Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ನ.20,...

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ನ.20, 21ರಂದು ದಿಲ್ಲಿ ಮುತ್ತಿಗೆ: ದುಗ್ಗಪ್ಪ ಗೌಡ

ವಾರ್ತಾಭಾರತಿವಾರ್ತಾಭಾರತಿ14 Nov 2017 11:23 PM IST
share

ಚಿಕ್ಕಮಗಳೂರು, ನ.14: ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುವುದು ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನ.20 ಮತ್ತು 21ರಂದು ದಿಲ್ಲಿ ಮುತ್ತಿಗೆಗೆ ಜಿಲ್ಲೆಯಿಂದ 500 ರೈತರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಚಿಕ್ಕಮಗಳೂರು ಜಿಲ್ಲಾ ಶಾಖೆ ತಿಳಿಸಿದೆ.

ಮಂಗಳವಾರ ಈ ಕುರಿತು ರೈತ ಸಂಘದ ಡಿ.ಆರ್.ದುಗ್ಗಪ್ಪಗೌಡ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 175ಕ್ಕೂ ಹೆಚ್ಚು ರೈತ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ರೈತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನ.20ರಂದು ದಿಲ್ಲಿ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿದೆ. ದೇಶದ ಎಲ್ಲಾ ರೈತರು ಸಾಲ ಮುಕ್ತರಾಗಬೇಕು. ರಾಷ್ಟ್ರೀಯ ರೈತ ಅಯೋಗ ವರದಿಯ ಜಾರಿ, ಬೆಂಬಲ ಬೆಲೆ, ದಲ್ಲಾಳಿ ರಹಿತ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಬಹುರಾಷ್ಟ್ರೀಯ ಕಂಪೆನಿಗಳ ಹಿಡಿತದಿಂದ ರೈತರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಎಲ್ಲಾ ರಾಜಕೀಯ ಪಕ್ಷಗಳಿಗೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವುದಷ್ಟೇ ಪ್ರಧಾನ ಕಾಳಜಿಯಾಗಿದೆ ವಿನಃ ಸಾಯುವ ಸ್ಥಿತಿಯಲ್ಲಿರುವ ರೈತರ ಪಡಿಪಾಟಿಲು ಕೇಳಲು ಪುರುಸೊತ್ತಿಲ್ಲ ಎಂದಿದ್ದಾರೆ.
ಕರ್ನಾಟಕದ ಶೇ.21ರಷ್ಟು ರೈತರು ಸಹಕಾರಿ ಬ್ಯಾಂಕುಗಳಲ್ಲಿ 10 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ. ಶೇ.79 ರಷ್ಟು ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 36 ಸಾವಿರ ಕೋಟಿ ಸಾಲ ಮಾಡಿದ್ದಾರೆ. ರಾಷ್ಟ್ರೀಕೃತ ಹಾಗೂ ಸಹಕಾರ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡುವ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಳ್ಳಬೇಕೆಂದು ಅವರು ಹೇಳಿದರು.
ಕೆಲವು ಉದ್ದಿಮೆದಾರರ 42 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿರುವಂತೆ ಸರಕಾರಗಳು ದೇಶದ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಧರಣಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಸಂದಭರ್ದಲ್ಲಿ ಪ್ರಮುಖರಾದ ಕೆ.ಎಸ್.ನಾಗರಾಜ್, ಮಂಜೇಗೌಡ ಹಾಗೂ ನಿರಂಜನ ಮೂರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X