Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುರಂಗ ಲಕ್ಮಲ್ ಕಮಾಲ್

ಸುರಂಗ ಲಕ್ಮಲ್ ಕಮಾಲ್

►ಪ್ರಥಮ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ►ಭಾರತದ 3ವಿಕೆಟ್‌ಗಳು ಪತನ

ವಾರ್ತಾಭಾರತಿವಾರ್ತಾಭಾರತಿ16 Nov 2017 11:41 PM IST
share
ಸುರಂಗ ಲಕ್ಮಲ್ ಕಮಾಲ್

ಕೋಲ್ಕತಾ, ನ.16: ಶ್ರೀಲಂಕಾ ವಿರುದ್ಧ ಇಲ್ಲಿನ ಈಡನ್ ಗಾರ್ಡನ್‌ನಲ್ಲಿ ಗುರುವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದು, ಪಂದ್ಯದಲ್ಲಿ ಟೀಮ್ ಇಂಡಿಯಾ ಅಗ್ರ ಸರದಿಯ ದಾಂಡಿಗರನ್ನು ಬೇಗನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಮಳೆಯಿಂದಾಗಿ ಆಟ ನಿಂತಾಗ ಭಾರತ 11.5 ಓವರ್‌ಗಳಲ್ಲಿ 3 ವಿಕೆಟ್ ನಷ್ಟದಲ್ಲಿ 17 ರನ್ ಗಳಿಸಿದೆ. ಚೇತೇಶ್ವರ ಪೂಜಾರ ಔಟಾಗದೆ 8 ರನ್ ಮತ್ತು ಇನ್ನೂ ಖಾತೆ ತೆರೆಯದ ಅಜಿಂಕ್ಯ ರಹಾನೆ ಔಟಾಗದೆ ಕ್ರೀಸ್‌ನಲ್ಲಿದ್ದಾರೆ. ಮಳೆಯಿಂದಾಗಿ ತಡವಾಗಿ ಆಟ ಆರಂಭಗೊಂಡಿತ್ತು. ಟಾಸ್ ಜಯಿಸಿದ್ದ ಶ್ರೀಲಂಕಾ ತಂಡ ಭಾರತವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಎರಡು ಬಾರಿ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿತ್ತು. ದಿನದ ಓವರ್‌ನ ಮೊದಲ ಎಸೆತದಲ್ಲಿ ಲೋಕೇಶ್ ರಾಹುಲ್ ಅವರು ಸುರಂಗ ಲಕ್ಮಲ್‌ಗೆ ವಿಕೆಟ್ ಒಪ್ಪಿಸಿದರು ರಾಹುಲ್ ಖಾತೆ ತೆರೆಯದೆ ಪೆವಿಲಿಯನ್ ಸೇರಿದರು. ಬಳಿಕ ಚೇತೇಶ್ವರ ಪೂಜಾರ ಕ್ರೀಸ್‌ಗೆ ಆಗಮಿಸಿದರು. ತಂಡದ ಸ್ಕೋರ್ 6.2ನೆ ಓವರ್‌ನಲ್ಲಿ 13ಕ್ಕೆ ತಲುಪುವಾಗ ಶಿಖರ್ ಧವನ್ 8 ರನ್(11ಎ,1ಬೌ) ಗಳಿಸಿ ಸುರಂಗ ಲಕ್ಮಲ್ ಎಸೆತದಲ್ಲಿ ಔಟಾಗಿ ಪೆವಿಲಿಯನ್ ಸೇರಿದರು. ನಾಯಕ ವಿರಾಟ್ ಕೊಹ್ಲಿ 11 ಎಸೆತಗಳನ್ನು ಎದುರಿಸಿದ್ದರೂ ಅವರಿಗೆ ಖಾತೆ ತೆರೆಯಲು ಅವಕಾಶ ನೀಡದೆ ಸುರಂಗ ಲಕ್ಮಲ್ ಪೆವಿಲಿಯನ್‌ಗೆ ಅಟ್ಟಿದರು. ಇದರೊಂದಿಗೆ ಲಕ್ಮಲ್ 6 ಓವರ್‌ಗಳಲ್ಲಿ ಒಂದೂ ರನ್ ನೀಡದೆ 3 ವಿಕೆಟ್‌ಗಳನ್ನು ತನ್ನ ಖಾತೆಗೆ ಸೇರಿಸಿಕೊಂಡು ಅಪೂರ್ವ ಯಶಸ್ಸು ಗಳಿಸಿದರು.

ಸಂಕ್ಷಿಪ್ತ ಸ್ಕೋರ್

►ಭಾರತ 11.5 ಓವರ್‌ಗಳಲ್ಲಿ 17/3

                  ರಾಹುಲ್ ಸಿ ಡಿಕ್ವೆಲ್ಲಾ ಬಿ ಲಕ್ಮಲ್0

                   ಶಿಖರ್ ಧವನ್ ಬಿ ಲಕ್ಮಲ್ 8

                   ಪೂಜಾರ ಬ್ಯಾಟಿಂಗ್8

                   ವಿರಾಟ್ ಕೊಹ್ಲಿ ಎಲ್‌ಬಿಡಬ್ಲು ಲಕ್ಮಲ್0

                   ಅಜಿಂಕ್ಯ ರಹಾನೆ ಔಟಾಗದೆ 0

                   ಇತರೆ1

ವಿಕೆಟ್ ಪತನ: 1-0, 13-2, 17-3

ಬೌಲಿಂಗ್ ವಿವರ

                   ಸುರಂಗ ಲಕ್ಮಲ್06-06-00-03

                   ಲಹಿರು ಗಾಮಗೆ 5.5-01-16-00

share
ವಾರ್ತಾಭಾರತಿ
ವಾರ್ತಾಭಾರತಿ
Next Story
X