ ಮ್ಯಾಚ್ ಕೆ ಬಾದ್. ದರ್ಜಿ (ಟೈಲರ್) ಕಿ ದುಕಾನ್ ಬಂದ್. ಅಗ್ಲಿ ಸಿಲಾಯಿ ತ್ರಿವೆಂಡ್ರಂ ಮೆ ಹೋಗಿ, ಜರೂರು ಆನಾ,'' ಎಂದು ಹಾಸ್ಯಭರಿತವಾಗಿ ಬರೆದಿದ್ದಾರೆ. (ರಾಜಕೋಟ್‍ನ ಟೈಲರ್ ಅಂಗಡಿ ಪಂದ್ಯದ ನಂತರ ಬಂದ್ ಆಗಿದೆ. ಇನ್ನು ಮುಂದಿನ ಹೊಲಿಗೆ ಟ್ರಿವಾಂಡ್ರೆಂನಲ್ಲಿ. ದಯವಿಟ್ಟು ಬನ್ನಿ).

ಸೆಹ್ವಾಗ್  ತಡ ಮಾಡದೆ ಇದಕ್ಕೆ ಪ್ರತಿಕ್ರಿಯಿಸಿದ್ದಾರಲ್ಲದೆ ವಿಶಿಷ್ಟ ಗುರುತು ಪ್ರಾಧಿಕಾರವನ್ನೂ ಟ್ಯಾಗ್ ಮಾಡಿ, ನ್ಯೂಜಿಲೆಂಡ್  ಬ್ಯಾಟ್ಸ್ ಮ್ಯಾನ್ ಗೆ ಅವರ ಹಿಂದಿ ಜ್ಞಾನಕ್ಕಾಗಿ ಆಧಾರ್ ಕಾರ್ಡ್ ದೊರೆಯಬಹುದೇ ಎಂದು ಕೇಳಿದ್ದಾರೆ.

ವಿಶಿಷ್ಟ ಗುರುತು ಪ್ರಾಧಿಕಾರ ಕೂಡ ವಿಶಿಷ್ಟವಾಗಿ ತನ್ನ ಉತ್ತರ  ನೀಡಿ ``ಲಾಂಗ್ವೇಜ್ ನೋ ಬಾರ್. ರೆಸಿಡೆಂಟ್ ಸ್ಟೇಟಸ್ ಈಸ್ ವಾಟ್ ಮ್ಯಾಟರ್ಸ್' (ಭಾಷೆಯ ಮಿತಿಯಿಲ್ಲ, ಇಲ್ಲಿನ ನಿವಾಸಿಯೇ ಎಂಬುದು ಮುಖ್ಯ) ಎಂದು ಹೇಳಿತಲ್ಲದೆ ಈ ಬಗ್ಗೆ ಎಫ್‍ಎಕ್ಯೂ ವಿಭಾಗದ ಒಂದು ಪ್ರಶ್ನೋತ್ತರವನ್ನೂ ಪೋಸ್ಟ್ ಮಾಡಿದೆ.

@virendersehwag #Rajkot mein match k baad, #darji (Tailor) Ki dukaan band. Agli silai #Trivandrum mein hogi... Zaroor Aana. #India #IndvNZ

A post shared by Ross Taylor (@rossltaylor3) on Nov 5, 2017 at 2:30am PST

Highly impressed by you @RossLTaylor . @UIDAI , can he be eligible for an Aadhaar Card for such wonderful Hindi skills. https://t.co/zm3YXJdhk2

— Virender Sehwag (@virendersehwag) November 6, 2017

Language no bar. Resident status is what matters.

— Aadhaar (@UIDAI) November 6, 2017

Pls see this pic.twitter.com/O9LPmVn3iD

— Aadhaar (@UIDAI) November 6, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X