Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮೀಸಲಾತಿ ತಲ್ಲಣ

ಮೀಸಲಾತಿ ತಲ್ಲಣ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ13 Nov 2017 12:21 AM IST
share
ಮೀಸಲಾತಿ ತಲ್ಲಣ

ಮೀಸಲಾತಿ ಈ ದೇಶದ ಎದೆಯ ತಲ್ಲಣವಾಗಿದೆ. ಇಂದು ಮೀಸಲಾತಿಯ ಪರ ವಿರುದ್ಧ ಚರ್ಚೆ ತೀವ್ರವಾಗುತ್ತಿದೆಯೇ ಹೊರತು, ಅಷ್ಟೇ ಆವೇಶದಲ್ಲಿ ಜಾತಿ ಪದ್ಧತಿಯ ಬಗ್ಗೆ ಚರ್ಚೆಗಳಾಗುತ್ತಿಲ್ಲ. ಇಂದು ಮೀಸಲಾತಿಯ ಕುರಿತಂತೆ ನಾಚಿಕೆ ಪಡುವವರು, ಜಾತಿಯ ಅಸಮಾನತೆಯ ಕುರಿತಂತೆ ನಾಚಿಕೆ ಪಡುವುದು ತೀರಾ ಕಡಿಮೆ. ಎಲ್ಲಿಯವರೆಗೆ ಜಾತಿ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಇರುತ್ತದೆ. ಮೀಸಲಾತಿ ಅಳಿಸುವುದಕ್ಕೆ ಇರುವ ಒಂದೇ ದಾರಿಯೆಂದರೆ ಜಾತಿ ಅಸಮಾನತೆಯನ್ನು ಇಲ್ಲವಾಗಿಸಿ, ಕೆಳಜಾತಿಯ ಜನರನ್ನು ಸಬಲರನ್ನಾಗಿ ಮಾಡುವುದು. ದುರಂತವೆಂದರೆ ಇಂದು ದುರ್ಬಲ ಜಾತಿಗಳಿಗಾಗಿ ನೀಡುವ ಮೀಸಲಾತಿಯನ್ನು ಸಬಲ ಜಾತಿಗಳು ತಮ್ಮ ಜನಸಂಖ್ಯೆಯನ್ನು ಮತ್ತು ರಾಜಕೀಯ ಶಕ್ತಿಯನ್ನು ಇಟ್ಟುಕೊಂಡು ತಮ್ಮದಾಗಿಸಲು ಯತ್ನಿಸುತ್ತಿವೆ. ಈ ಎಲ್ಲ ಹಿನ್ನೆಲೆಗಳನ್ನು ಇಟ್ಟುಕೊಂಡು ಪ್ರೊ. ಎಚ್. ಲಿಂಗಪ್ಪ ಅವರು ‘ಮೀಸಲಾತಿ ತಲ್ಲಣ’ ಕೃತಿಯನ್ನು ಬರೆದಿದ್ದಾರೆ. ಮೀಸಲಾತಿ ತಲ್ಲಣ ಕೃತಿಯಲ್ಲಿ ಒಟ್ಟು ಆರು ಭಾಗಗಳಿವೆ. ಮೊದಲನೆಯದು ಪೀಠಿಕೆಯ ರೂಪದಲ್ಲಿದ್ದರೆ ಇದಾದ ಬಳಿಕ ಗುಜರಾತ್, ಮಹಾರಾಷ್ಟ್ರ, ಕರ್ನಾಟಕದ ಸಾಮಾಜಿಕ ಸಂಘರ್ಷಗಳನ್ನು ಇಟ್ಟುಕೊಂಡು ಮೀಸಲಾತಿಯ ಒಳ ರಾಜಕೀಯಗಳನ್ನು ಅವರು ತೆರೆದಿಡುವ ಪ್ರಯತ್ನ ನಡೆಸುತ್ತಾರೆ. ಇದು ಕೇವಲ ಮೀಸಲಾತಿಯ ಅಂಕಿಸಂಕಿಗಳಿಗಷ್ಟೇ ಸೀಮಿತವಾಗದೆ, ಶೋಷಿತ ತಳಸಮುದಾಯ ಎದುರಿಸುತ್ತಾ ಬಂದಿರುವ ಬೇರೆ ಬೇರೆ ರೀತಿಯ ದೌರ್ಜನ್ಯಗಳನ್ನೂ ವಿಶ್ಲೇಷಿಸಲು ಪ್ರಯತ್ನಿಸುತ್ತದೆ. ಬೆನ್ನುಡಿಯಲ್ಲಿ ಹೇಳುವಂತೆ, ಜಾತಿ ವಿನಾಶದ ಅಂತಿಮಗುರಿಯನ್ನು ಉದ್ದೇಶವಾಗಿಟ್ಟುಕೊಂಡು ಒಳ ಮೀಸಲಾತಿಯನ್ನು ಕಲ್ಪಿಸಬೇಕಾದ ವಿಧಾನಗಳನ್ನು ಪ್ರಾಯೋಗಿಕವಾಗಿ ಚರ್ಚಿಸುತ್ತಾರೆ. ಹಾಗೆಯೇ ದಲಿತ ಹೋರಾಟದ ಪರಿಕಲ್ಪನೆಗೆ ಸ್ಪಷ್ಟ ದಿಕ್ಸೂಚಿಗಳನ್ನು ನೀಡುವ ಪ್ರಯತ್ನವನ್ನೂ ಈ ಕೃತಿ ಮಾಡುತ್ತದೆ. ಅಧ್ಯಯನದ ಮೂಲಕ ರೂಪುಗೊಂಡ ಕೃತಿ ಇದಾಗಿರುವುದರಿಂದ ಇದು ಮಂಡಿಸುವ ವಿಚಾರಗಳು ಹೆಚ್ಚು ಸ್ಪಷ್ಟವಾಗಿ ನಮ್ಮನ್ನು ತಲುಪುತ್ತವೆೆ.
ರಶ್ಮಿ ಪ್ರಕಾಶನ ಚಿತ್ರದುರ್ಗ ಈ ಕೃತಿಯನ್ನು ಹೊರತಂದಿದೆ. 162 ಪುಟಗಳ ಈ ಕೃತಿಯ ಮುಖಬೆಲೆ 120 ರೂಪಾಯಿ. ಆಸಕ್ತರು 99459 98099 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X