Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು...

ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತು ಅಗತ್ಯ: ಡಾ.ವಿವೇಕ್ ರೈ

ವಾರ್ತಾಭಾರತಿವಾರ್ತಾಭಾರತಿ14 Nov 2017 5:22 PM IST
share

ಮಂಗಳೂರು, ನ.14: ರಾಜ್ಯದಲ್ಲಿ ಮಕ್ಕಳಿಗೆ ಸಂಬಂಧಿಸಿದ ಬರವಣಿಗೆಗೆ ಭದ್ರ ಬುನಾದಿ ಸಿಕ್ಕಿದ್ದು, ದ.ಕ ಜಿಲ್ಲೆಯಿಂದ. ಆದರೆ ಇಂದು ಮಕ್ಕಳ ಸಾಹಿತ್ಯದ ಪ್ರಮಾಣ ಕಡಿಮೆಯಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹೇಳಿದರು.

ಅವರು ಮಂಗಳವಾರ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ನ.14ರಿಂದ 20ರ ವರೆಗೆ ನಡೆಯಲಿರುವ ‘ರಾಷ್ಟ್ರೀಯ ಪುಸ್ತಕ ವಾರ-ಸಾಹಿತ್ಯ ಕಾರ್ಯಕ್ರಮಗಳು ಮತ್ತು ಪುಸ್ತಕ ಪ್ರದರ್ಶನ’ವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಸಾಹಿತ್ಯದ ವಿಚಾರದಲ್ಲಿಯೂ ಪಾಶ್ಚಿಮಾತ್ಯ ಸಣ್ಣದೇಶಗಳಲ್ಲಿ ಮಕ್ಕಳ ಸಾಹಿತ್ಯಕ್ಕೆ ಹೆಚ್ಚಿನ ಒತ್ತುನೀಡಲಾಗುತ್ತಿದ್ದು, ಜಾಗತಿಕ ಪುಸ್ತಕ ಮೇಳಗಳಲ್ಲಿ ಇದನ್ನು ಕಾಣಲು ಸಾಧ್ಯ ಎಂದವರು ಹೇಳಿದು.

ಕರ್ನಾಟಕ ಪ್ರಾದೇಶಿಕ ಏಕೀಕರಣವಾದರೂ, ಪುಸ್ತಕಗಳ ವಿಚಾರದಲ್ಲಿ ಇನ್ನೂ ಏಕೀರಣವಾಗಿಲ್ಲ. ಕರಾವಳಿಯ ಪುಸ್ತಕಗಳು ಉತ್ತರ ಕರ್ನಾಟಕದಲ್ಲಿ, ಮೈಸೂರಿನ ಸಾಹಿತ್ಯಗಳು ಕರಾವಳಿಯಲ್ಲಿ ಇನ್ನೂ ದೊರೆಯುತ್ತಿಲ್ಲ. ಆದ್ದರಿಂದ ಪುಸ್ತಕ ಓದುವಿಕೆಯಲ್ಲಿಯೂ ಏಕೀಕರಣವಾಗಬೇಕು ಎಂದವರು ಅಭಿಪ್ರಾಯಿಸಿದು.

ಅಂತರ್ಜಾಲದಲ್ಲಿ ಇ-ಪುಸ್ತಕಗಳನ್ನು ಓದುವುದಕ್ಕಿಂತ ಪುಸ್ತಕಗಳನ್ನು ಕೈಯಲ್ಲಿ ಹಿಡಿದು ಓದುವುದರಿಂದ ಆತ್ಮಿಯತೆ ಬರುತ್ತದೆ. ಪುಸ್ತಕದೊಂದಿಗೆ ಒಂದು ಅವಿನಾಭಾವ ಸಂಬಂಧ ಏರ್ಪಡುತ್ತದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಪುಸ್ತಕ ಅಂಗಡಿಗಳೆಂದರೆ ಅಲ್ಲಿನ ವಾತಾರವಣವೇ ವಿಭಿನ್ನವಾಗಿರುವತ್ತದೆ. ಪುಸ್ತಕಗಳನ್ನು ಆಯ್ಕೆ ಮಾಡಲು ಉತ್ತಮ ಅವಕಾಶ, ಅಲ್ಲೇ ಕುಳಿತು ಓದಲೂ ವ್ಯವಸ್ಥೆ ಇರುತ್ತದೆ. ಅಂತಹ ಆರಾಮದಾಯಕ ವಾತಾವರಣದಲ್ಲಿ ಪುಸ್ತಕಗಳನ್ನು ಓದಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ ಎಂದು ಡಾ. ಬಿ.ಎ. ವಿವೇಕ ರೈ ಹೇಳಿದರು.

ಮುಖ್ಯ ಅತಿಥಿಯಾಗಿ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿ ಸದಸ್ಯ ನಾ. ದಾಮೋದರ ಶೆಟ್ಟಿ ಮಾತನಾಡಿ,  ಇಂದಿನ ಮಕ್ಕಳು ಕೇವಲ ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡುತ್ತಿದ್ದಾರೆ.ಓದು ನಮ್ಮನ್ನು ಬದುಕಿನ ಉದ್ದಕ್ಕೂ ಕರೆದೊಯ್ಯುತ್ತದೆ. ಮೊಬೈಲ್ ದೂರವಿಟ್ಟು ಪುಸ್ತಕವನ್ನು ಹತ್ತಿರ ತಂದಾಗ ನಿಜವಾದ ಸುಸಂಸ್ಕೃತ ಪ್ರಜೆಯಾಗಬಹುದು ಎಂದರು.

ಪ್ರಿನ್ಸಿಪಾಲ್ ರೆ.ಫಾ. ಪ್ರವೀಣ್ ಮಾರ್ಟಿಸ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಪ್ರಾದೇಶಿಕ ಕಾರ್ಯದರ್ಶಿ ಎಸ್.ಪಿ. ಮಹಾಲಿಂಗೇಶ್ವರ ಸ್ವಾಗತಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಸರಸ್ವತಿ ಕುಮಾರಿ ಕೆ. ವಂದಿಸಿದರು. ಆಯಿಷಾ ಶಾರಿಯಾ ಕಾರ್ಯಕ್ರಮ ನಿರೂಪಿಸಿದರು.

ಪುಸ್ತಕಗಳ ಆಯ್ಕೆಯೂ ನಮ್ಮದಾಗಿ ಉಳಿದಿಲ್ಲ!
ನಮ್ಮಲ್ಲಿ ಯಾವ ಪುಸ್ತಕಗಳನ್ನು ಓದಬೇಕು ಎಂದು ಅಂಗಡಿಯವರು ತೀರ್ಮಾನಿಸುವಂತಾಗಿದೆ. ನಮಗೆ ಬೇಕಾದ ಪುಸ್ತಗಳು ಓದಲು ಸಿಗುವುದಿಲ್ಲ. ಕೆಲವೇ ಲೇಖಕರ ಪುಸ್ತಕಗಳನ್ನು ಮಾತ್ರ ಆಯ್ದು ಮಾರಾಟಕ್ಕೆ ಇಡುವ ಪರಿಸ್ಥಿತಿ ಇದೆ. ಇದರಿಂದಾಗಿ ಸಾಹಿತ್ಯ ಸಂಕುಚಿತವಾಗುತ್ತಿದೆ ಎಂದು ಡಾ. ಬಿ.ಎ. ವಿವೇಕ ರೈ ಬೇಸರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X