Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ. 17ರಂದು ‘ನನ್ ಮಗಳೇ ಹಿರೋಯಿನ್’ ಚಿತ್ರ...

ನ. 17ರಂದು ‘ನನ್ ಮಗಳೇ ಹಿರೋಯಿನ್’ ಚಿತ್ರ ತೆರೆಗೆ

ವಾರ್ತಾಭಾರತಿವಾರ್ತಾಭಾರತಿ12 Nov 2017 10:44 PM IST
share
ನ. 17ರಂದು ‘ನನ್ ಮಗಳೇ ಹಿರೋಯಿನ್’ ಚಿತ್ರ ತೆರೆಗೆ

ದಾವಣಗೆರೆ,ನ.12:ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್, ಬಿ.ಸಿ. ಪಾಟೀಲ್ ಅಭಿನಯದ ಸಂಪೂರ್ಣ ಹಾಸ್ಯ ಕಥಾಹಂದರ ಹೊಂದಿರುವ ‘ನನ್ ಮಗಳೇ ಹಿರೋಯಿನ್’ ಚಿತ್ರ ನ. 17ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರ ನಿರ್ದೇಶಕ ಬಾಹುಬಲಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ   ಮಾತನಾಡಿದ ಅವರು, ಶ್ರೀಕಾಲಭೈರೇಶ್ವರ ಕಂಬೈನ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಎನ್.ಜಿ. ಮೋಹನ್ ಕುಮಾರ್ ಹಾಗೂ ಪಟೇಲ್ ಆರ್ ಅನ್ನದಾನಪ್ಪ ನಿರ್ಮಾಪಕರಾಗಿದ್ದಾರೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ರಾಜಸ್ತಾನ ಮತ್ತಿತರ ಭಾಗಗಳಲ್ಲಿ ಚಿತ್ರೀಕರಣ ಮಾಡಲಾಗಿದ್ದು, ವಿಶೇಷವಾಗಿ 'ನನ್ ಮಗಳೇ ಹಿರೋಯಿನ್' ಚಿತ್ರಕ್ಕಾಗಿ ಸಾರ್ವಜನಿಕರಿಂದ ಮಕ್ಕಳೊಂದಿಗೆ ಪೋಷಕರ ಫೋಟೋಗಳನ್ನು ಆಹ್ವಾನಿಸಲಾಗಿತ್ತು. ಸುಮಾರು 25 ಸಾವಿರ ಚಿತ್ರಗಳು ಬಂದಿದ್ದವು. ಅದರಲ್ಲಿ ಸುಮಾರು 18 ಸಾವಿರ ಚಿತ್ರಗಳನ್ನು ಆಯ್ದು ನಮ್ಮ ನನ್ ಮಗಳೇ ಹಿರೋಯಿನ್ ಚಿತ್ರದಲ್ಲಿ ಅಳವಡಿಕೆ ಮಾಡಲಾಗಿದೆ ಎಂದರು.

ಸಿನಿಮಾ ನಿರ್ದೇಶಿಸಬೇಕೆಂಬ ಕನಸು ಹೊತ್ತ ಯುವನಿರ್ದೇಶಕನೊಬ್ಬ ಚಿತ್ರರಂಗಕ್ಕೆ ಬಂದ ಆರಂಭದ ದಿನಗಳಲ್ಲಿ ಎಂತಹ ಪರಿಸ್ಥಿತಿ, ಸವಾಲು ಎದುರಿಸುತ್ತಾನೆ ಹಾಗೂ ಆ ಯುವ ನಿರ್ದೇಶಕ ಪರಿಸ್ಥಿತಿ ಹೇಗೆ ನಿಭಾಯಿಸುತ್ತಾನೆ? ಎಂಬ ಬಗ್ಗೆ ಹಾಸ್ಯದ ಹಿನ್ನಲೆಯಲ್ಲಿ ಚಿತ್ರ ನಿರೂಪಿಸಲಾಗಿದ್ದು, ಚಿತ್ರದಲ್ಲಿ 5 ಹಾಡುಗಳಿವೆ ಎಂದು ಅವರು ವಿವರಿಸಿದರು.

ನಟ ನಾಯಕ ಸಂಚಾರಿ ವಿಜಯ್ ಮಾತನಾಡಿ, ನನ್ ಮಗಳೇ ಹಿರೋಯಿನ್ ಚಿತ್ರ ಸುಮಾರು 122 ಚಿತ್ರಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ. ಇದೊಂದು ಸದಭಿರುಚಿಯ ಚಿತ್ರ. ನಟರಾದ ಬಿ.ಸಿ. ಪಾಟೀಲ್, ಬುಲೆಟ್ ಪ್ರಕಾಶ್, ವಿಜಯ್ ಚಂಡೂರು, ಗಡ್ಡಪ್ಪ, ತಬಲನಾಣಿ ಮತ್ತಿತರರ ಬೃಹತ್ ತಾರಬಳಗವೇ ಚಿತ್ರದಲ್ಲಿದೆ ಎಂದರು.

ನಾಯಕಿಯರಾದ ದೀಪಿಕ, ಅಮೃತಾರಾವ್ ಮಾತನಾಡಿದರು. ಗೋಷ್ಠಿಯಲ್ಲಿ ಎನ್.ಜಿ. ಮೋಹನ್, ಪಟೇಲ್ ಆರ್. ಅನ್ನದಾನಪ್ಪ, ಗುಂಡ್ಲುಪೇಟೆ ಸುರೇಶ್ ಮತ್ತಿತರರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X