Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಾಯಿ-ಮಗುವಿನ ಆರೈಕೆ ಸರಕಾರಿ-ಖಾಸಗಿ...

ತಾಯಿ-ಮಗುವಿನ ಆರೈಕೆ ಸರಕಾರಿ-ಖಾಸಗಿ ಆಸ್ಪತ್ರೆಗಳ ಧ್ಯೇಯವಾಗಲಿ: ಸಚಿವೆ ಪಂಕಜಾ ಮುಂಡೆ

ವಾರ್ತಾಭಾರತಿವಾರ್ತಾಭಾರತಿ20 Nov 2017 9:41 PM IST
share

ಬೆಂಗಳೂರು, ನ.20: ಗರ್ಭಿಣಿ, ಬಾಣಂತಿ ಮಹಿಳೆ ಮತ್ತು ನವಜಾತ ಶಿಶುಗಳಿಗೆ ಗುಣಮಟ್ಟದ ಆರೋಗ್ಯವನ್ನು ನೀಡುವುದು ಖಾಸಗಿ ಹಾಗೂ ಸಾರ್ವಜನಿಕ ಆಸ್ಪತ್ರೆಗಳ ಧ್ಯೇಯವಾಗಬೇಕು ಎಂದು ಮಹಾರಾಷ್ಟ್ರದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಪಂಕಜಾ ಮುಂಡೆ ತಿಳಿಸಿದ್ದಾರೆ.

ಫೊಗ್ಸಿ(ಫೆಡರೇಶನ್ ಆಫ್ ಅಬ್‌ಸ್ಟೆಟ್ರಿಕ್ ಆ್ಯಂಡ್ ಗೈನಕಾಲಜಿಕಲ್ ಸೊಸೈಟೀಸ್ ಆಫ್ ಇಂಡಿಯಾ), ಜೆಪೀಗೊ ಸಹಯೋಗದೊಂದಿಗೆ ಭಾರತದ ಖಾಸಗಿ ವಲಯದಲ್ಲಿ ಮಾತೃ ಮತ್ತು ನವಜಾತ ಆರೈಕೆಯ ರಾಷ್ಟ್ರವ್ಯಾಪಿ ಉಪಕ್ರಮ ‘ಮಾನ್ಯತಾ’ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗರ್ಭಿಣಿ ಮಹಿಳೆಯರನ್ನು ಮುತುವರ್ಜಿಯಿಂದ ನೋಡಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ. ಮುಖ್ಯವಾಗಿ ವೈದ್ಯರು ತಾಯಂದಿರ ಆರೋಗ್ಯದ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸುವುದು ತೀರ ಅಗತ್ಯವಿದೆ. ಈ ನಿಟ್ಟಿನಲ್ಲಿ ‘ಮಾನ್ಯತಾ’ ಕೇವಲ ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗದೆ, ದೇಶದ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಲ್ಲೂ ಅನುಷ್ಠಾನಗೊಳಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.

ಮಾನ್ಯತಾ ರಾಷ್ಟ್ರೀಯ ಸಂಚಾಲಕಿ ಡಾ.ಹೇಮಾ ದಿವಾಕರ್ ಮಾತನಾಡಿ, ದೇಶದ ಯಾವೊಬ್ಬ ಗರ್ಭಿಣಿ ಮಹಿಳೆ ತನ್ನ ಮಗುವಿಗೆ ಜನ್ಮ ನೀಡುವ ಸಂದರ್ಭದಲ್ಲಿ ಮರಣ ಹೊಂದಬಾರದು. ಈ ನಿಟ್ಟಿನಲ್ಲಿ ಮಾನ್ಯತಾ ಯೋಜನೆಯಿಂದ ಗರ್ಭಿಣಿ ಮಹಿಳೆಯಗೆ ಗುಣಮಟ್ಟದ ಆರೈಕೆ ಮಾಡಲಿದೆ ಎಂದು ತಿಳಿಸಿದರು.

ಈ ವೇಳೆ ಸಿನಿಮಾ ನಟಿ ಶಿಲ್ಪಾ ಶೆಟ್ಟಿ ಮಾನ್ಯತಾ ಲಾಂಛನವನ್ನು ಬಿಡುಗಡೆಗೊಳಿಸಿದರು.

ಜಾತಿ, ಧರ್ಮ ಹಾಗೂ ಹಣ ಬಲದ ಮೇಲೆ ಚುನಾವಣೆಗಳಲ್ಲಿ ಆರಿಸಿ ಬರುವ ಸರಕಾರಗಳು ತಾವು ನೀಡಿರುವ ಭರವಸೆಗಳನ್ನು ಸಂಪೂರ್ಣವಾಗಿ ಮರೆತಿರುತ್ತಾರೆ. ಆದರೆ, ಉದ್ಯೋಗಕ್ಕಾಗಿ ಯುವ ಜನರು ವೇದಿಕೆಯು ಬದುಕಿನ ಪ್ರಶ್ನೆಯಾದ ಉದ್ಯೋಗದ ಆಧಾರದ ಮೇಲೆ ಸರಕಾರಗಳನ್ನು ಪ್ರಶ್ನಿಸುತ್ತಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಆ್ಯಪ್ ಮಾಡಿರುವುದು ಅಭಿನಂದನಾರ್ಹವಾದುದು.
-ಡಾ.ವಾಸು, ಸಾಮಾಜಿಕ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X