Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋ.ಮಧುಸೂಧನ್ ವಿರುದ್ಧ ಕ್ರಮ...

ಗೋ.ಮಧುಸೂಧನ್ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಆಕ್ರೋಶ: ನ.22 ರಂದು ಮೈಸೂರು ಬಂದ್

ವಾರ್ತಾಭಾರತಿವಾರ್ತಾಭಾರತಿ20 Nov 2017 9:16 PM IST
share
ಗೋ.ಮಧುಸೂಧನ್ ವಿರುದ್ಧ ಕ್ರಮ ಕೈಗೊಳ್ಳದ್ದಕ್ಕೆ ಆಕ್ರೋಶ: ನ.22 ರಂದು ಮೈಸೂರು ಬಂದ್

ಮೈಸೂರು, ನ.20: ದೇಶದ ಸಂವಿಧಾನಕ್ಕೆ ಅವಮಾನಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಅವರ ವಿರುದ್ಧ ಕ್ರಮ ಕೈಗೊಳ್ಳದ  ರಾಜ್ಯ ಸರಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಧೋರಣೆ ಖಂಡಿಸಿ ನ.22ರಂದು ಮೈಸೂರು ಬಂದ್ ಗೆ ಕರೆ ನೀಡಲಾಗಿದೆ ಎಂದು ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ತಿಳಿಸಿದ್ದಾರೆ.

ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟಗಳು ಸೇರಿ ಗೋ. ಮಧುಸೂದನ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಳೆದ ನ.9ರಿಂದ ನಡೆಸಿರುವ ಹೋರಾಟವನ್ನು ರಾಜ್ಯ ಸರಕಾರ ಸಂಪೂರ್ಣ ನಿರ್ಲಕ್ಷಿಸಿದ್ದು, ಇದನ್ನು ಖಂಡಿಸಿ ಶಾಂತಿಯುತ ಹೋರಾಟಕ್ಕೆ ಹಲವಾರು ಸಂಘಟನೆಗಳು ಮುಂದಾಗಿವೆ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಸಂಶೋಧಕರು, ವಕೀಲರು, ಸಾಹಿತಿಗಳು, ಅಂಬೇಡ್ಕರ್ ಅಭಿಮಾನಿಗಳು, ಪಿಎಫ್ ಐ, ಎಸ್ ಡಿಪಿಐ ದಲಿತ ಸಂಘಟನೆಗಳ ಮುಖಂಡರು, ಅಲ್ಪಸಂಖ್ಯಾತ ಮಠಾಧೀಶರು ಹಾಗೂ ಹಲವಾರು ಪ್ರಗತಿಪರ ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಮಾಹಿತಿ ನೀಡಿದರು.

ನಗರದ ವಿವಿಧ ಬಡಾವಣೆಗಳಿಂದ ಪ್ರತಿಭಟನಾಕಾರರು ಮೆರವಣಿಗೆ ಮೂಕಲ ಪುರಭವನದ ಬಳಿ ಜಮಾಯಿಸಲಿದ್ದು, ನಂತರ ಅಲ್ಲಿಂದ ಡಿ.ದೇವರಾಜ ಅರಸು ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮಟ್ಟದ ಮೆರವಣಿಗೆ ತೆರಳಿದೆ. ಬಳಿಕ ಜಿಲ್ಲಾಧಿಕಾರಿಗೆ ಮನವಿ ಪ್ರತಿಯನ್ನು ಸಲ್ಲಿಸಲಾಗುವುದು ಎಂದವರು, ಮೈಸೂರು ಬಂದ್ ನಲ್ಲಿ ಶಾಲಾ ಕಾಲೇಜು, ಸಾರಿಗೆ ವ್ಯವಸ್ಥೆಯನ್ನು ಬಂದ್ ಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ವೆಲ್ ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು, ಚಿತ್ರದುರ್ಗದ ಚಲುವಾದಿ ಮಠದ ನಾಗಲಿಂಗ ಸ್ವಾಮೀಜಿ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಸಂಚಾಲಕ ಬಾಸ್ಕರ್ ಎನ್. ಎಸ್ ಟಿಪಿಐ ಉಪಾಧ್ಯಕ್ಷ ಪುಟ್ಟನಂಜಯ್ಯ, ಸಿದ್ಧಾರ್ಥ ಬಡಾವಣೆಯ ಸ್ನೇಹ ಸೌಹಾರ್ದ ಸಂಘದ ಅಧ್ಯಕ್ಷ ಆರ್.ಸಿದ್ದ ಬಸವಯ್ಯ ಮತ್ತಿತರರಿದ್ದರು.

ವಿವಿಧ ಸಂಘಟನೆಗಳ ಬೆಂಬಲ: ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಗೋ.ಮಧುಸೂದನ್ ವಿರುದ್ಧ ಕ್ರಮ ಜರಗಿಸುವಂತೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ನ.22ರಂದು ಕರೆ ನೀಡಿರುವ ಮೈಸೂರು ಬಂದ್ ಗೆ ಮೈಸೂರು ವಿವಿಯ ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ, ಯುವ ಪ್ರಗತಿಪರ ಚಿಂತಕರ ಸಂಘ ಬಿವಿಎಸ್, ಧನಗನಹಳ್ಳಿ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘ, ಕರ್ನಾಟಕ ದಲಿತ ವೇದಿಕೆ ಮೊದಲಾದ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X