Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಿನ್ನಾಭಿಪ್ರಾಯ ಮರೆತು ಒಂದಾಗೋಣ:...

ಭಿನ್ನಾಭಿಪ್ರಾಯ ಮರೆತು ಒಂದಾಗೋಣ: ಡಾ.ಹುಸೈನ್ ಮಡವೂರ್‌

ವಾರ್ತಾಭಾರತಿವಾರ್ತಾಭಾರತಿ20 Nov 2017 8:52 PM IST
share
ಭಿನ್ನಾಭಿಪ್ರಾಯ ಮರೆತು ಒಂದಾಗೋಣ: ಡಾ.ಹುಸೈನ್ ಮಡವೂರ್‌

ಮಂಗಳೂರು, ನ. 20: ಮುಸ್ಲಿಮರು ತಮ್ಮೊಳಗಿನ ಭಿನ್ನಾಪ್ರಾಯಗಳನ್ನು ಮರೆತು ಒಗ್ಗಟ್ಟಾದರೆ, ಇತರ ಧರ್ಮೀಯರ ಜತೆಗೂ ಸೌಹಾರ್ದದಿಂದ ಬಾಳಲು ಸಾಧ್ಯವಿದೆ ಎಂದು ಕೇರಳ ನದ್ವತ್ತುಲ್ ಮುಜಾಹಿದೀನ್‌ನ ಉಪಾಧ್ಯಕ್ಷ ಡಾ.ಹುಸೈನ್ ಮಡವೂರ್ ಹೇಳಿದ್ದಾರೆ.

ಕೇರಳ ನದ್ವತುಲ್ ಮುಜಾಹಿದೀನ್ ಸಂಘಟನೆಯ ವತಿಯಿಂದ ಕೇರಳದ ಮಲಪ್ಪುರಂ ಜಿಲ್ಲೆಯ ಕೂರಿಯಾಡ್‌ನಲ್ಲಿ ಡಿ.28ರಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ‘ಧರ್ಮ: ಸಹಿಷ್ಣುತೆ, ಸಹಬಾಳ್ವೆ, ಪ್ರೀತಿ’ ಸಮ್ಮೇಳನದ ಪ್ರಚಾರಾರ್ಥ ನಗರದ ನೆಹರೂ ಮೈದಾನದಲ್ಲಿ ಜರಗಿದ ‘ಪ್ರಚಾರ ಸಮಾವೇಶ’ದಲ್ಲಿ ಅವರು ಮಾತನಾಡಿದರು.

ದೇವನು ಮಾನವ ಕುಲಕ್ಕೆ ಗಾಳಿ, ನೀರು, ಆಹಾರ ಸಹಿತ ಅಸಂಖ್ಯ ಅನುಗ್ರಹಗಳನ್ನು ಎಲ್ಲ ಧರ್ಮೀಯರಿಗೂ ಧರ್ಮದಲ್ಲಿ ನಂಬಿಕೆ ಇಲ್ಲದವರಿಗೂ ಕರುಣಿಸಿರುವಾಗ ನಾವು ನಮ್ಮೆಳಗೇ ಭೇದ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಡಾ.ಹುಸೈನ್ ಮಡವೂರ್, ದೇವರ, ಧರ್ಮದ ಹೆಸರಿನಲ್ಲಿ ಸಂಘರ್ಷಕ್ಕಿಳಿಯುವುದು ಸರಿಯಲ್ಲ ಎಂದರು.

