Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇತಿಹಾಸ ತಿಳಿಯದೇ ಟಿಪ್ಪು ಬಗ್ಗೆ ಟೀಕೆ...

ಇತಿಹಾಸ ತಿಳಿಯದೇ ಟಿಪ್ಪು ಬಗ್ಗೆ ಟೀಕೆ ಸರಿಯಲ್ಲ: ಕೃಷ್ಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ10 Nov 2017 11:41 PM IST
share

ಮೂಡಿಗೆರೆ, ನ.10: ಟಿಪ್ಪುವಿನ ರಾಜಧಾನಿ ಶ್ರೀರಂಗಪಟ್ಟಣ ಸಾಮರಸ್ಯದ ಕೇಂದ್ರವಾಗಿದೆ. ಅಲ್ಲಿ ಮುಸ್ಲಿಂಮರ ಸಂಖ್ಯೆ ತೀರಾ ಕ್ಷೀಣಿಸಿದೆ. ಹಿಂದೂಗಳ ಸಂಖ್ಯೆ ಹೆಚ್ಚಾಗಿದೆ. ಟಿಪ್ಪುವಿನ ರಾಜಧಾನಿಯಲ್ಲೇ ಮುಸ್ಲಿಂಮರ ಸಂಖ್ಯೆ ಕಡಿಮೆಯಾಗಲು ಟಿಪ್ಪುವಿನಲ್ಲಿದ್ದ ಹಿಂದೂ ಪ್ರೀತಿಯೇ ಸಾಕ್ಷಿ. ಇತಿಹಾಸ ತಿಳಿಯದೇ ಟಿಪ್ಪು ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಮುಖಂಡ ಮಂಡ್ಯದ ಕೃಷ್ಣಮೂರ್ತಿ ಹೇಳಿದ್ದಾರೆ.

 ಅವರು ಶುಕ್ರವಾರ ತಾಲೂಕು ಆಡಳಿತದಿಂದ ಅಡ್ಯಂತಾಯ ರಂಗಮಂದಿರದಲ್ಲಿ ನಡೆಸಿದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದಲ್ಲಿ ಮಹಾರಾಜರುಗಳ 600 ಸಂಸ್ಥಾನವಿತ್ತು. 600 ಮಹಾರಾಜರು ಬ್ರಿಟಿಷರ ಜೊತೆಯಲ್ಲೇ ಇದ್ದರು. ಆದರೆ ಟಿಪ್ಪು ಮಾತ್ರ ಬ್ರಿಟಿಷರ ಹಾಗೂ ಹೈದರಾಬಾದ್ ನಿಜಾಮರು ಮತ್ತು ಮರಾಠರನ್ನು ವಿರೋಧಿಸಿ ನೈಜ ಭಾರತೀಯ ದೊರೆಯಾಗಿದ್ದ. ಒಂದು ವೇಳೆ ಟಿಪ್ಪು ಬ್ರಿಟಿಷರ ಪರವಾಗಿದ್ದರೆ ಟಿಪ್ಪುವನ್ನು ಬ್ರಿಟಿಷರು ಪಲ್ಲಕ್ಕಿಯಲ್ಲಿ ಹೊತ್ತು ತಿರುಗುತ್ತಿದ್ದರೆ ವಿನಹ ಕೊಂದು ಹಾಕುತ್ತಿರಲಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಿ.ಬಿ.ನಿಂಗಯ್ಯ ವಹಿಸಿ ಮಾತನಾಡಿ, ಸುಳ್ಳು ಇತಿಹಾಸವನ್ನು ಬರೆದವರು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಒಪ್ಪದಿದ್ದವರು ಟಿಪ್ಪುಸುಲ್ತಾನ್ ಅವರು ಮುಸ್ಲಿಂ ಆದ ಕಾರಣ ಅವರನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.

ಎಮ್ಮೆಲ್ಸಿ ಮೋಟಮ್ಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬ್ರಿಟಿಷರ ವಿರುದ್ಧ ತಮ್ಮ ಮಕ್ಕಳನ್ನೇ ಒತ್ತೆಯಿಟ್ಟು, ಹೋರಾಡಿದ ಮಹಾನ್ ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಅವರನ್ನು ರಾಷ್ಟ್ರಪತಿ ರಮನಾಥ ಕೋವಿಂದ ಅವರು ವಿಧಾನಸೌಧದಲ್ಲಿ ಟಿಪ್ಪು ಹೋರಾಟವನ್ನು ಮೆಲುಕು ಹಾಕಿ ಹೊಗಳಿದ್ದಾರೆ. ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಹಿತ ಬಿಜೆಪಿಯ ರಾಜ್ಯ ನಾಯಕರು ಟಿಪ್ಪು ವೇಷ ಧರಿಸಿ ಹೊಗಳಿಕೆ ಹಾಕಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ನಿಕಿಲ್ ಚರ್ಕವರ್ತಿ, ಮಾಜಿ ಸದಸ್ಯ ಎಂಎಸ್‌ಅನಂತ್, ಪಪಂ ಅಧ್ಯಕ್ಷೆ ರಮಿಝಾಬಿ, ಸದಸ್ಯರಾದ ಪವಾರ್ವತಮ್ಮ, ಷಣ್ಮುಖಾನಂದ, ಎಚ್.ಪಿ.ರಮೇಶ್, ಅಕ್ತರ್‌ಉನ್ನೀಸಾ, ಎನ್.ಆರ್.ನಾಗರತ್ನ, ಸಿಪಿಐಎಂಎಲ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ, ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಜಾರ್ ಹುಸೇನ್, ಲೋಕವಳ್ಳಿ ರಮೇಶ್, ತಾಲೂಕು ಅಧ್ಯಕ್ಷ ಪಿ.ಕೆ.ಮಂಜುನಾಥ್, ಮಲೆನಾಡು ಮುಸ್ಲಿಂ ವೇದಿಕೆ ಅಧ್ಯಕ್ಷ ಸಿ.ಕೆ.ಇಬ್ರಾಹೀಂ, ಅಬ್ರಾರ್, ಉಪಾಧ್ಯಕ್ಷ ಶಬ್ಬೀರ್ ಅಹಮ್ಮದ್ ಬೇಗ್, ಅಕ್ರಮ್ ಹಾಜಿ, ಕಲಂದರಿಯ ಅನಾಥಾಶ್ರಮದ ಪ್ರಾಂಶುಪಾಲ ಹಂಝ ಮುಸ್ಲಿಯಾರ್, ವಾಜೀದ್ ಹುಸೇನ್, ಜಕ್ರಿಯಾ, ನಾಸಿರ್, ಮರಗುಂದ ಪ್ರಸನ್ನ, ತಹಶೀಲ್ದಾರ್ ನಂದಕುಮಾರ್, ಉಪ ತಹಶೀಲ್ದಾರ್ ಮಂಜುನಾಥ್ ಧನಂಜಯ, ಗುರುರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X