Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.18ರಿಂದ ರಾಜ್ಯಮಟ್ಟದ ಕನ್ನಡ ನಾಟಕ...

ನ.18ರಿಂದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ16 Nov 2017 10:19 PM IST
share

ಉಡುಪಿ, ನ.16: ಉಡುಪಿ ರಂಗಭೂಮಿ ವತಿಯಿಂದ 38ನೆ ವರ್ಷದ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆಯನ್ನು ನ.18ರಿಂದ ಡಿ.2ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ.

ಈ ಬಾರಿಯ ಸ್ಪರ್ಧೆಯಲ್ಲಿ ಬೆಂಗಳೂರಿನ 4, ಮೈಸೂರಿನ 3, ಮಂಗಳೂರಿನ 2 ಕಲಬುರ್ಗಿ, ಶಿವಮೊಗ್ಗದ ತಲಾ ಒಂದು ಮತ್ತು ಉಡುಪಿ ಜಿಲ್ಲೆಯ ನಾಲ್ಕು ತಂಡಗಳು ಭಾಗವಹಿಸಲಿವೆ. ಒಟ್ಟು 15 ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನ.18- ಬೆಂಗಳೂರು ಪುವರ ಆರ್ಟ್ ಸ್ಟುಡಿಯೋ ಟ್ರಸ್ಟ್‌ನಿಂದ ‘ಕುದುರೆ ಬಂತು ಕುದುರೆ’(ನಿ: ಹನುರಾಮ ಸಂಜೀವ), ನ.19- ಬೆಂಗಳೂರು ಏಷಿ ಯನ್ ಥೇಟರ್‌ನಿಂದ ‘ವರಾಹ ಪುರಾಣ’(ನಿ: ಸಿದ್ರಾಮ ಕೊಪ್ಪರ), ನ.20- ಮಂಗಳೂರು ಕಲಾಕುಲ್‌ನಿಂದ ‘ಮಹಾಕಾಲ’(ನಿ: ಗುರುಮೂರ್ತಿ ವಿ. ಎಸ್.), ನ.21- ಮೈಸೂರು ಗೆಜ್ಜೆಹೆಜ್ಜೆ ರಂಗ ತಂಡದಿಂದ ‘ಪುರಹರ’(ನಿ: ಉದಯ್ ಎಸ್.), ನ.22-ಮಂಗಳೂರು ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ಕೇಳೆ ಸಖಿ ಚಂದ್ರಮುಖಿ’(ನಿ: ಶಶಿರಾಜ್ ಕಾವೂರು), ನ.23- ಬೆಂಗಳೂರು ಅನಿಕೇತನ ಸಿಯೋನ್ ಪ್ರತಿಷ್ಠಾನದಿಂದ ‘ತುಕ್ರನ ಕನಸು’(ನಿ: ಪುನೀತ್ ಶೆಟ್ಟಿ), ನ.24- ಕಲಬುರ್ಗಿ ವಿಶ್ವರಂಗ ನಾಟಕ ಮತ್ತು ನೃತ್ಯ ಸೇವಾ ಸಂಘದಿಂದ ‘ರಾನ್’(ನಿ: ವಿಶ್ವರಾಜ್ ಪಾಟೀಲ್), ನ.25- ಮೈಸೂರು ಜಿಪಿಐಇಆರ್‌ನಿಂದ ‘ಅಣ್ಣಾವಾಲಿ’(ನಿ: ಮೈಮ್ ರಮೇಶ್), ನ.26- ಹೆಗ್ಗೋಡು ಕೆ.ವಿ.ಸುಬ್ಬಣ್ಣ ರಂಗಸಮೂಹದಿಂದ ‘ಸಂದೇಹ ಸಾಮ್ರಾಜ್ಯ’ (ನಿ: ಮಂಜುನಾಥ ಬಡಿಗೇರ), ನ.27- ಬೆಂಗಳೂರು ಅಜೀವಿಕದಿಂದ ‘ಪೋಸ್ಟ್ ಬಾಕ್ಸ್ ನಂ.9’(ನಿ: ಉದಯ್ ಸೋಸಲೆ), ನ.28- ಕಟಪಾಡಿ ವನಸುಮ ವೇದಿಕೆಯಿಂದ ‘ಮಲಾಲಾ ಅಲ್ಲಾ’(ನಿ:ಬಾಸುಮ ಕೊಡಗು), ನ.29- ಕೊಡವೂರು ಸುಮನಸಾದಿಂದ ‘ರಥಯಾತ್ರೆ’(ನಿ: ಗುರುರಾಜ್ ಮಾರ್ಪಳ್ಳಿ), ನ.30- ಬೈಂದೂರು ಲಾವಣ್ಯದಿಂದ ‘ಗಾಂಧಿಗೆ ಸಾವಿಲ್ಲ’(ನಿ: ಗಿರೀಶ್ ಬೈಂದೂರು), ಡಿ.1- ಮೈಸೂರು ಅನುಕರಣದಿಂದ ‘ಬೋನಿಗೆ ಬಿದ್ದವರು’(ನಿ: ಜೀವನ್ ಕುಮಾರ್ ಹೆಗ್ಗೋಡು), ಡಿ.2- ಬ್ರಹ್ಮಾವರ ಹಾರಾಡಿ ಭೂಮಿಕಾದಿಂದ ‘ವೃತ್ತದ ವೃತ್ತಾಂತ’(ನಿ: ಬಿಎಸ್.ರಾಮ್ ಶೆಟ್ಟಿ) ಾಟಕಗಳು ಪ್ರದರ್ಶನಗೊಳ್ಳಲಿವೆ.
ವಿಜೇತ ತಂಡಕ್ಕೆ ಪ್ರಥಮ 25ಸಾವಿರ ರೂ., ದ್ವಿತೀಯ 20ಸಾವಿರ ರೂ., ತೃತೀಯ 15ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಸ್ಪರ್ಧೆಗೆ ಬರುವ ತಂಡಗಳಿಗೆ ಪ್ರಯಾಣ ಭತ್ಯೆ ಜೊತೆ ಗೌರವಧನವಾಗಿ 5000ರೂ. ನೀಡಲಾಗುವುದು.

ನ.18ರಂದು ಸಂಜೆ 6ಗಂಟೆಗೆ ಸ್ಪರ್ಧೆಯನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ.ಸಂಧ್ಯಾ ನಂಬಿಯಾರ್ ಉದ್ಘಾಟಿಸಲಿರುವರು. ಬಹುಮಾನ ವಿತರಣಾ ಸಮಾರಂಭವು ಜನವರಿ ತಿಂಗಳ ಮೊದಲ ವಾರದಲ್ಲಿ  ನಡೆಯಲಿದೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ನಂದಕುಮಾರ್, ಜತೆ ಕಾರ್ಯದರ್ಶಿ ಗಳಾದ ರವಿರಾಜ್ ಎಚ್.ಪಿ., ಭಾಸ್ಕರ ರಾವ್ ಕಿದಿಯೂರು, ಸದಸ್ಯ ಮೇಟಿ ಮುದಿಯಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X