ಇಸ್ಲಾಮ್ ಸಹಿತ ಜಗತ್ತಿನ ಎಲ್ಲ ಧರ್ಮಗಳೂ ಶಾಂತಿಯನ್ನು ಬೋಧಿಸುತ್ತದೆ. ಹೀಗಿದ್ದರೂ ಇಸ್ಲಾಂ, ಕ್ರೈಸ್ತ ಮತ್ತು ಬೌದ್ಧ ಧರ್ಮದ ಹೆಸರಿನಲ್ಲಿ ಜನಾಂಗೀಯ ಹತ್ಯೆಗಳು ನಡೆಯುತ್ತಿರುವುದು ದುರದೃಷ್ಟಕರ. ಶಾಂತಿ, ಸೌಹಾರ್ದ ಬದುಕುವ ವಾತಾವರಣ ನಿರ್ಮಾಣವಾಗಬೇಕು. ಇದು ಎಲ್ಲರ ಕರ್ತವ್ಯವೂ ಆಗಿದೆ. ಶಾಂತಿಯಿಂದ ಮಾತ್ರ ಸಾಮಾಜಿಕ ನೆಮ್ಮತಿ ಸಾಧ್ಯವಿದೆ ಎಂದು ಡಾ.ಹುಸೈನ್ ಮಡವೂರ್ ಹೇಳಿದರು.

ಎಸ್‌ಕೆಎಸ್‌ಎಂನ ಕೇಂದ್ರ ಸಮಿತಿ ಅಧ್ಯಕ್ಷ ಯು.ಎನ್. ಅಬ್ದುರ್ರಝಾಕ್ ಅಧ್ಯಕ್ಷತೆ ವಹಿಸಿದ್ದರು. ಕೆಎನ್‌ಎಂ ರಾಜ್ಯಾಧ್ಯಕ್ಷ ಟಿ.ಪಿ. ಅಬ್ದುಲ್ಲ ಕೋಯ ಮದನಿ, ಕೇರಳ ನಜಾತುಲ್ ಅನಾಮ್ ಅರೇಬಿಕ್ ಕಾಲೇಜಿನ ಪ್ರಾಂಶುಪಾಲ ಅಲಿ ಶಾಕಿರ್ ಮಂಡೇರಿ, ಕೇರಳದ ಯುವ ವಾಗ್ಮಿ ಅಬ್ದುಶ್ಶುಕೂರ್ ಸ್ವಲಾಹಿ, ಕೇರಳದ ಐಎಸ್‌ಎಂ ಅಧ್ಯಕ್ಷ ಡಾ. ಅಬ್ದುಲ್ ಮಜೀದ್ ಸ್ವಲಾಹಿ, ಮಂಗಳೂರು ಸಲಫಿ ಎಜುಕೇಶನ್ ಬೋರ್ಡ್ ಅಧ್ಯಕ್ಷ ಮುಸ್ತಾ ದಾರಿಮಿ, ಬಳ್ಳಾರಿಯ ಇಸ್ಲಾಮಿಕ್ ದಾವಾ ಗೈಡೆನ್ಸ್ ಆ್ಯಂಡ್ ಸರ್ವಿಸಸ್ ಕಾರ್ಯದರ್ಶಿ ಮುಹಮ್ಮದ್ , ಬೆಂಗಳೂರಿನ ಸನಾಬಿಲ್ ಅರೆಬಿಕ್ ಕಾಲೇಜಿನ ಸ್ಥಾಪಕ ಖಲೀಲುರ್ರಹ್ಮಾನ್ ಮದನಿ ಮಾತನಾಡಿದರು.ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಬಶೀರ್ ಅಹ್ಮದ್ ಶಾಲಿಮಾರ್, ಸಿ.ಪಿ.ಅಬ್ದುಲ್ , ಇಲ್ಯಾಸ್ ಅಡ್ವೊಕೇಟ್, ಅಲಿ ಉಮರ್, ಯು.ಎ.ಖಾಸಿಂ ಉಳ್ಳಾಲ, ಶಕಿರ್ ಕುಂಜತ್ತಬೈಲ್ ಉಪಸ್ಥಿತರಿದ್ದರು.

ನೌಶಾದ್ ಇಬ್ರಾಹಿಂ ಸ್ವಾಗತಿಸಿದರು. ಯಾಕೂಬ್ ಕಲ್ಲರ್ಪೆ ವಂದಿಸಿದರು. ಆತಿಷ್ ಕಣ್ಣೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X