Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 60 ವರ್ಷಗಳ ಬಳಿಕ ವಿಶ್ವಕಪ್ ನಿಂದ...

60 ವರ್ಷಗಳ ಬಳಿಕ ವಿಶ್ವಕಪ್ ನಿಂದ ಹೊರಗುಳಿದ ಇಟಲಿ

ಸ್ವೀಡನ್ 2ನೆ ಬಾರಿ ವಿಶ್ವಕಪ್ ಗೆ ತೇರ್ಗಡೆ

ವಾರ್ತಾಭಾರತಿವಾರ್ತಾಭಾರತಿ14 Nov 2017 11:51 PM IST
share
60 ವರ್ಷಗಳ ಬಳಿಕ ವಿಶ್ವಕಪ್ ನಿಂದ ಹೊರಗುಳಿದ ಇಟಲಿ

ಮಿಲಾನ್, ನ.14: ಸ್ವೀಡನ್ ವಿರುದ್ಧ ಎರಡನೆ ಪ್ಲೇ-ಆಫ್ ಪಂದ್ಯದಲ್ಲಿ ಗೋಲುರಹಿತ ಡ್ರಾಗೊಳಿಸಿರುವ ಇಟಲಿ ತಂಡ 1958ರ ಬಳಿಕ ಇದೇ ಮೊದಲ ಬಾರಿ ಫಿಫಾ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿದೆ.

ಸ್ವೀಡನ್ ತಂಡ ಮೊದಲ ಪ್ಲೇ-ಆಫ್ ಪಂದ್ಯದಲ್ಲಿ 1-0 ಅಂತರದಿಂದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದೆ.

 ಸ್ಟಾಕ್‌ಹೋಮ್‌ನಲ್ಲಿ ನಡೆದಿದ್ದ ಮೊದಲ ಪ್ಲೇ-ಆಫ್ ಪಂದ್ಯದಲ್ಲಿ ಜಾಕಬ್ ಜಾನ್ಸನ್ ಬಾರಿಸಿದ್ದ ಏಕೈಕ ಗೋಲಿನ ನೆರವಿನಿಂದಾಗಿ 1-0 ಅಂತರದಿಂದ ಜಯ ಸಾಧಿಸಿದ್ದ ಸ್ವೀಡನ್ 2006ರ ಬಳಿಕ ವಿಶ್ವಕಪ್‌ನಲ್ಲಿ ಅರ್ಹತೆ ಪಡೆದಿದೆ.

 74,000 ಪ್ರೇಕ್ಷಕರ ಸಮ್ಮುಖದಲ್ಲಿ ಆಡಿದ ನಾಲ್ಕು ಬಾರಿ ವಿಶ್ವ ಚಾಂಪಿಯನ್ ಇಟಲಿ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೂ ಗೋಲು ಬಾರಿಸಲು ವಿಫಲವಾಯಿತು. ಇಟಲಿ ಮೂರನೆ ಬಾರಿ ವಿಶ್ವಕಪ್‌ನಲ್ಲಿ ಸ್ಪರ್ಧಿಸುವ ಅವಕಾಶದಿಂದ ವಂಚಿತವಾಗಿದೆ. ಈಹಿಂದೆ 1930ರಲ್ಲಿ ನಡೆದ ಮೊದಲ ಆವೃತ್ತಿಯ ವಿಶ್ವಕಪ್‌ನಲ್ಲಿ ಭಾಗವಹಿಸಿರಲಿಲ್ಲ. 1958ರಲ್ಲಿ ಸ್ವೀಡನ್‌ನಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ಅರ್ಹತೆ ಪಡೆಯಲು ವಿಫಲವಾಗಿತ್ತು.

