Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿ ಗುತ್ತಿಗೆದಾರರ ಮುಷ್ಕರ:...

ಬೀಡಿ ಗುತ್ತಿಗೆದಾರರ ಮುಷ್ಕರ: ಜಿಲ್ಲಾಧಿಕಾರಿ ಮಧ್ಯಪ್ರವೇಶಕ್ಕೆ ಎಐಟಿಯುಸಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Nov 2017 9:08 PM IST
share

ಮಂಗಳೂರು, ನ.19: ಬೀಡಿ ಗುತ್ತಿಗೆದಾರರು ನ.13ರಿಂದ ಕಮಿಷನ್ ಹೆಚ್ಚಳಕ್ಕಾಗಿ ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸುತ್ತಿದ್ದಾರೆ. ಉಪ ಕಾರ್ಮಿಕ ಆಯುಕ್ತರು ಹಲವಾರು ಸುತ್ತಿನ ಮಾತುಕತೆ ನಡೆಸಿದರೂ ಗುತ್ತಿಗೆದಾರರ ಬೇಡಿಕೆ ಇತ್ಯರ್ಥವಾಗಿಲ್ಲ. ಜಿಎಸ್‌ಟಿ ವ್ಯವಹಾರಿಕ ಕಾರಣದಿಂದ ರ್ಕಾುಕರು ತಯಾರಿಸಿದ ಬೀಡಿ ಮಾರಾಟವಾಗದೆ ಕಂಪೆನಿಯಲ್ಲಿ ದಾಸ್ತಾನು ಉಳಿದಿದೆ. ಇದರಿಂದಾಗಿ ಬೀಡಿ ಕಾರ್ಮಿಕರಿಗೆ ಕೆಲಸ ಕಡಿತವಾಗಿದೆ. ಬೀಡಿ ಗುತ್ತಿಗೆದಾರರ ಮುಷ್ಕರದಿಂದಾಗಿ ಬೀಡಿ ಕಾರ್ಮಿಕರಿಗೆ ಸಂಪೂರ್ಣವಾಗಿ ಕೆಲಸ ಇಲ್ಲವಾಗಿದ್ದು ಕಾರ್ಮಿಕರು ಕಂಗಾಲಾಗಿದ್ದಾರೆ. ಹಾಗಾಗಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಎಐಟಿಯುಸಿ ಒತ್ತಾಯಿಸಿದೆ.

ಬೀಡಿ ಕೈಗಾರಿಕೆಯು ಕರಾವಳಿ ಜಿಲ್ಲೆಗಳ ಜೀವನಾಡಿಯಾಗಿದೆ. ಮಹಿಳೆಯರು ಮನೆಯಲ್ಲೇ ಇದ್ದುಕೊಂಡು ಕೆಲಸ ನಿರ್ವಹಿಸುವ ಕೈಗಾರಿಕೆ ಜಿಲ್ಲೆಯಲ್ಲಿ ಬೇರೆ ಇಲ್ಲ. ಜಿಲ್ಲೆಯ ವ್ಯವಹಾರಕ್ಕೆ ಹೆಚ್ಚಿನ ಪಾಲನ್ನು ಈ ಕೈಗಾರಿಕೆ ನೀಡಿದೆ. ಹಾಗಾಗಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಬೇಕು ಎಂದು ಎಐಟಿಯುಸಿ ನೇತೃತ್ವದ ಎಸ್.ಕೆ ಬೀಡಿ ವರ್ಕರ್ಸ್‌ ಫೆಡರೇಶನ್‌ನ ನಿಯೋಗ ಆಗ್ರಹಿಸಿದೆ.

ನಿಯೋಗದಲ್ಲಿ ಸಿಪಿಐ ಕಾರ್ಯದರ್ಶಿ ವಿ. ಕುಕ್ಯಾನ್, ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ವಿ.ಎಸ್. ಬೇರಿಂಜ, ಕೋಶಾಧಿಕಾರಿ ಬಿ. ಶೇಖರ್, ಜೊತೆ ಕಾರ್ಯದರ್ಶಿ ಸುರೇಶ್ ಕುಮಾರ್, ಎಂ. ಕರುಣಾಕರ್, ಕೆ. ತಿಮ್ಮಪ್ಪ ಮತ್ತಿತರಿದ್ದರು.

ಬೀಡಿ ಕಾರ್ಮಿಕರಿಗೆ ಕೆಲಸ ನೀಡಲು ಆಗ್ರಹ

ಕಳೆದೊಂದು ವಾರದಿಂದ ಕರಾವಳಿಯ ಬೀಡಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುವಂತಾಗಿದೆ. ಹಾಗಾಗಿ ಬೀಡಿ ಮಾಲಕರು ಕಾರ್ಮಿಕರಿಗೆ ಕೂಡಲೇ ಕೆಲಸ ನೀಡಬೇಕೆಂದು ಒತ್ತಾಯಿಸಿ ಎಐಟಿಯುಸಿ ಮತ್ತು ಸಿಐಟಿಯು ಸಂಘಟನೆಗಳ ನೇತೃತ್ವದ ಬೀಡಿ ಯೂನಿಯನ್‌ಗಳ ಉನ್ನತ ಮಟ್ಟದ ನಿಯೋಗವು ಸಹಾಯಕ ಕಾರ್ಮಿಕ ಆಯುಕ್ತರನ್ನು ಭೇಟಿಯಾಗಿ ಒತ್ತಾಯಿಸಿತು.

ಬೀಡಿ ಗುತ್ತಿಗೆದಾರರು ನಡೆಸುತ್ತಿರುವ ಮುಷ್ಕರದ ಬೇಡಿಕೆಯನ್ನು ಇತ್ಯರ್ಥಪಡಿಸಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಮಾಲಕರಿಗೆ ನಿರ್ದೇಶಿಸಬೇಕು ಎಂದು ನಿಯೋಗ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಸಿಐಟಿಯು ಮುಖಂಡರಾದ ವಸಂತ ಆಚಾರಿ, ಜೆ. ಬಾಲಕೃಷ್ಣ ಶೆಟ್ಟಿ, ಯು.ಬಿ.ಲೋಕಯ್ಯ, ಪದ್ಮಾವತಿ ಶೆಟ್ಟಿ, ಎಐಟಿಯುಸಿ ವಿ.ಎಸ್. ಬೇರಿಂಜ, ಬಿ.ಶೇಖರ್, ಸುರೇಶ್ ಕುಮಾರ್, ಎಂ. ಕರುಣಾಕರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X