Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉತ್ತರಪ್ರದೇಶ ವಿರುದ್ಧ ಕರ್ನಾಟಕ 642/7

ಉತ್ತರಪ್ರದೇಶ ವಿರುದ್ಧ ಕರ್ನಾಟಕ 642/7

►ಮನೀಷ್ 4ನೆ ದ್ವಿಶತಕ ► ಚೊಚ್ಚಲ ಪಂದ್ಯದಲ್ಲಿ ನಿಶ್ಚಲ್ 195

ವಾರ್ತಾಭಾರತಿವಾರ್ತಾಭಾರತಿ18 Nov 2017 11:39 PM IST
share
ಉತ್ತರಪ್ರದೇಶ ವಿರುದ್ಧ ಕರ್ನಾಟಕ 642/7

ಕಾನ್ಪುರ, ನ.18: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮನೀಷ್ ಪಾಂಡೆ ಅವರ ಆಕ್ರಮಣಕಾರಿ ಬ್ಯಾಟಿಂಗ್(238 ರನ್,301 ಎಸೆತ) ನೆರವಿನಿಂದ ಕರ್ನಾಟಕ ತಂಡ ಉತ್ತರಪ್ರದೇಶ ವಿರುದ್ಧದ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ 7 ವಿಕೆಟ್‌ಗ ನಷ್ಟಕ್ಕೆ 642 ರನ್ ಕಲೆ ಹಾಕಿದೆ.

ಎರಡನೆ ದಿನವಾದ ಶನಿವಾರ ಪಾಂಡೆ ಭರ್ಜರಿ ಬ್ಯಾಟಿಂಗ್‌ನ ಮೂಲಕ ಹೀರೋವಾಗಿ ಹೊರಹೊಮ್ಮಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನಾಲ್ಕನೆ ದ್ವಿಶತಕ ಸಿಡಿಸಿರುವ ಪಾಂಡೆ ಜೀವನಶ್ರೇಷ್ಠ ಸ್ಕೋರನ್ನು ದಾಖಲಿಸಿದರು.

ಕರ್ನಾಟಕ 3 ವಿಕೆಟ್‌ಗಳ ನಷ್ಟಕ್ಕೆ 327 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿತು. ಪಾಂಡೆ ಎರಡನೆ ಪ್ರಥಮ ದರ್ಜೆ ಪಂದ್ಯವನ್ನಾಡುತ್ತಿರುವ ನಿಶ್ಚಲ್ ಅವರೊಂದಿಗೆ 5ನೆ ವಿಕೆಟ್‌ಗೆ 354 ರನ್ ಜೊತೆಯಾಟ ನಡೆಸಿ ಕರ್ನಾಟಕ ಈ ಋತುವಿನಲ್ಲಿ ಮೂರನೆ ಬಾರಿ 600ಕ್ಕೂ ಅಧಿಕ ರನ್ ಕಲೆಹಾಕಲು ನೆರವಾದರು.

 ಪಾಂಡೆ 231 ಎಸೆತಗಳಲ್ಲಿ 29 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಬೆಂಬಲದಿಂದ ದ್ವಿಶತಕ ಪೂರೈಸಿದರು. ವೇಗದ ಬೌಲರ್ ಇಮ್ತಿಯಾಝ್ ಅಹ್ಮದ್‌ಗೆ ವಿಕೆಟ್ ಒಪ್ಪಿಸಿದ ಪಾಂಡೆ 301 ಎಸೆತಗಳಲ್ಲಿ 31 ಬೌಂಡರಿ, 2 ಸಿಕ್ಸರ್‌ಗಳನ್ನೊಳಗೊಂಡ 238 ರನ್ ಗಳಿಸಿದರು.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 82 ಪಂದ್ಯಗಳಲ್ಲಿ 49.17ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿರುವ ಪಾಂಡೆ 16 ಶತಕಗಳ ಹಿತ ಒಟ್ಟು 5,500 ರನ್ ಗಳಿಸಿದ್ದಾರೆ.

ಕೆ.ಎಲ್. ರಾಹುಲ್‌ರಿಂದ ತೆರವಾದ ಸ್ಥಾನಕ್ಕೆ ಆಯ್ಕೆಯಾಗಿದ್ದ ನಿಶ್ಚಲ್ ತನಗೆ ಲಭಿಸಿದ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಂಡರು. ಪಾಂಡೆ ಅವರೊಂದಿಗೆ 300ಕ್ಕೂ ಅಧಿಕ ರನ್ ಜೊತೆಯಾಟ ನಡೆಸಿದ ನಿಶ್ಚಲ್ 425 ಎಸೆತಗಳಲ್ಲಿ 23 ಬೌಂಡರಿಗಳ ಸಹಿತ 195 ರನ್ ಗಳಿಸಿ ಪ್ರತಾಪ್‌ಗೆ ಔಟಾದರು. ಚೊಚ್ಚಲ ಶತಕ ಸಿಡಿಸಿದ್ದ ನಿಶ್ಚಲ್ ಚೊಚ್ಚಲ ದ್ವಿಶತಕ ಗಳಿಸಲು 5 ರನ್ ಕೊರತೆ ಎದುರಿಸಿದರು.

ಸ್ಟುವರ್ಟ್ ಬಿನ್ನಿ 25 ರನ್ ಗಳಿಸಿ ಔಟಾದರು. ಇಮ್ತಿಯಾಝ್ ಅಹ್ಮದ್(3-101) ಹಾಗೂ ಪ್ರತಾಪ್ ಸಿಂಗ್(3-108)ತಲಾ ಮೂರು ವಿಕೆಟ್ ಗಳನ್ನು ಕಬಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X