Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್‌ವೈಎಸ್ ರಾಜಾಧ್ಯ್ಯಕ್ಷರಾಗಿ...

ಎಸ್‌ವೈಎಸ್ ರಾಜಾಧ್ಯ್ಯಕ್ಷರಾಗಿ ಜಿ.ಎಂ.ಕಾಮಿಲ್ ಸಖಾಫಿ, ಕಾರ್ಯದರ್ಶಿಯಾಗಿ ಝೈನಿ ಕಾಮಿಲ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Nov 2017 5:29 PM IST
share
ಎಸ್‌ವೈಎಸ್ ರಾಜಾಧ್ಯ್ಯಕ್ಷರಾಗಿ ಜಿ.ಎಂ.ಕಾಮಿಲ್ ಸಖಾಫಿ, ಕಾರ್ಯದರ್ಶಿಯಾಗಿ ಝೈನಿ ಕಾಮಿಲ್ ಆಯ್ಕೆ

ಮಂಗಳೂರು, ನ.19: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ(ಎಸ್‌ವೈಎಸ್)ದ ನೂತನ ಸಾಲಿನ ರಾಜ್ಯಾಧ್ಯಕ್ಷರಾಗಿ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಪಾಣೆಮಂಗಳೂರು ಪ್ರಧಾನ ಕಾರ್ಯದರ್ಶಿಯಾಗಿ ಎಮ್ಮೆಸ್ಸೆಂ ಅಬ್ದುರ್ರಶೀದ್ ಸಖಾಫಿ ಝೈನಿ ಕಾಮಿಲ್ ತಲಪಾಡಿ ಆಯ್ಕೆಯಾಗಿದ್ದಾರೆ. ಮಿತ್ತೂರು ಕೆಜಿಎನ್ ದಅ್ವಾ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.

