Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಸಾಪ ಹಾಗೂ ಜನತಾವಿದ್ಯಾಲಯದ ಸಹಯೋಗದಲ್ಲಿ...

ಕಸಾಪ ಹಾಗೂ ಜನತಾವಿದ್ಯಾಲಯದ ಸಹಯೋಗದಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ9 Nov 2017 9:16 PM IST
share
ಕಸಾಪ ಹಾಗೂ ಜನತಾವಿದ್ಯಾಲಯದ ಸಹಯೋಗದಲ್ಲಿ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ

ಭಟ್ಕಳ,ನ.9: ಕೆನರಾ ವೆಲ್ಫೇರ ಟ್ರಸ್ಟ್ ನ ಜನತಾವಿದ್ಯಾಲಯ ಮುರ್ಡೇಶ್ವರ ಇದರ ಸುವರ್ಣ ಮಹೋತ್ಸವದ ಎರಡನೇ ಹಂತದ ಕಾರ್ಯಕ್ರಮದ ಅಂಗವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜನತಾವಿದ್ಯಾಲಯದ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾಥಿಗಳಿಗಾಗಿ ತಾಲೂಕು ಮಟ್ಟದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. 

ದಿನಕರ ದೇಸಾಯಿಯವರ ಬದುಕು ಬರಹ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಸೋನಾರಕೇರಿಯ ವಿಧ್ಯಾರ್ಥಿನಿ ಅಂಕಿತಾ ಎನ್.ದೇವಾಡಿಗ ಪ್ರಥಮ, ಆನಂದಶ್ರಮ ಪ್ರೌಢಶಾಲೆಯ ಶ್ರೇಯಾ ವಿ.ನಾಯ್ಕ ದ್ವಿತೀಯ, ಶ್ರೀವಲಿ ಪ್ರೌಢಶಾಲೆಯ ಚೈತ್ರಾ  ಎಮ್.ನಾಯ್ಕ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. ಉರ್ದು ಪ್ರಬಂಧ ಸ್ಪರ್ದೆಯಲ್ಲಿ ಮುರ್ಡೇಶ್ವರದ ನ್ಯಾಶನಲ್ ಪ್ರೌಢಶಾಲೆ ಫಾತೀಮಾ ನುಹಾ ಪ್ರಥಮ, ಭಟ್ಕಳದ ಐಏಯುಎಚ್‍ಎಸ್ ನ ಆಶ್ನಾ ಗಝಲ್ ದ್ವಿತೀಯ ಹಾಗೂ ಮುಹಮ್ಮದ್ ನೌಮಾನ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ದಿನಕರ ದೇಸಾಯಿಯವರ ಚುಟುಕುಗಳಲ್ಲಿ ಸಾಮಾಜಿಕ ಕಳಕಳಿ ಎಂಬ ವಿಷಯದ ಕುರಿತ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರೀವಲಿ ಪ್ರೌಢಶಾಲೆಯ ವೀಣಾ ನಾಯ್ಕ ಪ್ರಥಮ, ಜನತಾ ವಿದ್ಯಾಲಯ ಮುರ್ಢೇಶ್ವರದ ಚಂದನ ನಾಯ್ಕ ದ್ವಿತೀಯ, ಸಿದ್ಧಾರ್ಥ ಪ್ರೌಢಶಾಲೆಯ ನಾಗಶ್ರೀ ಆರ್.ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ. ಉರ್ದು ಭಾಷಣ ಸ್ಪರ್ದೆಯಲ್ಲಿ ಭಟ್ಕಳದ ಐಏಯುಎಚ್‍ಎಸ್ ನ ರುಖೇಬ ಅಹ್ಮದ್ ಪ್ರಥಮ ಹಾಗೂ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ನೌಫಾ ದ್ವಿತೀಯ ಹಾಗೂ ನ್ಯಾಶನಲ್ ಹೈಸ್ಕೂಲಿನ ನಿಯಾಝ್  ಆಲಿಶಾ ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ. 

ಬಹುಮಾನ ವಿಜೇತರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಶಂಸನಾ ಪತ್ರ, ಪುಸ್ತಕಗಳನ್ನು ಹಾಗೂ ಜನತಾ ವಿದ್ಯಾಲಯದ ವತಿಯಿಂದ ನಗದು ಬಹುಮಾನ, ಪ್ರಮಾಣ ಪತ್ರವನ್ನೂ  ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಎಸ್.ಎಸ್.ಕಾಮತ್ ವಿತರಿಸಿದರು.

ಈ ಸಂದರ್ಭದಲ್ಲಿ  ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ, ನಿವೃತ್ತ ಶಿಕ್ಷಕ ಡಿ.ಎಮ್.ಕರ್ಕಿಕರ್ ಹಾಗೂ ನಿವೃತ್ತ ಶಿಕ್ಷಕಿ ಚಂದ್ರಕಲಾ ಕಾಮತ್, ಜನತಾವಿದ್ಯಾಲಯದ ಮುಖ್ಯಾಧ್ಯಾಪಕ ಸಂದೇಶ  ಉಳ್ಳಿಕಾಶಿ,ಶಾಲಾ ಹಿರಿಯ ಶಿಕ್ಷಕರಾದ ಶೇಷಗಿರಿ ಗವಾಳಿ, ಆಶಾ ಕಲ್ಮನೆ, ಪ್ರಹ್ಲಾದ, ರವಿಶಂಕರ್, ಮಹೇಶ ನಾಯ್ಕ, ನೇತ್ರಾ ಮಡಿವಾಳ, ಅಭೀಷೇಕ ನಾಯ್ಕ, ರಜನಿ ದೇವಾಡಿಗ ಉಪಸ್ಥಿತರಿದ್ದರು. 

ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕ ಮಹೇಶ ಹಣಬರಟ್ಟಿ ನಿರ್ವಹಿಸಿದರು. ಆರ್.ಎನ್.ಎಸ್.ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎಮ್.ಎಸ್.ಹೆಗಡೆ, ಗಣಪತಿ ಕಾಯ್ಕಿಣಿ ಹಾಗೂ ಶಿಕ್ಷಕರಾದ ಶಫೀ ಮತ್ತು ಬಳಗದವರು ತೀರ್ಪುಗಾರರಾಗಿ ಕರ್ತವ್ಯ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X