Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಹತ್ಯಾಕಾಂಡದ ವರದಿಗಾಗಿ...

ಗುಜರಾತ್ ಹತ್ಯಾಕಾಂಡದ ವರದಿಗಾಗಿ ಎನ್‌ಡಿಟಿವಿ ವಿರುದ್ಧ ‘ಯೋಜಿತ ಸಮರ’

ಖ್ಯಾತ ಪತ್ರಕರ್ತ ಎನ್. ರಾಮ್

ವಾರ್ತಾಭಾರತಿವಾರ್ತಾಭಾರತಿ19 Nov 2017 10:35 PM IST
share
ಗುಜರಾತ್ ಹತ್ಯಾಕಾಂಡದ ವರದಿಗಾಗಿ ಎನ್‌ಡಿಟಿವಿ ವಿರುದ್ಧ ‘ಯೋಜಿತ ಸಮರ’

ಹೊಸದಿಲ್ಲಿ, ನ. 19: ಎನ್‌ಡಿಟಿವಿ ಗುಂಪಿನ ವಿರುದ್ಧದ ಸಮರ ಯೋಜಿತವಾದದ್ದು. 2002ರ ಗುಜರಾತ್ ಹತ್ಯಾಕಾಂಡದ ಬಗ್ಗೆ ವಿಸ್ತೃತ ವರದಿ ಮಾಡಿದ ಹಿನ್ನೆಲೆಯಲ್ಲಿ ಎನ್‌ಡಿಟಿವಿ ಗುಂಪಿನ ವಿರುದ್ಧ ಈ ಸಮರ ಸಾರಲಾಯಿತು ಎಂದು ಹೆಸರಾಂತ ಪತ್ರಕರ್ತ ಹಾಗೂ ಹಿಂದೂ ಗ್ರೂಪ್ ಅಧ್ಯಕ್ಷ ಎನ್. ರಾಮ್ ಆರೋಪಿಸಿದ್ದಾರೆ. ಇಂದಿಲ್ಲಿ ಆಯೋಜಿಸಿದ್ದ ಟಾಟಾ ಸಾಹಿತ್ಯೋತ್ಸವದಲ್ಲಿ ಮಾತನಾಡಿದ ಅವರು, ಪ್ರಸಕ್ತ ಸರಕಾರ ತನ್ನ ರಾಜಕೀಯ ವಿರೋಧಿ ಹಾಗೂ ಮಾಧ್ಯಮವನ್ನು ಮಟ್ಟ ಹಾಕುವ ಕಲೆಯನ್ನು ಕರಗತ ಮಾಡಿಕೊಂಡಿದೆ ಎಂದರು.

ಎನ್‌ಡಿಟಿವಿ ವಿರುದ್ಧದ ತನಿಖೆ ಸೇಡಿನ ಉದ್ದೇಶದಿಂದ ನಡೆದಿದೆ ಎಂಬ ಆರೋಪವನ್ನು ಸರಕಾರ ನಿರಾಕರಿಸಿದೆ. 2011ರಿಂದ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದ ನಿರಂತರ ತನಿಖೆಯ ಒಂದು ಭಾಗವಾಗಿ ಇದು ನಡೆದಿದೆ ಎಂದು ಅದು ಹೇಳಿದೆ.

ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಆಡಳಿತದ ಅವಧಿಯಲ್ಲಿ 2011ರಿಂದ ಆದಾಯ ತೆರಿಗೆ ಇಲಾಖೆ ಎನ್‌ಡಿಟಿವಿಗೆ ಸಂಬಂಧಿಸಿ ತನಿಖೆ ಆರಂಭಿಸಿತ್ತು ಎಂದು ಸರಕಾರದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

 ಈ ತನಿಖೆ ಸ್ಪಷ್ಟವಾಗಿ ಯೋಜಿತ. 2002ರಲ್ಲಿ ಗುಜರಾತ್ ಹತ್ಯಾಕಾಂಡದ ಬಗ್ಗೆ ಎನ್‌ಡಿಟಿವಿ ವಿಸ್ತೃತ ವರದಿ ಮಾಡಿರುವುದೇ ಇದಕ್ಕೆ ಕಾರಣ ಎಂದು ಎಂದು ರಾಮ್ ಆರೋಪಿಸಿದ್ದಾರೆ.

ತಾರತಮ್ಯ ನಡವಳಿಕೆ ಹಾಗೂ ರಾಜಕೀಯ ಶತ್ರುಗಳನ್ನು ಗುರಿ ಮಾಡುವುದು ಪ್ರಸಕ್ತ ಆಕ್ಷೇಪಾರ್ಹ ವಿಚಾರ ಎಂದು ನಾನು ಭಾವಿಸುತ್ತೇನೆ. ಹಲವು ಮಾಧ್ಯಮ ಸಹೋದ್ಯೋಗಿಗಳ ಪರವಾಗಿ ನಾನು ಇದನ್ನು ಹೇಳಬಲ್ಲೆ. ಇದಕ್ಕೆ ಒಂದು ಉತ್ತಮ ಉದಾಹರಣೆ ಎನ್‌ಡಿಟಿವಿ ವಿರುದ್ಧದ ಸಮರ ಎಂದು ಅವರು ಹೇಳಿದರು.

 ಸರಕಾರ ಮಾಧ್ಯಮಗಳನ್ನು ಗುರಿ ಮಾಡುವುದು ಭ್ರಷ್ಟ ವ್ಯವಹಾರಕ್ಕಿಂತಲೂ ಕೆಟ್ಟದಾದುದು ಎಂದು ಅವರು ಹೇಳಿದರು. ನಗದು ನಿಷೇಧವನ್ನು ಟೀಕಿಸಿದ ಅವರು, ನಗದು ನಿಷೇಧದ ಸಂದರ್ಭ ಏನು ಹೇಳಲಾಗಿತ್ತು ಹಾಗೂ ಏನು ಸಾಧಿಸಲಾಗಿದೆ ? ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X