Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 24 ಗಂಟೆ ನಿರಂತರ ವಿದ್ಯುತ್ ನೀಡುವ...

24 ಗಂಟೆ ನಿರಂತರ ವಿದ್ಯುತ್ ನೀಡುವ ಯೋಜನೆಗೆ 140 ಕೋಟಿ ಅನುದಾನ ಮಂಜೂರು: ವೈ.ಎಸ್.ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ19 Nov 2017 6:59 PM IST
share

ಕಡೂರು, ನ.19: ಕೇಂದ್ರ ಸರ್ಕಾರದ ದೀನ್ ದಯಾಳ್ ಗ್ರಾಮ ಜ್ಯೋತಿ ವಿದ್ಯುತ್ ಯೋಜೆ ಅಡಿಯಲ್ಲಿ ಕಡೂರು ವಿಧಾನಸಭಾಕ್ಷೇತ್ರದ 200 ಗ್ರಾಮಗಳಿಗೆ 24 ಗಂಟೆ ನಿರಂತರ ವಿದ್ಯುತ್ ನೀಡುವ ಯೋಜನೆಗೆ 140 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ವೈ.ಎಸ್.ವಿ ದತ್ತ ತಿಳಿಸಿದರು.

ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನನ್ನ ಪರಿಶ್ರಮ ಹಾಗು ದೇವೇಗೌಡರ ಪ್ರಯತ್ನದಿಂದ ರಾಜ್ಯದ ಇತರೆ ಯಾವುದೇ ಕ್ಷೇತ್ರಕ್ಕಿಂತ ಅತಿ ಹೆಚ್ಚಿನ ಅನುದಾನ ನೀಡಿದ್ದಾರೆ. ಇದಕ್ಕಾಗಿ ತಾವು ಕೇಂದ್ರದ ಬಿಜೆಪಿ ಸರಕಾರಕ್ಕೆ ಕೃತಜ್ಞತೆ ಅರ್ಪಿಸುತ್ತೇನೆ. ಈ ಯೋಜನೆಯ ಸಂಪೂರ್ಣ ಪ್ರಯೋಜನವು ಕ್ಷೇತ್ರದ ಸುಮಾರು 20ಕ್ಕೂ ಹೆಚ್ಚಿನ ಗ್ರಾಮೀಣ ಹಳ್ಳಿಗಳಿಗೆ ದೊರಕಲಿದ್ದು.ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶ್ರೀಘ್ರದಲ್ಲೇ ಕಾಮಾರಿಗೆ ಚಾಲನೆ ನೀಡಲಿದ್ದೇನೆ ಎಂದರು.

ಕೇಂದ್ರದ ಮತ್ತೊಂದು ಕುಟೀರ ಗ್ರಾಮ ಜ್ಯೋತಿ ಯೋಜನೆಯಲ್ಲಿ ಕಡೂರು ಕ್ಷೇತ್ರಕ್ಕೆ ರೂ12.55 ಕೋಟಿ ಹಣ ಕಡೂರು ಕ್ಷೇತ್ರಕ್ಕೆ ಬಂದಿದ್ದು ಇದರಲ್ಲಿ ಬಿಪಿಎಲ್ ಫಲಾನುಭವಿಗಳಿಗೆ ಉಚಿತ ವಿದ್ಯುದ್ದೀಕರಣ ಮಾಡಲಾಗುವುದು. ಈಗಾಗಲೇ ಕ್ಷೇತ್ರದ 3587 ಫಲಾನುಭವಿಗಳನ್ನು ಗುರುತಿಸಿದ್ದು ಬೆಳಗಾವಿಯ ಅವೇಶನ ಮುಗಿದ ಬಳಿಕ ಫಲಾನುಭವಿಗಳ ಮನೆಗೆ ತೆರಳಿ ಚಾಲನೆ ನೀಡಲಾಗುವುದು ಎಂದು ನುಡಿದರು.

ಕ್ಷೇತ್ರದಲ್ಲಿ ವಿದ್ಯುತ್ ಮಾದರಿ ಗ್ರಾಮ ಯೋಜನೆಗೆ 6 ಗ್ರಾಮಗಳನ್ನು ಗುರುತಿಸಲಾಗಿದ್ದು ಸುಮಾರು ರೂ 2.40 ಕೋಟಿ ಹಣ ಬಿಡುಗಡೆಯಾಗಿದೆ. ಒಟ್ಟಾರೆ ಕ್ಷೇತ್ರಕ್ಕೆ ಗ್ರಾಮೀಣ ರಸ್ತೆಗಳು, ಶಾಶ್ವತ ನೀರಾವರಿ ಯೋಜನೆಯ ಜೊತೆಗೆ ಗ್ರಾಮೀಣ ವಿದ್ಯುದ್ದೀಕರಣ ಸಹ ನಡೆಯುತ್ತಿರುವುದು ಕ್ಷೇತ್ರದ ಜನತೆಗೆ ತೃಪ್ತಿ ತಂದಿದೆ ಎಂಬ ಭಾವನೆ ನನ್ನದು ಎಂದರು.

ರಾಜ್ಯ ಸರ್ಕಾರವು ಹೆಚ್ಚುವರಿ ಟಿ.ಸಿ ಅಳವಡಿಕೆಗೆ ರೂ 6.72 ಕೋಟಿ. ಸೌರಶಕ್ತಿ ಬಳಕೆಗೆ ಪ್ರಾಯೋಗಿಕವಾಗಿ ರೂ 1.82 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ . ಇದನ್ನು ಪ್ರಾಯೋಗಿಕವಾಗಿ ಕಡೂರು ತಾಪಂ ಮತ್ತು ಪೊಲೀಸ್ ಠಾಣೆಗಳಲ್ಲಿ ಸೌರಶಕ್ತಿ ವಿದ್ಯುತ್ ಘಟಕ ಅಳವಡಿಸಲು ಸ್ಥಳ ಗುರುತಿಸಲಾಗಿದೆ ಎಂದರು.

ಮುಖಂಡರಾದ ಭಂಡಾರಿ ಶ್ರೀನಿವಾಸ್,ಕೆ ಎಂ. ಮಹೇಶ್ವರಪ್ಪ, ಶೂದ್ರ ಶ್ರೀನಿವಾಸ್, ಜಿಗಣೇಹಳ್ಳಿ ನೀಲಕಂಠಪ್ಪ, ಸೀಗೇಹಡ್ಲು ಹರೀಶ್, ವಿನಯ್ ದಂಡಾವತಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X