Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನ.11 ರಿಂದ ಶ್ರೀಲಂಕಾ-ಮಂಡಳಿ ಅಧ್ಯಕ್ಷರ...

ನ.11 ರಿಂದ ಶ್ರೀಲಂಕಾ-ಮಂಡಳಿ ಅಧ್ಯಕ್ಷರ ಇಲೆವೆನ್ ಅಭ್ಯಾಸ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ10 Nov 2017 11:53 PM IST
share

ಕೋಲ್ಕತಾ, ನ.10: ಭಾರತಕ್ಕೆ ಆಗಮಿಸಿರುವ ಶ್ರೀಲಂಕಾ ಕ್ರಿಕೆಟ್ ತಂಡ ಶನಿವಾರ ಜೋಧಪುರ ವಿವಿ ಎರಡನೆ ಕ್ಯಾಂಪಸ್‌ನಲ್ಲಿ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಮಂಡಳಿ ಅಧ್ಯಕ್ಷರ ಇಲೆವೆನ್ ತಂಡವನ್ನು ಎದುರಿಸುವ ಮೂಲಕ ಟೆಸ್ಟ್ ಸರಣಿಗೆ ತಯಾರಿ ನಡೆಸಲಿದೆ.

ಶ್ರೀಲಂಕಾ 2009-10 ಸರಣಿಯ ಬಳಿಕ ಭಾರತದಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. 1982-2017 ಈ ಅವಧಿಯಲ್ಲಿ ಶ್ರೀಲಂಕಾ ತಂಡ ಭಾರತದಲ್ಲಿ ಆಡಿರುವ 16 ಟೆಸ್ಟ್‌ಗಳಲ್ಲಿ 10ರಲ್ಲಿ ಸೋತಿದೆ. ಈ ವರೆಗೆ ಭಾರತದ ನೆಲದಲ್ಲಿ ಟೆಸ್ಟ್ ಗೆಲ್ಲಲು ಸಾಧ್ಯವಾಗಿಲ್ಲ.

 ಶ್ರೀಲಂಕಾದ ನಾಯಕ ದಿನೇಶ್ ಚಾಂಡಿಮಾಲ್ ಅವರು ಭಾರತದಲ್ಲಿ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ. ಅವರ ತಂಡದಲ್ಲಿ ಮಾಜಿ ನಾಯಕರಾದ ಆ್ಯಂಜೆಲೊ ಮ್ಯಾಥ್ಯೂಸ್ ಮತ್ತು ರಂಗನ ಹೆರಾತ್ ಇದ್ದಾರೆ. ಮ್ಯಾಥ್ಯೂಸ್ ಮತ್ತು ಹೆರಾತ್ ಅವರು ಏಳು ವರ್ಷಗಳ ಹಿಂದೆ ಭಾರತದಲ್ಲಿ 0-2 ಅಂತರದಲ್ಲಿ ಸೋಲು ಅನುಭವಿಸಿದ್ದ ಶ್ರೀಲಂಕಾ ತಂಡದ ಸದಸ್ಯರಾಗಿದ್ದರು.

 ತವರಿನಲ್ಲಿ ಎರಡು ತಿಂಗಳ ಹಿಂದೆ ಭಾರತದ ವಿರುದ್ಧ ಮೂರು ಮಾದರಿಯ ಕ್ರಿಕೆಟ್‌ಗಳಲ್ಲಿ 0-9 ಅಂತರದಲ್ಲಿ ಶ್ರೀಲಂಕಾ ಸೋಲು ಅನುಭವಿಸಿತ್ತು. ಶ್ರೀಲಂಕಾ ತಂಡ ನ.16ರಿಂದ ಡಿ.24ರ ತನಕ ಭಾರತದಲ್ಲಿ ನಡೆಯಲಿರುವ ಪ್ರವಾಸ ಸರಣಿಯಲ್ಲಿ 3 ಟೆಸ್ಟ್, 3 ಏಕದಿನ ಮತ್ತು 3 ಟ್ವೆಂಟಿ-20 ಪಂದ್ಯಗಳ ಸರಣಿಯನ್ನು ಆಡಲಿದೆ.

ಶ್ರೀಲಂಕಾ ಯುಎಇಯಲ್ಲಿ ಕಳೆದ ತಿಂಗಳು ಪಾಕಿಸ್ತಾನ ವಿರುದ್ಧ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆಲುವು ದಾಖಲಿಸಿದ ಖುಷಿಯಲ್ಲಿದೆ. ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ನಾಯಕತ್ವದ ತಂಡವನ್ನು ಅಭ್ಯಾಸ ಪಂದ್ಯದಲ್ಲಿ ಎದುರಿಸುತ್ತಿದೆ.

ರಣಜಿ ಟ್ರೋಫಿಗೆ ಹೆಚ್ಚು ಒತ್ತು ನೀಡಿರುವ ಬಿಸಿಸಿಐ ಅಧ್ಯಕ್ಷರ ಮಂಡಳಿಯು ಹೈದರಾಬಾದ್, ಕೇರಳ, ಮಧ್ಯಪ್ರದೇಶ ಮತ್ತು ಪಂಜಾಬ್ ರಾಜ್ಯಗಳ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಂಡಿದೆ.

ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್(ನಾಯಕ), ದಿಮುತ್ ಕರುಣರತ್ನೆ, ಸದೀರಾ ಸಮರವಿಕ್ರಮ, ಲಹಿರು ತಿರಿಮನ್ನೆ (ಉಪನಾಯಕ), ನಿರೋಶನ್ ದಿಕ್ವೆಲ್ಲಾ (ವಿಕೆಟ್ ಕೀಪರ್), ದಿಲ್ರುವಾನ್ ಪೆರೆರಾ, ರಂಗನ ಹೆರಾತ್, ಸುರಂಗ ಲಕ್ಮಲ್, ಲಹಿರು ಗಾಮಗೆ, ಧನಂಜಯ್ ಡಿ’ಸಿಲ್ವ, ಆ್ಯಂಜೆಲೊ ಮ್ಯಾಥ್ಯೂಸ್, ಲಕ್ಷಣ್ ಸಂಡಕನ್, ವಿಶ್ವ ಫೆರ್ನಾಂಡೊ, ದಾಸನ್ ಶಣಕ, ರೋಶನ್ ಡಿ’ ಸಿಲ್ವ.

ಮಂಡಳಿ ಅಧ್ಯಕ್ಷರ ಇಲೆವೆನ್: ಸಂಜು ಸ್ಯಾಮ್ಸನ್(ನಾಯಕ), ಅಭಿಷೇಕ್ ಗುಪ್ತಾ, ಆಕಾಶ್ ಭಂಡಾರಿ, ಅವೇಶ್ ಖಾನ್, ಜಲಜ್ ಸಕ್ಸೆನಾ, ಜೀವಂಜ್ಯೋತ್ ಸಿಂಗ್,ರವಿ ಕಿರಣ್, ರೋಹನ್ ಪ್ರೇಮ್, ಬಿ.ಸಂದೀಪ್, ತನ್ಮಯ್ ಅಗರ್‌ವಾಲ್, ಸಂದೀಪ್ ವಾರಿಯರ್ ಮತ್ತು ಅಮೋಲ್‌ಪ್ರೀತ್ ಸಿಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X