Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ನಗರಗಳಲ್ಲಿ ವಾಸಿಸುವ ಶೇಕಡಾ...

ಭಾರತದ ನಗರಗಳಲ್ಲಿ ವಾಸಿಸುವ ಶೇಕಡಾ 60ರಷ್ಟು ಮಹಿಳೆಯರಿಗೆ ಮಧುಮೇಹದ ಅಪಾಯ: ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ14 Nov 2017 9:16 PM IST
share
ಭಾರತದ ನಗರಗಳಲ್ಲಿ ವಾಸಿಸುವ ಶೇಕಡಾ 60ರಷ್ಟು ಮಹಿಳೆಯರಿಗೆ ಮಧುಮೇಹದ ಅಪಾಯ: ಸಮೀಕ್ಷೆ

ಹೊಸದಿಲ್ಲಿ, ನ.14: ಭಾರತದ ನಗರಗಳಲ್ಲಿ ಜೀವಿಸುವ ಶೇಕಡಾ 60 ಮಹಿಳೆಯರು ಸರಿಯಾದ ವ್ಯಾಯಾಮ ಕ್ರಮವನ್ನು ಅನುಸರಿಸುವುದಿಲ್ಲ. ಹಾಗಾಗಿ ಅವರು ಮಧುಮೇಹಕ್ಕೆ ತುತ್ತಾಗುವ ಅಪಾಯ ಹೆಚ್ಚಾಗಿದೆ ಎಂದು ಹೊಸ ಸಮೀಕ್ಷೆಯ ವರದಿಯೊಂದು ತಿಳಿಸುತ್ತದೆ.

ನೊವೊ ನೋರ್ಡಿಸ್ಕ್ ಇಂಡಿಯಾ ಎಂಬ ಮಧುಮೇಹ ಚಿಕಿತ್ಸಾ ಸಂಸ್ಥೆ ನಡೆಸಿರುವ ಸಮೀಕ್ಷೆಯ ವರದಿಯು ಮಂಗಳವಾರ ವಿಶ್ವ ಮಧುಮೇಹ ದಿನದಂದು ಬಿಡುಗಡೆಯಾಗಿದ್ದು, ಅದರಲ್ಲಿ ಶೇಕಡಾ 73 ನಗರವಾಸಿ ಮಹಿಳೆಯರಿಗೆ ಗರ್ಭಾವಸ್ಥೆಯ ಮಧುಮೇಹ ಮತ್ತು ಅದರಿಂದ ಮುಂದಿನ ತಲೆಮಾರಿಗೆ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿಲ್ಲ ಎಂದು ತಿಳಿಸಲಾಗಿದೆ.

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕಂಟರ್ ಐಎಂಆರ್‌ಬಿ ಸಹಯೋಗದೊಂದಿಗೆ ನಡೆಸಿರುವ ಈ ಸಮೀಕ್ಷೆಯಲ್ಲಿ 18ರಿಂದ 65ರ ಹರೆಯದ ಒಂದು ಸಾವಿರಕ್ಕಿಂತಲೂ ಅಧಿಕ ಮಹಿಳೆಯರನ್ನು ಸಂದರ್ಶನ ನಡೆಸಲಾಗಿದ್ದು, ಮಧುಮೇಹದಿಂದ ಉಂಟಾಗುವ ಅಪಾಯದ ಬಗ್ಗೆ ಅವರಿಗಿರುವ ಅರಿವಿನ ಬಗ್ಗೆ ತಿಳಿದುಕೊಳ್ಳಲಾಯಿತು. ಈ ಸಮೀಕ್ಷೆಯನ್ನು ದಿಲ್ಲಿ, ಮುಂಬೈ, ಬೆಂಗಳೂರು, ಕೊಲ್ಕತ್ತಾ, ಹೈದರಾಬಾದ್, ಚೆನ್ನೈ, ಅಹ್ಮದಾಬಾದ್, ಭುವನೇಶ್ವರ್, ಲಕ್ನೋ, ಲುಧಿಯಾನಾ, ಇಂದೋರ್, ಗುವಾಹಟಿ, ಕೊಚ್ಚಿ ಮತ್ತು ವಿಜಯವಾಡ ಹೀಗೆ 14 ನಗರಗಳಲ್ಲಿ ನಡೆಸಲಾಗಿದೆ. ಸಂದರ್ಶನ ನಡೆಸಿದ ಮಹಿಳೆಯರ ಪೈಕಿ ಶೇಕಡಾ 78 ಮಂದಿಗೆ ಮಧುಮೇಹದ ಗಂಭೀರ ಪರಿಣಾಮಗಳ ಬಗ್ಗೆ ಅರಿವಿದ್ದರೆ ಶೇಕಡಾ 70 ಮಹಿಳೆಯರು ಆರೋಗ್ಯಪೂರ್ಣ ಜೀವನಶೈಲಿಯಿಂದ ಮಧುಮೇಹದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ನಂಬಿದ್ದಾರೆ. ಶೇಕಡಾ 78 ಮಹಿಳೆಯರಿಗೆ ಮಧುಮೇಹ ಮತ್ತದರ ಪರಿಣಾಮದ ಬಗ್ಗೆ ಅರಿವಿರುವುದು ಸಂತೋಷದ ವಿಷಯವೇ ಆಗಿದ್ದರೂ ಈ ಸಮಸ್ಯೆಯನ್ನು ಎದುರಿಸಲು ಮಹಿಳೆಯರು ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ಆತಂಕದ ವಿಷಯವಾಗಿದೆ ಎಂದು ನೊವೊ ನೋರ್ಡಿಸ್ಕ್ ಇಂಡಿಯಾದ ವ್ಯವಸ್ಥಾಪನಾ ನಿರ್ದೇಶಕ ಮೆಲ್ವಿನ್ ಡಿಸೋಜಾ ತಿಳಿಸಿದ್ದಾರೆ.

ಲ್ಯಾನ್ಸೆಟ್ ಎಂಬ ಜರ್ನಲ್‌ನಲ್ಲಿ ಉಲ್ಲೇಖಿಸಿರುವ ಒಂದು ಸಮೀಕ್ಷೆಯಂತೆ ದೈಹಿಕ ಚಟುವಟಿಕೆಯ ಕೊರತೆಯು ಮಧುಮೇಹ, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಕೆಲವು ಕ್ಯಾನ್ಸರ್‌ಗಳ ನೇರ ಸಂಬಂಧ ಹೊಂದಿದ್ದು ಇದರಿಂದಾಗಿ ವಾರ್ಷಿಕ ಐದು ಮಿಲಿಯನ್ ಸಾವುಗಳು ಸಂಭವಿಸುತ್ತವೆ. ಭಾರತವು 72.9 ಮಿಲಿಯನ್ ಮಧುಮೇಹಿಗಳನ್ನು ಹೊಂದಿದ್ದು ಮಧುಮೇಹದ ರಾಜಧಾನಿಯೆಂದೇ ಕುಖ್ಯಾತಿ ಪಡೆದಿದೆ. 2045ರ ಹೊತ್ತಿಗೆ ಭಾರತದ ಮಧುಮೇಹಿಗಳ ಸಂಖ್ಯೆ 134.3 ಮಿಲಿಯನ್ ತಲುಪುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X