ಇಟಲಿ ತಂಡದ ವಿಶ್ವಕಪ್‌ನಲ್ಲಿ ಆಡುವ ಕನಸು ಈಡೇರದ ಹಿನ್ನೆಲೆಯಲ್ಲಿ ತಂಡದ ಐಕಾನ್ ಗೋಲ್‌ಕೀಪರ್ ಗಿಯಾನ್‌ಲುಗಿ ಬಫನ್ ಆರನೆ ಬಾರಿ ವಿಶ್ವಕಪ್‌ನಲ್ಲಿ ಸ್ಪರ್ಧಿಸಿ ದಾಖಲೆ ನಿರ್ಮಿಸುವ ಅವಕಾಶ ತಪ್ಪಿಹೋಗಿದೆ.

39ರ ಹರೆಯದ ಬಫನ್ ಇಟಲಿ ಪರ 175 ಪಂದ್ಯಗಳನ್ನು ಆಡಿದ್ದು ರಶ್ಯದಲ್ಲಿ ನಡೆಯಲಿರುವ ವಿಶ್ವಕಪ್ ತನ್ನ ಕೊನೆಯ ಪಂದ್ಯ ಎಂದು ಈ ಮೊದಲೇ ಘೋಷಿಸಿದ್ದರು. ಆದರೆ, ಇಟಲಿ ತಂಡ ವಿಶ್ವಕಪ್‌ಗೆ ಅರ್ಹತೆ ಪಡೆಯದ ಕಾರಣ ತವರು ಮೈದಾನದಲ್ಲಿ ಕಣ್ಣೀರಿನ ವಿದಾಯ ಹೇಳಿದ್ದಾರೆ.

  ‘‘ನನ್ನನ್ನು ಕ್ಷಮಿಸಿಬಿಡಿ. ನಾನು ನನ್ನ ಪರವಾಗಿ ಮಾತ್ರವಲ್ಲ ಇಟಲಿಯ ಫುಟ್ಬಾಲ್ ಪರ ಕ್ಷಮೆ ಯಾಚಿಸುತ್ತೇನೆ. ವಿಶ್ವಕಪ್‌ಗೆ ಅರ್ಹತೆ ಪಡೆಯದೇ ಇರುವುದಕ್ಕೆ ಬೇಸರವಾಗಿದೆ. ಇದು ನನ್ನ ಕೊನೆಯ ಪಂದ್ಯವಾಗಿದೆ. ನಾನು ಪ್ರತಿಭಾವಂತ ತಂಡವನ್ನು ತ್ಯಜಿಸುತ್ತಿದ್ದೇನೆ. ನನಗೆ ಬೆಂಬಲ ನೀಡಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವೆ’’ ಎಂದು ಬಫನ್ ಹೇಳಿದ್ದಾರೆ.

ಸ್ವೀಡನ್ ತಂಡ ಕಳೆದ ಎರಡು ಆವೃತ್ತಿಯಲ್ಲಿ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು. 2006ರಲ್ಲಿ ಕೊನೆಯ ಬಾರಿ ವಿಶ್ವಕಪ್‌ನಲ್ಲಿ ಕಾಣಿಸಿಕೊಂಡಿತ್ತು. ‘‘ನನಗೆ ಅತ್ಯಂತ ಆನಂದವಾಗುತ್ತಿದೆ. ಈ ಪಂದ್ಯ ನಮ್ಮ ತಂಡದ ಸಾಂಘಿಕ ಶಕ್ತಿಯನ್ನು ತೋರಿಸುತ್ತದೆ.ಸ್ಟಾರ್ ಆಟಗಾರ ಝ್ಲಾಟನ್ ಇಬ್ರಾಹಿಮೊವಿಕ್ ಅನುಪಸ್ಥಿತಿಯಲ್ಲೂ ನಾವು ವಿಭಿನ್ನವಾಗಿ ಆಡಿದ್ದೇವೆ. ಅವರು 2016ರಲ್ಲಿ ಯುರೋ ಕಪ್ ಬಳಿಕ ನಿವೃತ್ತಿಯಾಗಿದ್ದಾರೆ. ಅವರೋರ್ವ ಚಾಂಪಿಯನ್ ಆಟಗಾರನಾಗಿದ್ದರು’’ ಎಂದು ಸ್ವೀಡನ್ ಕೋಚ್ ಜಾನ್ ಆ್ಯಂಡರ್ಸನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X