Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವವನ್ನು ಸಾಬೀತುಪಡಿಸಿ: ಇನ್ನೋರ್ವ...

ಪೌರತ್ವವನ್ನು ಸಾಬೀತುಪಡಿಸಿ: ಇನ್ನೋರ್ವ ಮಾಜಿ ಯೋಧನಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ7 Nov 2017 9:05 PM IST
share
ಪೌರತ್ವವನ್ನು ಸಾಬೀತುಪಡಿಸಿ: ಇನ್ನೋರ್ವ ಮಾಜಿ ಯೋಧನಿಗೆ ಸೂಚನೆ

ಗುವಾಹಟಿ,ನ.7: ಹವಿಲ್ದಾರ್‌ನಾಗಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಸ್ಸಾಮಿನ ಮಾಜಿ ಯೋಧ ಮತ್ತು ಅವರ ಪತ್ನಿಗೆ ತಮ್ಮ ಪೌರತ್ವವನ್ನು ರುಜುವಾತು ಪಡಿಸುವಂತೆ ಬಾರ್ಪೇಟಾ ಜಿಲ್ಲೆಯಲ್ಲಿನ ವಿದೇಶಿಯರ ನ್ಯಾಯಾಧಿಕರಣವು ಸೂಚಿಸಿದೆ.

2004ರಲ್ಲಿ ಭಾರತೀಯ ಸೇನೆಯಿಂದ ನಿವೃತ್ತರಾಗಿರುವ ಮಹಿರುದ್ದೀನ್ ಅಹ್ಮದ್(53) ಮತ್ತು ಅವರ ಪತ್ನಿ ಹುಸ್ನಿಯಾರಾ ಅವರಿಗೆ ಸೆ.16ರಂದು ನೋಟಿಸ್‌ಗಳನ್ನು ಜಾರಿಗೊಳಿಸಿರುವ ನ್ಯಾಯಾಧಿಕರಣವು ಅವರಿಬ್ಬರೂ ಯಾವುದೇ ಅಧಿಕೃತ ದಾಖಲೆಗಳಿ ಲ್ಲದೆ 1971,ಮಾ.25ರಂದು ಭಾರತವನ್ನು ಪ್ರವೇಶಿಸಿದ್ದರು ಎಂದು ತಿಳಿಸಿದೆ.

ಜೀವನವನ್ನೇ ರಾಷ್ಟ್ರಸೇವೆಗಾಗಿ ಅರ್ಪಿಸಿದ ಬಳಿಕ ಇಂತಹ ನೋಟಿಸ್ ಬಂದಿರುವುದು ದುರದೃಷ್ಟಕರ. ಇದು ಕಿರುಕುಳವಾಗಿದೆ. ನನ್ನ ಕುಟುಂಬದ ಯಾರಿಗೂ ಹಿಂದೆಂದೂ ಇಂತಹ ನೋಟಿಸ್ ಬಂದಿರಲಿಲ್ಲ ಎಂದು ಆಘಾತಗೊಂಡಿರುವ ಅಹ್ಮದ್ ಸುದ್ದಿಸಂಸ್ಥೆಗೆ ತಿಳಿಸಿದರು.

1986ರಲ್ಲಿ ಸೇನೆಗೆ ಸೇರಿದ್ದ ಅಹ್ಮದ್ ದೇಶಾದ್ಯಂತ ವಿವಿಧ ಸ್ಥಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. 2004ರಲ್ಲಿ ನಿವೃತ್ತಿಯ ಸಂದರ್ಭದಲ್ಲಿ ಪಂಜಾಬಿನ ಬಠಿಂಡಾದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರು ಬಾರ್ಪೇಟಾ ಪೊಲಿಸ್ ಠಾಣಾ ವ್ಯಾಪ್ತಿಯ ಖಬ್ಲಾರಭಿಟಾ ಗ್ರಾಮದ ನಿವಾಸಿಯಾಗಿದ್ದಾರೆ.

ಕುತೂಹಲದ ವಿಷಯವೆಂದರೆ ಅಹ್ಮದ್‌ರ ಓರ್ವ ಸೋದರ ಜಲಾಲುದ್ದೀನ್ ಅಹ್ಮದ್ ಸೆಷನ್ಸ್ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದಾರೆ. ಇನ್ನೋರ್ವ ಸೋದರ ಅಲ್ಲಾವುದ್ದೀನ್ ಅಹ್ಮದ್ ಬಿಎಸ್‌ಎನ್‌ಎಲ್ ಉದ್ಯೋಗಿಯಾಗಿದ್ದಾರೆ. ಹುಸ್ನಿಯಾರಾ 1972ರಲ್ಲಿ ಬಾರ್ಪೇಟಾ ಜಿಲ್ಲೆಯ ಹೌಲಿಯಲ್ಲಿ ಜನಿಸಿದ್ದು, ಅವರ ಹೆತ್ತವರ ಹೆಸರುಗಳು 1996ರ ಮತದಾರರ ಪಟ್ಟಿಯಲ್ಲಿದ್ದವು.

ಈ ಬಗ್ಗೆ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವಂತೆ ಅಸ್ಸಾಂ ಡಿಜಿಪಿ ಮುಕೇಶ ಸಹಾಯ್ ಅವರು ಬಾರ್ಪೇಟಾ ಎಸ್‌ಪಿ ಶೈಲಾದಿತ್ಯ ಚೇಟಿಯಾ ಅವರಿಗೆ ಸೂಚಿಸಿದ್ದಾರೆ.

 ಇದು 1998ರಷ್ಟು ಹಳೆಯ ಪ್ರಕರಣ. ಇಂತಹ ಹಲವು ಪ್ರಕರಣಗಳು ಅಕ್ರಮ ವಲಸಿಗರ(ನಿರ್ಣಯ) ನ್ಯಾಯಾಧಿಕರಣಗಳಲ್ಲಿ ಬಾಕಿಯಿದ್ದವು. ಬಳಿಕ ಅವುಗಳನ್ನು ವಿದೇಶಿಯರ ನ್ಯಾಯಾಧಿಕರಣಕ್ಕೆ ವರ್ಗಾಯಿಸಲಾಗಿದೆ ಇದು ಅಂತಹ ಪ್ರಕರಣ ಗಳಲ್ಲೊಂದಾಗಿದೆ ಎಂದು ಅವರು ವಿವರಿಸಿದರು.

 ಕಳೆದ ತಿಂಗಳು ಅಸ್ಸಾಮಿನ ಕಾಮರೂಪ ಜಿಲ್ಲೆಯ ಛಯಗಾಂವ್‌ನಲ್ಲಿ ಸೇನೆಯ ಜೆಸಿಒ ಅಝ್ಮಲ್ ಹಕ್ ಅವರಿಗೂ ಇಂತಹುದೇ ಅನುಭವವಾಗಿತ್ತು. ಇದು ತಪ್ಪುಗುರುತಿನ ಪ್ರಕರಣವಾಗಿದೆ ಎಂದು ಡಿಜಿಪಿ ಸಹಾಯ್ ಬಳಿಕ ಸಮಜಾಯಿಷಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X