Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರದ ವ್ಯಾಮೋಹ ಬಿಟ್ಟು ಕೃಷಿ ಮಾಡಿ: ಕೃಷಿ...

ನಗರದ ವ್ಯಾಮೋಹ ಬಿಟ್ಟು ಕೃಷಿ ಮಾಡಿ: ಕೃಷಿ ತಜ್ಞ ವಿಜಯ

ವಾರ್ತಾಭಾರತಿವಾರ್ತಾಭಾರತಿ8 Nov 2017 11:24 PM IST
share

ಚಿಕ್ಕಮಗಳೂರು, ನ.8: ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂಬುದನ್ನು ರೈತಾಪಿ ವರ್ಗ ಮನಗಾಣಬೇಕು. ನಗರಗಳ ವ್ಯಾಮೋಹ ಬಿಟ್ಟು ಮತ್ತೆ ಕೃಷಿಯತ್ತ ಗಮನಹರಿಸಬೇಕು ಎಂದು ಹಾಸನ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ, ಕೃಷಿ ತಜ್ಞ ವಿಜಯ ಅಂಗಡಿ ಕರೆ ನೀಡಿದ್ದಾರೆ.

ಜಿಲ್ಲಾ ಕಸಾಪದಿಂದ ತಾಲೂಕಿನ ಮೂಕ್ತಿಹಳ್ಳಿಯ ಪ್ರಗತಿಪರ ಕೃಷಿಕ ಚಂದ್ರಶೇಖರ ನಾರಣಾಪುರ ನಿವಾಸದಲ್ಲಿ ಏರ್ಪಡಿಸಿದ್ದ ಕೃಷಿ-ಋಷಿ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಲಾಭದಾಯಕವಲ್ಲ ಎಂಬ ತಪ್ಪು ಕಲ್ಪನೆ ಇಂದು ಜನಜನಿ ತವಾಗಿದೆ, ಆದರೆ ನಿಜವಾಗಿ ಭೂಮಿ ತಾಯಿಯನ್ನು ನಂಬಿದವರು ಎಂದಿಗೂ ಹಾಳಾಗುವುದಿಲ್ಲ, ಕೃಷಿಯಲ್ಲಿ ದೊರೆಯುವ ಆನಂದ, ಸಾ ರ್ಥಕತೆ ಬೇರೆ ಯಾವ ಕ್ಷೇತ್ರದಲ್ಲೂ ದೊರೆಯಲು ಅಸಾಧ್ಯ ಎಂದರು.

ಬ್ಯಾಂಕ್‌ನಲ್ಲಿ ಒಂದು ರೂ. ಠೇವಣಿ ಇಟ್ಟರೆ ಅದು ಎಂಟು ವರ್ಷಕ್ಕೆ ಎರಡು ರೂ. ಆಗುತ್ತದೆ. ಆದರೆ ಕೃಷಿಯಲ್ಲಿ ಒಂದು ಕಾಳನ್ನು ನೆಟ್ಟರೆ ಕೇವಲ ನಾಲ್ಕೈದು ತಿಂಗಳಿನಲ್ಲಿ ಸಾವಿರಾರು ಕಾಳಾಗುತ್ತವೆ. ಕೋಟ್ಯಾಂತರ ಜನ ಉದ್ಯಮಗಳಲ್ಲಿ ವ್ಯವಹಾರಗಳಲ್ಲಿ ನಷ್ಟ ಅನುಭವಿಸಿ ಮನೆ ಮಠ ಕಳೆದುಕೊಂಡಿದ್ದಾರೆ. ಆದರೆ ದೇಶದಲ್ಲಿ ಶೇ.90 ರಷ್ಟು ಜನ ಕೃಷಿಯಿಂದ ಶ್ರೀಮಂತರಾಗಿದ್ದಾರೆ. ಹಳ್ಳಿಗಳು ಅಭಿವೃದ್ಧಿ ಹೊಂದಿರುವುದು ಮತ್ತು ಉಳಿದಿರುವುದು ಕೃಷಿಯಿಂದಲೇ ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಎಚ್.ಎಸ್.ಕವೀಶ್ ಹಾಗೂ ಕಾಫಿ ಬೆಳೆಗಾರ ಎಂ.ಸಿ.ಪ್ರಕಾಶ್ ಮಾತನಾಡಿ, ಸರಕಾರಗಳು ರೈತರ ಪರವಾಗಿ ನಿಂತರೆ ದೇಶದಲ್ಲಿ ಕೃಷಿ ಕ್ಷೇತ್ರ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ಕಸಾಪ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಪ್ರಗತಿ ಪರ ಕೃಷಿಕ ಚಂದ್ರಶೇಖರ ನಾರಣಾಪುರ, ಕೃಷಿಕ ಕೆ.ಪಿ.ಚಂದ್ರೇಗೌಡ, ಸಾಹಿತಿ ಬೆಳವಾಡಿ ಮಂಜುನಾಥ್ ಉಪಸ್ಥಿತರಿದ್ದರು. ಡಿ.ಎಂ.ಮಂಜುನಾಥ ಸ್ವಾಮಿ ನಿರೂಪಿಸಿ, ಲಕ್ಷ್ಮಣಗೌಡ ಸ್ವಾಗತಿಸಿ, ಪ್ರೊ. ಕೆ.ಎನ್.ಲಕ್ಷ್ಮೀಕಾಂತ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X