Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ರಫೇಲ್ ಒಪ್ಪಂದ, ಶಾ ಪುತ್ರನ ಅವ್ಯವಹಾರದ...

“ರಫೇಲ್ ಒಪ್ಪಂದ, ಶಾ ಪುತ್ರನ ಅವ್ಯವಹಾರದ ಬಗ್ಗೆ ಮೋದಿಯನ್ನೇಕೆ ಪ್ರಶ್ನಿಸುತ್ತಿಲ್ಲ”

ಮಾಧ್ಯಮಗಳಿಗೆ ರಾಹುಲ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ16 Nov 2017 8:30 PM IST
share
“ರಫೇಲ್ ಒಪ್ಪಂದ, ಶಾ ಪುತ್ರನ ಅವ್ಯವಹಾರದ ಬಗ್ಗೆ ಮೋದಿಯನ್ನೇಕೆ ಪ್ರಶ್ನಿಸುತ್ತಿಲ್ಲ”

ಹೊಸದಿಲ್ಲಿ, ನ.16: “ನೀವು ನನಗೆ ಹಲವಾರು ಪ್ರಶ್ನೆಗಳನ್ನು ಕೇಳುತ್ತೀರಿ ಹಾಗೂ ಅವುಗಳಿಗೆ ನಾನು ಸೂಕ್ತ ಉತ್ತರ ನೀಡುತ್ತಾ ಬಂದಿದ್ದೇನೆ. ಆದರೆ ನೀವೇಕೆ ರಫೇಲ್ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿಯನ್ನು ಪ್ರಶ್ನಿಸುತ್ತಿಲ್ಲ. ಓರ್ವ ಉದ್ಯಮಿಯ ಅನುಕೂಲಕ್ಕಾಗಿ ಇಡೀ ವ್ಯವಹಾರವನ್ನೇ ಮೋದಿ ಬದಲಾಯಿಸಿದ್ದಾರೆ. ಅಲ್ಲದೆ, ಅಮಿತ್ ಶಾ ಪುತ್ರನ ಬಗ್ಗೆ ಯಾಕೆ ಮೋದಿಯನ್ನು ಪ್ರಶ್ನಿಸುತ್ತಿಲ್ಲ” ಎಂದು ರಾಹುಲ್ ಗಾಂಧಿ ಮಾಧ್ಯಮದವರನ್ನು ಪ್ರಶ್ನಿಸಿದ ಘಟನೆ ನಡೆದಿದೆ.

 ಅಸಂಘಟಿತ ವಲಯದ ಕಾರ್ಮಿಕರ ಅಖಿಲ ಭಾರತ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ ರಾಹುಲ್ ಈ ಪ್ರಶ್ನೆ ಕೇಳಿದ್ದಾರೆ. ಫ್ರಾನ್ಸಿನ ದಸ್ಸಲ್ಟ್ ಏವಿಯೇಷನ್ ಸಂಸ್ಥೆಯಿಂದ 36 ರಫೇಲ್ ಎಂಎಂಆರ್‌ಸಿಎ ಫೈಟರ್ ವಿಮಾನಗಳ ಖರೀದಿಗೆ 7.8 ಬಿಲಿಯನ್ ಡಾಲರ್ ಮೊತ್ತದ ಒಪ್ಪಂದಕ್ಕೆ ಸಹಿಹಾಕಲಾಗಿದೆ. ಈ ಹಿಂದಿನ ಯುಪಿಎ ಸರಕಾರದ ಅವಧಿಯಲ್ಲಿ ವಿಮಾನ ಖರೀದಿಗೆ ಟೆಂಡರ್ ಕರೆಯಲಾಗಿತ್ತು. ಆದರೆ ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಧಿಕ ದರ ಪಾವತಿಸಿ ವಿಮಾನ ಖರೀದಿಸಲು ಮುಂದಾಗಿದೆ ಎಂಬುದು ಕಾಂಗ್ರೆಸ್‌ನ ಆರೋಪವಾಗಿದೆ.

 ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕುತ್ತಾ ಬಂದಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಆಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣ ಸೇರಿದಂತೆ ಪ್ರಮುಖ ಹಗರಣಗಳಲ್ಲಿ ಸಿಲುಕಿರುವ ಕಾರಣ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ಟೀಕಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X