ಮಣಿಪಾಲ, ನ.9: ಮಣಿಪಾಲ ಸೋನಿಯಾ ಕ್ಲಿನಿಕ್ ಬಳಿ ನ.8ರಂದು ಬೆಳಗ್ಗೆ 11:30ರ ಸುಮಾರಿಗೆ ಗಾಂಜಾ ಸೇವಿಸುತ್ತಿದ್ದ ಮೂಡನಿಡಂಬೂರು ಗ್ರಾಮದ ಜೀವನ್ನಗರ ಧೀರಜ್ ಕುಮಾರ್(36) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ, ನ.9: ಮಣಿಪಾಲ ಸೋನಿಯಾ ಕ್ಲಿನಿಕ್ ಬಳಿ ನ.8ರಂದು ಬೆಳಗ್ಗೆ 11:30ರ ಸುಮಾರಿಗೆ ಗಾಂಜಾ ಸೇವಿಸುತ್ತಿದ್ದ ಮೂಡನಿಡಂಬೂರು ಗ್ರಾಮದ ಜೀವನ್ನಗರ ಧೀರಜ್ ಕುಮಾರ್(36) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.