Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮೀನಾಕುಮಾರಿ ಬಯೋಪಿಕ್ ನಿಂದ ಹೊರನಡೆದ...

ಮೀನಾಕುಮಾರಿ ಬಯೋಪಿಕ್ ನಿಂದ ಹೊರನಡೆದ ವಿದ್ಯಾಬಾಲನ್

ವಾರ್ತಾಭಾರತಿವಾರ್ತಾಭಾರತಿ10 Nov 2017 7:38 PM IST
share
ಮೀನಾಕುಮಾರಿ ಬಯೋಪಿಕ್ ನಿಂದ ಹೊರನಡೆದ ವಿದ್ಯಾಬಾಲನ್

ಹಿಂದಿ ಚಿತ್ರರಂಗದ ಜೀವಂತ ದಂತಕತೆಯೆನಿಸಿದ್ದ ನಟಿ ಮೀನಾಕುಮಾರಿಯ ಬಯೋಪಿಕ್‌ನಲ್ಲಿ ವಿದ್ಯಾಬಾಲನ್ ನಟಿಸುವುದು ಬಹುತೇಕ ಖಚಿತವಾಗಿತ್ತು. ಸ್ವತಃ ಚಿತ್ರದ ನಿರ್ದೇಶಕ ತಿಗಮಾಂಶು ಧುಲಿಯಾ ಈ ವಿಷಯವನ್ನು ಬಹಿರಂಗಪಡಿಸಿದ್ದರು. ಆದರೆ ಅನಿರೀಕ್ಷಿತವಾಗಿ ವಿದ್ಯಾಬಾಲನ್ ಆ ಚಿತ್ರದಿಂದ ಹಿಂದೆ ಸರಿದಿದ್ದಾರೆ. ಚಿತ್ರಕತೆ ಹಿಡಿಸದ ಕಾರಣ ತಾನು ಈ ಬಯೋಪಿಕ್‌ನಲ್ಲಿ ನಟಿಸುವುದಿಲ್ಲವೆಂದು ಆಕೆ ಕಾರಣ ನೀಡಿದ್ದಾರೆ. ಚಿತ್ರಕತೆಯು ಪಾತ್ರಕ್ಕೆ ನ್ಯಾಯ ಸಲ್ಲಿಸಬೇಕು. ಕೇವಲ ಮೀನಾಕುಮಾರಿ ಬದುಕಿನ ರೋಚಕ ವಿಷಯಗಳನ್ನೇ ಚಿತ್ರದಲ್ಲಿ ಬಿಂಬಿಸುವುದನ್ನು ತಾನು ಒಪ್ಪಿಕೊಳ್ಳುವುದಿಲ್ಲ. ಆ ಮಹಾನ್ ನಟಿಯ ಬದುಕಿನ ವಿವಿಧ ಮಜಲುಗಳನ್ನು ಚಿತ್ರದಲ್ಲಿ ತೋರಿಸಬೇಕಾಗುತ್ತದೆಯೇ ಹೊರತು ರಂಜನಾತ್ಮಕ ಆಂಶಗಳನ್ನು ಮಾತ್ರ ಅಲ್ಲ. ಹೀಗಾಗಿ ಈ ಚಿತ್ರದಲ್ಲಿ ನಟಿಸದಿರಲು ನಿರ್ಧರಿಸಿರುವುದಾಗಿ, ‘ಡರ್ಟಿ ಪಿಕ್ಚರ್’ ಖ್ಯಾತಿಯ ನಟಿ ಹೇಳಿಕೊಂಡಿದ್ದಾರೆ.

ಅಂದಹಾಗೆ ವಿದ್ಯಾಬಾಲನ್ ಬಯೋಪಿಕ್ ಚಿತ್ರದಲ್ಲಿ ನಟಿಸಲು ಒಲ್ಲೆ ಎಂದಿದ್ದು ಇದು ಮೊದಲೇನಲ್ಲ. ಖ್ಯಾತ ಸಾಹಿತಿ ಕಮಲಾ ಸುರೈಯಾ ಜೀವನಕಥೆಯಾಧಾರಿತ ಮಲಯಾಳಂ ಚಿತ್ರ ‘ಆಮ್ಮಿ’ ಚಿತ್ರಕ್ಕೆ ವಿದ್ಯಾಬಾಲನ್ ಆಯ್ಕೆಯಾಗಿದ್ದರು. ಆದರೆ ಚಿತ್ರೀಕರಣಕ್ಕೆ ಮುನ್ನ ಆಕೆ ಯಾವುದೇ ಕಾರಣ ನೀಡದೆ ಹಿಂದೆ ಸರಿದಿದ್ದರು. ಇದಕ್ಕಾಗಿ ‘ಅಮ್ಮಿ’ ಚಿತ್ರದ ನಿರ್ದೇಶಕ ಕಮಲ್ ಅವರು ವಿದ್ಯಾಬಾಲನ್ ಬಗ್ಗೆ ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿದ್ದರು.

ವಿದ್ಯಾಬಾಲನ್ ಸದ್ಯ ಸುರೇಶ್ ತಿವಾರಿ ನಿರ್ದೇಶನದ ‘ತುಮ್ಹಾರಿ ಸುಲು’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಹಲವಾರು ಕನಸುಗಳನ್ನು ಕಟ್ಟಿಕೊಂಡ, ಅದನ್ನು ನನಸುಗೊಳಿಸಲು ಪ್ರಯತ್ನಿಸುವ ಮಧ್ಯಮವರ್ಗದ ಲವಲವಿಕೆಯ ಯುವತಿಯೊಬ್ಬಳ ಸುತ್ತ ತಿರುಗುವ ಕಥೆಯಿರುವ ‘ತುಮ್ಹಾರಿ ಸುಲು’ ಬಗ್ಗೆ ವಿದ್ಯಾಬಾಲನ್ ಭಾರೀ ಭರವಸೆ ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X