Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ಅಕ್ರಮ-ಸಕ್ರಮ ಅರ್ಜಿದಾರರಿಗೆ...

ಬಂಟ್ವಾಳ: ಅಕ್ರಮ-ಸಕ್ರಮ ಅರ್ಜಿದಾರರಿಗೆ ಹಕ್ಕುಪತ್ರ ಮಂಜೂರಾತಿಗೆ ಒತ್ತಾಯಿಸಿ ಎಸ್‌ಡಿಪಿಐ ಮನವಿ

ವಾರ್ತಾಭಾರತಿವಾರ್ತಾಭಾರತಿ15 Nov 2017 6:06 PM IST
share
ಬಂಟ್ವಾಳ: ಅಕ್ರಮ-ಸಕ್ರಮ ಅರ್ಜಿದಾರರಿಗೆ ಹಕ್ಕುಪತ್ರ ಮಂಜೂರಾತಿಗೆ ಒತ್ತಾಯಿಸಿ ಎಸ್‌ಡಿಪಿಐ ಮನವಿ

ಬಂಟ್ವಾಳ, ನ.15: ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಕ್ರಮ-ಸಕ್ರಮ ಅರ್ಜಿದಾರರಿಗೆ ಹಕ್ಕುಪತ್ರ ಮಂಜೂರಾತಿ ವಿಳಂಬದ ವಿರುದ್ಧ ಎಸ್‌ಡಿಪಿಐ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ತಹಶೀಲ್ದಾರ ಪುರಂದರ ಹೆಗ್ಡೆ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸುಮಾರು 250 ಮಂದಿ ತಾವು ವಾಸಿಸುತ್ತಿರುವ ಮನೆ ಅಡಿಸ್ಥಳದ ನಿವೇಶನದ ಹಕ್ಕು ಪತ್ರಕ್ಕಾಗಿ ಸರಕಾರದ ಅಕ್ರಮ ಸಕ್ರಮ ಯೋಜನೆಯಡಿ ಈಗಾಗಲೇ ಅರ್ಜಿಯನ್ನು ಸಲ್ಲಿಸಿ ಸರಕಾರಕ್ಕೆ ಪಾವತಿಸಬೇಕಾಗಿರುವ ಮೊತ್ತವನ್ನೂ ಪಾವತಿಸಿರುತ್ತಾರೆ. ಆದರೆ ಇದುವರೆಗೂ ಅವರ ಕೈಗೆ ಹಕ್ಕುಪತ್ರವು ಸಿಕ್ಕಿರುವುದಿಲ್ಲ. ಅಲ್ಲದೆ ಅಕ್ರಮ-ಸಕ್ರಮ ಅರ್ಜಿದಾರರಿಗೆ ಹಕ್ಕುಪತ್ರ ನೀಡದೆ ವಿಳಂಬ ಮಾಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಹಕ್ಕು ಪತ್ರವನ್ನು ಮಂಜೂರು ಮಾಡಿ ಈಗಾಗಲೇ ಪಂಚಾಯತ್ ಕಚೇರಿಗೆ ರವಾನಿಸಿ ಮೂರು ತಿಂಗಳು ಕಳೆದಿರುತ್ತದೆ. ಆದರೆ ಪಂಚಾಯತ್ ಕಚೇರಿಯವರು ಸಕಾರಣಗಳಿಲ್ಲದೆ ಹಕ್ಕುಪತ್ರ ವಿತರಣೆಯಲ್ಲಿ ಈ ರೀತಿಯ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದು ಕಾನೂನು ವಿರೋಧಿ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಮುಂದಿನ ವಿಧಾನಸಭಾ ಮತ್ತು ಪಂಚಾಯತ್ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಆಡಳಿತ ರೂಢ ಕಾಂಗ್ರೆಸ್ ಪಕ್ಷವು ಅಕ್ರಮ ಸಕ್ರಮ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯನ್ನು ವಿಳಂಬ ಮಾಡಿ ಅದರ ರಾಜಕೀಯ ಲಾಭವನ್ನು ಪಡೆಯಲು ಪ್ರಯತ್ನಿಸುತ್ತಿದೆ ಎಂದು ಎಸ್‌ಡಿಪಿ ಆರೋಪಿಸಿದೆ.

ಒಂದು ವಾರದೊಳಗೆ ಸಂಬಂಧ ಪಟ್ಟ ಅರ್ಜಿದಾರರಿಗೆ ಹಕ್ಕು ಪತ್ರ ನೀಡದಿದ್ದರೆ, ಮುಂದಿನ ದಿನಗಳಲ್ಲಿ ಎಸ್‌ಡಿಪಿಐ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಈ ಸಂದರ್ಭ ಎಸ್‌ಡಿಪಿಐ ಮುಖಂಡರಾದ ರಿಯಾಝ್ ಫರಂಗಿಪೇಟೆ, ಶಾಹುಲ್ ಎಸ್.ಎಚ್., ಸುಲೈಮಾನ್ ಉಸ್ತಾದ್, ಇಕ್ಬಾಲ್ ಫರಂಗಿಪೇಟೆ, ಅಬ್ಬಾಸ್ ಪರಿಮಾರ್, ಮುಹಮ್ಮದ್ ಶಾಫಿ, ಸಿದ್ದೀಕ್ ಮತ್ತಿತರರು ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X