Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಬಾಲಿವುಡ್ ನಲ್ಲಿ ಒಂದೇ ಕಥೆ, ಎರಡು...

ಬಾಲಿವುಡ್ ನಲ್ಲಿ ಒಂದೇ ಕಥೆ, ಎರಡು ಸಿನೆಮಾ

ವಾರ್ತಾಭಾರತಿವಾರ್ತಾಭಾರತಿ10 Nov 2017 7:29 PM IST
share
ಬಾಲಿವುಡ್ ನಲ್ಲಿ ಒಂದೇ ಕಥೆ, ಎರಡು ಸಿನೆಮಾ

ಬಾಲಿವುಡ್‌ನಲ್ಲಿ ಈಗ ಐತಿಹಾಸಿಕ ಹಿನ್ನೆಲೆಯ ಚಿತ್ರಗಳ ಸುವರ್ಣ ಯುಗವಾಗಿದೆ. ‘ಬಾಜೀರಾವ್ ಮಸ್ತಾನಿ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ, ಪದ್ಮಾವತಿ ಬೆಳ್ಳಿತೆರೆಗೆ ಬರಲು ಸಿದ್ಧವಾಗುತ್ತಿದೆ. ಇನ್ನೊಂದೆಡೆ ದಾಮಿನಿ ಖ್ಯಾತಿಯ ನಿರ್ದೇಶಕ. ರಾಜ್‌ಕುಮಾರ್ ಸಂತೋಷಿ ಕೂಡಾ ಭಾರೀ ವೆಚ್ಚದಲ್ಲಿ ಐತಿಹಾಸಿಕ ಚಿತ್ರವೊಂದರ ತಯಾರಿಗೆ ಸಿದ್ಧತೆ ನಡೆಸುತ್ತಿದ್ದಾರೆ. 1897ರಲ್ಲಿ ನಡೆದ ಸಾರಾಘರ್‌ಹಿ ಯುದ್ಧದ ಕಥಾವಸ್ತುವನ್ನು ಆಧರಿಸಿದ ಐತಿಹಾಸಿಕ ಚಿತ್ರವು ಮುಂದಿನ ವಾರದಿಂದ ಶೂಟಿಂಗ್ ಆರಂಭಿಸಲಿದೆ. ರಣದೀಪ್ ಹೂಡಾ ನಾಯಕನಾಗಿರುವ ಈ ಚಿತ್ರದ ಶೂಟಿಂಗ್ ಪಂಜಾಬ್‌ನಲ್ಲಿ ಆರಂಭಗೊಳ್ಳಲಿದೆ. ಡ್ಯಾನಿ ಡೆಂರೆಪಾ ನೆಗೆಟಿವ್ ಪಾತ್ರದಲ್ಲಿ ನಟಿಸಲಿದ್ದಾರೆ.

ಪಂಜಾಬ್‌ನಲ್ಲಿ 40 ದಿನಗಳ ದೀರ್ಘಾವಧಿಯ ಶೂಟಿಂಗ್ ಬಳಿಕ ಚಿತ್ರತಂಡ ಕಝಕಸ್ತಾನಕ್ಕೆ ಪ್ರಯಾಣಿ ಸಲಿದೆ. ಚಿತ್ರಕ್ಕಾಗಿಯೇ ಅಲ್ಲೊಂದು ಬೃಹತ್ ಸೆಟ್ ನಿರ್ಮಿಸಲಾಗುವುದಂತೆ.

