Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊನ್ನಂಪೇಟೆ ಹಾಗೂ ಕಾವೇರಿ ತಾಲೂಕು ಘೋಷಣೆ...

ಪೊನ್ನಂಪೇಟೆ ಹಾಗೂ ಕಾವೇರಿ ತಾಲೂಕು ಘೋಷಣೆ : ಬಹಿರಂಗ ಅಧಿವೇಶನದಲ್ಲಿ ನಿರ್ಣಯ

ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ19 Nov 2017 11:11 PM IST
share
ಪೊನ್ನಂಪೇಟೆ ಹಾಗೂ ಕಾವೇರಿ ತಾಲೂಕು ಘೋಷಣೆ : ಬಹಿರಂಗ ಅಧಿವೇಶನದಲ್ಲಿ ನಿರ್ಣಯ

ಮಡಿಕೇರಿ,ನ.19 : ಕೊಡಗು ಜಿಲ್ಲೆಯ ಕುಶಾಲನಗರ ಹಾಗೂ ಪೊನ್ನಂಪೇಟೆಯನ್ನು ತಾಲ್ಲೂಕುವನ್ನಾಗಿ ರಚಿಸಬೇಕೆಂಬ ನಿರ್ಣಯವನ್ನು 12ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.

 ಪೊನ್ನಂಪೇಟೆ ಪ್ರಾಥಮಿಕ ಶಾಲಾ ಮೈದಾನದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ವೇದಿಕೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕಸಾಪ ಕಾರ್ಯದರ್ಶಿ ಡಾ.ಮೇಚೀರ ಸುಭಾಷ್ ನಾಣಯ್ಯ ನಿರ್ಣಯ ಮಂಡನೆ ಮಾಡಿದರು. 

ಜಿಲ್ಲೆಯ ಅಂಗಡಿಮುಂಗಟ್ಟುಗಳಲ್ಲಿ ಕನ್ನಡ ನಾಮಫಲಕ ಅಳವಡಿಸಬೇಕು, ಶಾಲಾ ಕಾಲೇಜುಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಮುಖ್ಯಭಾಷೆ ಮಾಡಬೇಕು, ಕೊಡಗಿನ ಗಡಿಭಾಗಗಳಲ್ಲಿರುವ ಶಾಲೆಗಳನ್ನು ಕನ್ನಡ ಮಾಧ್ಯಮವನ್ನಾಗಿ ಪರಿವರ್ತಿಸಬೇಕು, ಗಡಿಭಾಗದ ಶಾಲೆಯನ್ನು ಉಳಿಸಬೇಕು, ಜಿಲ್ಲೆಯ ಲೇಖಕರ ಪುಸ್ತಕಗಳ ಪ್ರಕಟಣೆಗೆ ಸರ್ಕಾರ ಕೈಜೋಡಿಸಬೇಕು, ಜಿಲ್ಲೆಯ ಪತ್ರಿಕೆಗಳಿಗೆ ಸಹಾಯ ಧನ ಹೆಚ್ಚಿಸಬೇಕು, ಜಮ್ಮ ಜಾಗವನ್ನು ಜಮ್ಮ ಆಸ್ತಿಯ ಮಾರಾಟಕ್ಕೆ ನಿರ್ಬಂದವೇರಬೇಕು, ನದಿ ರಕ್ಷಣೆ ಮಾಡಬೇಕು, ಜಿಲ್ಲೆಯ ಯಾವುದೇ ಪ್ರದೇಶಗಳನ್ನು ಹುಲಿ ಸಂರಕ್ಷಣಾ ತಾಣ ಎಂದು ಘೋಷಿಸಬಾರದು, ಜಿಲ್ಲೆಯ ಅಪಾಯಕಾರಿ ಜಲಪಾತಗಳಿಗೆ ನಾಮಫಲಕ ಅಳವಡಿಸಬೇಕು ಎಂಬ ನಿರ್ಣಯವನ್ನು ಮಂಡನೆ ಮಾಡಲಾಯಿತು. ಸಭೆ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿತು.

ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ
12ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.  ಹಿರಿಯ ಪತ್ರಕರ್ತ ಜಿ.ರಾಜೇಂದ್ರ, ಸಾಹಿತ್ಯ ಕ್ಷೇತ್ರದ ಚೇಂದ್ರಿಮಾಡ ಮುತ್ತಪ್ಪ, ಒಲಂಪಿಯನ್ ವಿ.ಆರ್ ರಘುನಾಥ್, ಶಿಕ್ಷಣ ಕ್ಷೇತ್ರದಲ್ಲಿ ಪುನೀತ್ ಕುಟ್ಟಯ್ಯ, ರಾಜ್ಯ ಪ್ರಶಸ್ತಿ ಪುರಸ್ಕೃತ ಕೃಷಿಕ ಸೋಮೆಯಂಗಡ ಗಣೇಶ್ ತಿಮ್ಮಯ್ಯ, ಸಮಾಜ ಸೇವಕ ಉಂಬಾಯಿ, ಶಿಕ್ಷಣ ಕ್ಷೇತ್ರದಲ್ಲಿ ಉಷಾರಾಣಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ. ಯತಿರಾಜ್, ಮಹಿಳಾ ಸಬಲೀಕರಣದಲ್ಲಿ ಶಾಂತಿ ಅಚ್ಚಪ್ಪ, ನಾಟ್ಯ ಕ್ಷೇತ್ರದಲ್ಲಿ ಕಾರ್ತಿಕ್ ಶಣೈ, ಶಿಲ್ಪಕಲೆ ಕ್ಷೇತ್ರದಲ್ಲಿ ಕಾವೇರಪ್ಪ, ಚಲನಚಿತ್ರ ಕ್ಷೇತ್ರದಲ್ಲಿ ಫಯಾಜ್ ಖಾನ್, ಛಾಯಗ್ರಹಣ ಕ್ಷೇತ್ರದಲ್ಲಿ ಶಿವಣ್ಣ, ಮಾಧ್ಯಮ ಕ್ಷೇತ್ರದಲ್ಲಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜನಪದ ಕ್ಷೇತ್ರದಲ್ಲಿ ಬೆಸೂರು ಶಾಂತಪ್ಪ, ಪರ್ವತರೋಹಣ ಮಾಡಿದ ಜಿಲ್ಲೆಯ ಬಿ.ವೈ.ಸಂಚಿತ್ ಅವರನ್ನು ಸನ್ಮಾನಿಸಲಾಯಿತು.

ಸಮ್ಮೇಳನಾಧ್ಯಕ್ಷೆ ಸುಬ್ಬಮ್ಮ ತಿಮ್ಮಯ್ಯ, ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀ ಭೋಧಸ್ವರೂಪಾನಂದಾಜೀ ಮಹರಾಜ್,  ರಾಜ್ಯ ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಕೆಡಿಸಿಸಿ ಬ್ಯಾಂಕ್ ಸದಸ್ಯ ರಘು ನಾಣಯ್ಯ, ಪ.ಪಂ ಸದಸ್ಯೆ ದೇಚಮ್ಮ ಕಾಳಪ್ಪ, ಎಫ್‍ಕೆಸಿಸಿ ಉಪಾಧ್ಯಕ್ಷ ಗಿರೀಶ್ ಗಣಪತಿ, ಸಮಾಜ ಸೇವಕ ಮತ್ರಂಡ ದಿಲ್ಲು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X