Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಭಾರತೀಯ ಚಲನಚಿತ್ರ್ಯೋತ್ಸವದಲ್ಲಿ 9 ಮರಾಠಿ...

ಭಾರತೀಯ ಚಲನಚಿತ್ರ್ಯೋತ್ಸವದಲ್ಲಿ 9 ಮರಾಠಿ ಚಲನಚಿತ್ರಗಳು

ವಾರ್ತಾಭಾರತಿವಾರ್ತಾಭಾರತಿ18 Nov 2017 5:30 PM IST
share
ಭಾರತೀಯ ಚಲನಚಿತ್ರ್ಯೋತ್ಸವದಲ್ಲಿ 9 ಮರಾಠಿ ಚಲನಚಿತ್ರಗಳು

ಈ ವರ್ಷದ ಪ್ರತಿಷ್ಠಿತ ಭಾರತೀಯ ಚಲನಚಿತ್ರೋತ್ಸವದಲ್ಲಿ ಬರೋಬ್ಬರಿ 9 ಮರಾಠಿ ಚಲನಚಿತ್ರಗಳು ಆಯ್ಕೆಯಾಗಿದ್ದು, ಇತರ ಎಲ್ಲಾ ಪ್ರಾದೇಶಿಕ ಭಾಷಾಚಿತ್ರಗಳನ್ನು ಹಿಂದಿಕ್ಕಿದ್ದು, ಭರ್ಜರಿ ಸಾಧನೆಯನ್ನು ಪ್ರದರ್ಶಿಸಿದೆ.

ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕಾರದಲ್ಲಿ ಸ್ವರ್ಣ ಕಮಲ ವಿಜೇತ ಕಸವ್, ಪ್ರಿಯಾಂಕಾ ಚೋಪ್ರಾ ನಿರ್ಮಾಣದ ‘ವೆಂಟಿಲೇಟರ್’, ಮನೋಜ್ ಕದಂ ನಿರ್ದೇಶನದ ‘ಕ್ಷಿತಿಜ್’, ಪ್ರಸಾದ್ ಓಕ್‌ಅವರ ‘ಕಚ್ಚಾ ಲಿಂಬು’, ಯೋಗೀಶ್ ಸೋಮನ್ ಹಾಗೂ ವಿವೇಕ್ ವಾಘ್‌ಜಂಟಿ ನಿರ್ದೇಶನದ ‘ಮಾಝಾ ಬಿರ್‌ಭಿರಾ’, ಸಾಗರ್‌ಛಾಯಾ ವಂಜಾರಿಯವರ ‘ರೆಡು’, ವರುಣ್ ನಾರ್ವೆಕರ್‌ರ ‘ಮುರಾಂಬ’, ಗಜೇಂದ್ರ ಅಹಿರೆ ಅವರ ‘ಪಿಂಪಲ್’ ಹಾಗೂ ದೀಪಕ್ ಗಾವಡೆಯವರ ‘ಇಡಕ್’, ಚಿತ್ರೋತ್ಸವಕ್ಕೆ ಆಯ್ಕೆಯಾದ 9 ಮರಾಠಿ ಚಿತ್ರಗಳು.

ಹಾಗೆ ನೋಡಿದರೆ ಚಿತ್ರೋತ್ಸವಕ್ಕಾಗಿ 26 ಮರಾಠಿ ಚಿತ್ರಗಳು ಪ್ರವೇಶ ಕೋರಿದ್ದರೂ, ಅಂತಿಮವಾಗಿ 9 ಚಿತ್ರಗಳು ಆಯ್ಕೆಯಾಗಿದ್ದವು.

ಕಳೆದ ವರ್ಷ ಕೇವಲ 4 ಮರಾಠಿ ಚಿತ್ರಗಳು ಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದರೆ, ಈ ಸಾಲಿನಲ್ಲಿ ಅದರ ಎರಡು ಪಟ್ಟಿಗಿಂತಲೂ ಹೆಚ್ಚು ಚಿತ್ರಗಳು ಪ್ರವೇಶ ಗಿಟ್ಟಿಸಿಕೊಂಡಿರುವುದು ಮರಾಠಿ ಚಿತ್ರರಂಗವನ್ನು ಪುಳಕಿತಗೊಳಿಸಿದೆ.

ಮರಾಠಿ ಚಿತ್ರರಂಗವು ಹೆಚ್ಚುಹೆಚ್ಚಾಗಿ ತನ್ನನ್ನು ಪ್ರಯೋಗಶೀಲತೆಗೆ ಒಡ್ಡಿಕೊಳ್ಳುತ್ತದೆ. ಭಾರತೀಯ ಪನೋರಮಾ ವಿಭಾಗದಲ್ಲಿ ಸ್ಪರ್ಧಿಸಲು ಬರುವ ನೂರಾರು ಚಿತ್ರಗಳನ್ನು ಮೀರಿಸಿ ಮರಾಠಿ ಚಿತ್ರಗಳು ಸಾಧನೆ ತೋರಿರುವುದು ನಿಜಕ್ಕೂ ದೊಡ್ಡ ಸಂಗತಿಯೇ ಎಂದು ಖ್ಯಾತ ನಿರ್ದೇಶಕ ವಾಘ್ ಸಂತಸ ವ್ಯಕ್ತಪಡಿಸಿದ್ದಾರೆ.

ಹಾಗೆ ನೋಡಿದರೆ ರವಿ ಜಾಧವ್ ನಿರ್ದೇಶನದ ಮರಾಠಿ ಸಿನೆಮಾ ನ್ಯೂಡ್ ಕೂಡಾ ಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು ಆ ಚಿತ್ರವನ್ನು ಅಂತಿಮಪಟ್ಟಿಯಿಂದ ಕೈಬಿಟ್ಟಿತ್ತು. ಸಚಿವಾಲಯದ ಈ ತೀರ್ಮಾನಕ್ಕೆ ನಿರ್ದೇಶಕ ಜಾಧವ್ ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಾಯಶಃ ಟೈಟಲ್‌ನಿಂದಾಗಿ ಚಿತ್ರವು ಸಚಿವಾಲಯದ ಕೆಂಗಣ್ಣಿಗೆ ಗುರಿಯಾಗಿ ರಬಹುದೆಂದು ಜಾಧವ್ ಸಂದೇಹ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X