ಆದರೆ ಆರಂಭದಲ್ಲೇ ಚಿತ್ರಕ್ಕೆ ಸಮಸ್ಯೆ ಎದುರಾಗಿದೆ. ಇದೇ ಕಥಾವಸ್ತುವನ್ನು ಆಧರಿಸಿ ತಾನೊಂದು ಚಿತ್ರ ನಿರ್ಮಿಸುವುದಾಗಿ ನಿರ್ಮಾಪಕ ಕರಣ್‌ಜೋಹರ್ ಇತ್ತೀಚೆಗೆ ಘೋಷಿಸಿದ್ದಾರೆ. ಅಕ್ಷಯ್ ಕುಮಾರ್ ನಾಯಕನಾಗಿ ನಟಿಸಲಿರುವ ಈ ಚಿತ್ರಕ್ಕೆ ‘ಕೇಸರ್’ ಎಂದು ಹೆಸರಿಡುವುದಾಗಿ ಕರಣ್ ಹೇಳಿಕೊಂಡಿದ್ದಾರೆ. ಆದರೆ ಆ ಬಗ್ಗೆ ತನಗೆ ಯಾವುದೇ ಚಿಂತೆಯಿಲ್ಲವೆಂದು ರಾಜ್‌ಕುಮಾರ್ ಸಂತೋಷಿ ಹೇಳುತ್ತಾರೆ. ಯಾವುದೇ ಐತಿಹಾಸಿಕ ಕಥಾವಸ್ತುವಿನ ಮೇಲೆ ಹಕ್ಕು ಸಾಧಿಸಲು ಯಾರಿಗೂ ಅಧಿಕಾರವಿಲ್ಲವೆಂದು ಅವರು ಹೇಳುತ್ತಾರೆ.

ತಾನು ಹೊಸಬರನ್ನೇ ಹಾಕಿಕೊಂಡು ಈ ಚಿತ್ರ ನಿರ್ಮಿಸುತ್ತಿದ್ದು, ನಾಯಕನಟನಾಗಿರುವ ರಣದೀಪ್ ಹೂಡಾಗೂ ಯಾವುದೇ ಸೂಪರ್‌ಸ್ಟಾರ್ ಪಟ್ಟವಿಲ್ಲ. ಆದಾಗ್ಯೂ ತನ್ನ ಕರಣ್ ನಿರ್ಮಾಣದ ಚಿತ್ರದ ಮುಂದೆ ಸ್ಪರ್ಧೆ ಎದುರಿಸಲು ಸಿದ್ಧವಿದೆಯೆಂದು ಸಂತೋಷಿ ಹೇಳಿಕೊಂಡಿದ್ದಾರೆ.

ಕೇಸರ್‌ಗಿಂತ ತನ್ನ ಚಿತ್ರ ಕಡಿಮೆ ಬಜೆಟ್‌ನದ್ದಾಗಿರಬಹುದು. ಆದರೆ ನಾನೊಂದು ಪ್ರಾಮಾಣಿಕ ವಾದಂತಹ ಚಿತ್ರ ನಿರ್ಮಿಸುತ್ತಿದ್ದೇನೆ. ಬಜೆಟ್ ನೋಡಿ ಜನ ಚಿತ್ರವನ್ನು ಅಳೆಯಲು ಸಾಧ್ಯವಿಲ್ಲ. 300 ಕೋಟಿ ರೂ.ಬಜೆಟ್ ಚಿತ್ರಗಳು ಸೋತು, 30 ಕೋಟಿ ರೂ. ವೆಚ್ಚದ ಚಿತ್ರ ಗೆದ್ದ ಉದಾಹರಣೆಗಳು ನಮ್ಮ ಮುಂದೆ ಇವೆ ಎಂದು ಸಂತೋಷಿ ಹೇಳುತ್ತಾರೆ.

ಒಟ್ಟಿನಲ್ಲಿ ಬಾಲಿವುಡ್‌ನಲ್ಲಿ ಬ್ಯಾಟಲ್ ಆಫ್ ಸಾರಾಘರ್‌ಹಿ, ಚಿತ್ರರಂಗದ ಇಬ್ಬರು ದಿಗ್ಗಜರ ನಡುವೆ ಪ್ರಬಲ ಸ್ಪರ್ಧೆಗೆ ಸಾಕ್ಷಿಯಾಗಲಿರುವುದಂತೂ ನಿಜ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X