Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ: ಪ್ರಯಾಣಿಕರು ರೈಲ್ವೆ ಹಳಿಗಳನ್ನು...

ಮುಂಬೈ: ಪ್ರಯಾಣಿಕರು ರೈಲ್ವೆ ಹಳಿಗಳನ್ನು ದಾಟದಂತೆ ಮುಳ್ಳುತಂತಿ ಬೇಲಿ ಅಳವಡಿಕೆ

ವಾರ್ತಾಭಾರತಿವಾರ್ತಾಭಾರತಿ9 Nov 2017 6:48 PM IST
share
ಮುಂಬೈ: ಪ್ರಯಾಣಿಕರು ರೈಲ್ವೆ ಹಳಿಗಳನ್ನು ದಾಟದಂತೆ ಮುಳ್ಳುತಂತಿ ಬೇಲಿ ಅಳವಡಿಕೆ

ಮುಂಬೈ,ನ.9: ಮುಂಬೈನಾದ್ಯಂತ ರೈಲ್ವೆ ಆವರಣಗಳಲ್ಲಿಯ ಅಕ್ರಮ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ಮುಚ್ಚಲು ಮತ್ತು ಪ್ರಯಾಣಿಕರು ರೈಲ್ವೆ ಹಳಿಗಳನ್ನು ದಾಟುವುದನ್ನು ತಡೆಯಲು ರೈಲ್ವೆ ಇಲಾಖೆಯು ಇದೇ ಮೊದಲ ಬಾರಿಗೆ ಮುಳ್ಳುತಂತಿ ಬೇಲಿಯ ಅಳವಡಿಕೆಯನ್ನು ಆರಂಭಿಸಿದೆ.

ಪ್ರತಿವರ್ಷ ಮುಂಬೈನ ಲೋಕಲ್ ರೈಲು ಹಳಿಗಳಲ್ಲಿ ಸುಮಾರು 3,000 ಜನರು ಸಾವನ್ನಪ್ಪುತ್ತಾರೆ. ಈ ಪೈಕಿ ಹೆಚ್ಚಿನ ಸಾವುಗಳು ಜನರು ಹಳಿಗಳನ್ನು ದಾಟುವಾಗ ಸಂಭವಿಸುತ್ತಿವೆ. ಜನರು ರೈಲು ಹಳಿಗಳನ್ನು ದಾಟುವುದನ್ನು ತಡೆಯಲು ರೈಲ್ವೆಯು ಈ ಹಿಂದೆ ಹಳಿಗಳುದ್ದಕ್ಕೂ ಸಿಮೆಂಟ್-ಕಾಂಕ್ರೀಟ್ ಗೋಡೆಗಳನ್ನು ನಿರ್ಮಿಸಿತ್ತಾದರೂ ಹೆಚ್ಚಿನ ಕಡೆಗಳಲ್ಲಿ ಅದಕ್ಕೆ ಹಾನಿಯಾಗಿದೆ ಅಥವಾ ಅಕ್ರಮವಾಗಿ ಒಳ ನುಸುಳಲು ಮತ್ತು ಹೊರಗೆ ಹೋಗಲು ಉದ್ದೇಶಪೂರ್ವಕವಾಗಿ ಅದನ್ನು ಒಡೆಯಲಾಗಿದೆ.

ಮುಳ್ಳುತಂತಿ ಬೇಲಿಗಳು ಸಾವುಗಳ ಸಂಖ್ಯೆಯನ್ನು ತಗ್ಗಿಸುತ್ತವೆ ಎಂದು ರೈಲ್ವೆ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ.

 ಸೆಂಟ್ರಲ್ ರೈಲ್ವೆಯ ಥಾನೆ-ಐರೋಳಿ, ಕರಿ ರೋಡ್-ಚಿಂಚ್‌ಪೋಕ್ಲಿ ಮತ್ತು ಪರೇಲ್- ದಾದರ್ ನಡುವೆ ಈಗಾಗಲೇ ಮುಳ್ಳುತಂತಿ ಬೇಲಿಗಳನ್ನು ಅಳವಡಿಸಲಾಗಿದೆ. ಹಳಿಗಳನ್ನು ದಾಟಲು ಸಾಮಾನ್ಯವಾಗಿ ಬಳಕೆಯಾಗುತ್ತಿರುವ ಸ್ಥಳಗಳಲ್ಲಿ ನಾವು ಈ ಬೇಲಿಗಳನ್ನು ಹಾಕುತ್ತಿದ್ದೇವೆ ಎಂದು ವಿಭಾಗೀಯ ರೈಲ್ವೆ ಪ್ರಬಂಧಕ ಎಸ್.ಕೆ.ಜೈನ್ ತಿಳಿಸಿದರು.

ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಪ್ಲಾಟ್‌ಫಾರ್ಮ್‌ಗಳನ್ನು ಬದಲಿಸಲು ಪಾದಚಾರಿ ಮೇಲುಸೇತುವೆಗಳನ್ನು ಬಳಸುವ ಬದಲು ಹಳಿಗಳನ್ನು ದಾಟುತ್ತಿದ್ದು, ಇದನ್ನು ತಡೆಯಲು ಈ ಮೊದಲು ಹಳಿಗಳ ನಡುವೆ ಕಬ್ಬಿಣದ ತಡೆಗಳನ್ನು ನಿರ್ಮಿಸಲಾಗಿತ್ತು. ಇದು ನಿರೀಕ್ಷಿತ ಫಲ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X