  ಕೋಶಾಧಿಕಾರಿಯಾಗಿ ಎ.ಯೂಸುಫ್ ಹಾಜಿ ಉಪ್ಪಳ್ಳಿ ಚಿಕ್ಕಮಗಳೂರು, ಉಪಾಧ್ಯಕ್ಷರಾಗಿ ಡಿ.ಕೆ.ಉಮರ್ ಸಖಾಫಿ ಕಂಬಳಬೆಟ್ಟು, ಸೈಯದ್ ಎ.ಪಿ.ಎಸ್.ಹುಸೈನ್ ಅಹ್ದಲ್ ತಂಙಳ್ ಬಾಖವಿ ಚಿಕ್ಕಮಗಳೂರು, ಜಿ.ಎಂ.ಹೈದರಲಿ ಕಾಮಿಲ್ ನಿಝಾಮಿ ಶಿವಮೊಗ್ಗ, ಹಾಜಿ ಕೆ.ಮುಹಿಯುದ್ದೀನ್ ಗುಡ್‌ವಿಲ್ ಕಾಪು, ಕಾರ್ಯದರ್ಶಿಗಳಾಗಿ ಎಂ.ಎ.ಸಿದ್ದೀಕ್ ಸಖಾಫಿ ಮೂಳೂರು, ಯಾಕೂಬ್ ಯೂಸುಫ್ ಬೆಂಗಳೂರು, ಅಬ್ದುಲ್ ಹಕೀಂ ಕೊಡ್ಲಿಪೇಟೆ, ಉಸ್ಮಾನ್ ಅಬ್ದುಲ್ಲಾ ಎಮ್ಮೆಮಾಡು ಕೊಡಗು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೈಯದ್ ಇಸ್ಮಾಯೀಲ್ ತಂಙಳ್ ಮದನಿ ಉಜಿರೆ, ಸೈಯದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ, ಸೈಯದ್ ಶಹೀದುದ್ದೀನ್ ಬಾಖವಿ ಅಲ್ ಬುಖಾರಿ ಶಿವಮೊಗ್ಗ, ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್, ಎಸ್.ಪಿ.ಹಂಝ ಸಖಾಫಿ ಬಂಟ್ವಾಳ, ಪಿ.ಎಂ.ಉಸ್ಮಾನ್ ಸಅದಿ ಪಟ್ಟೋರಿ, ಟ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಎಂ.ಪಿ.ಎಂ.ಅಶ್ರಫ್ ಸಅದಿ ಮಲ್ಲೂರು, ಅಶ್ರಫ್ ಕಿನಾರ ಮಂಗಳೂರು, ಕೆ.ಕೆ.ಮುಹಿಯುದ್ದೀನ್ ಕಾಮಿಲ್ ಸಖಾಫಿ ಸುರಿಬೈಲ್, ಅಬ್ದುಲ್‌ಹಮೀದ್ ಬೀಜಕೊಚ್ಚಿ ಸುಳ್ಯ, ಬಾವಾ ಫಕ್ರುದ್ದೀನ್ ಕೃಷ್ಣಾಪುರ, ಖಾಸಿಂ ಪದ್ಮುಂಜ ಬೆಳ್ತಂಗಡಿ, ಎಂ.ವೈ.ಅಬ್ದುಲ್ ಹಫೀಲ್ ಸಅದಿ ಕೊಳಕೇರಿ, ಕೆ.ಎಚ್.ಮುಹಮ್ಮದ್ ಕುಂಞಿ ಹಾಜಿ ಪಾಲಿಬೆಟ್ಟ, ಎಂ.ಇ.ಉಮರ್ ಸಖಾಫಿ ಎಡಪ್ಪಾಲಂ, ಪಿ.ಯು.ಹನೀಫ್ ಸಖಾಫಿ ಕೊಂಡಂಗೇರಿ, ಪಿ.ಎ. ಯೂಸುಫ್ ಕೊಂಡಂಗೇರಿ, ಅಬೂಬಕರ್ ಕಡಂಗ, ಮುಸ್ತಫಾ ಸಅದಿ ಮೂಳೂರು, ಅಬೂಬಕರ್ ಮುಸ್ಲಿಯಾರ್ ಹೆಜಮಾಡಿ, ಪಿ.ಎಂ.ಸೈದಲವಿ ಸಖಾಫಿ ಸಕಲೇಶಪುರ, ಹೈದರ್ ಮೊಗಳ್ ಆಚೆಂಗಿ, ಇದಿನಬ್ಬ ತರೀಕೆರೆ, ಹನೀಫ್ ಬೆಜ್ಜವಳ್ಳಿ ಆಯ್ಕೆಯಾದರು.

ಹಾಲಿ ರಾಜ್ಯಾಧ್ಯಕ್ಷ ಕೆಪಿ.ಹುಸೈನ್ ಸಅದಿ ಕೆ.ಸಿ .ರೋಡ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಕರ್ನಾಟಕ ಜಂಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಮಾಣಿ ಉಸ್ತಾದ್ ಉದ್ಘಾಟಿಸಿದರು. ಕರ್ನಾಟಕ ಸುನ್ನೀ ಕೊ ಆರ್ಡಿನೇಶನ್ ಸಮಿತಿಯ ಅಧ್ಯಕ್ಷ ಅಬ್ಬಾಸ್ ಉಸ್ತಾದ್ ಮಂಜನಾಡಿ ಶುಭ ಹಾರೈಸಿದರು.

ರಾಜ್ಯ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಖಾಝಿ ಬೇಕಲ್ ಉಸ್ತಾದ್ ನೂತನ ಸಮಿತಿಯನ್ನು ಘೋಷಿಸಿದರು. ಎಸ್.ಪಿ.ಹಂಝ ಸಖಾಫಿ ಆಯ್ಕೆ ಪ್ರಕ್ರಿಯೆ ನಿರ್ವಹಿಸಿದರು

ಡಿ.ಕೆ.ಉಮರ್ ಸಖಾಫಿ ಸ್ವಾಗತಿಸಿದರು. ಜಿ.ಎಂ.ಕಾಮಿಲ್ ಸಖಾಫಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X