Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಗಿವಿಂಗ್ ಪ್ಲೆಡ್ಜ್ ’ ಅಭಿಯಾನಕ್ಕೆ...

‘ಗಿವಿಂಗ್ ಪ್ಲೆಡ್ಜ್ ’ ಅಭಿಯಾನಕ್ಕೆ ಕೈಜೋಡಿಸಿದ ನಿಲೇಕಣಿ ದಂಪತಿ

ಸಂಪತ್ತಿನ ಅರ್ಧಾಂಶ ದಾನಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 Nov 2017 10:18 PM IST
share
‘ಗಿವಿಂಗ್ ಪ್ಲೆಡ್ಜ್ ’ ಅಭಿಯಾನಕ್ಕೆ ಕೈಜೋಡಿಸಿದ ನಿಲೇಕಣಿ ದಂಪತಿ

ಹೊಸದಿಲ್ಲಿ, ನ.20: ತಮ್ಮಲ್ಲಿರುವ ಸಂಪತ್ತಿನ ಅರ್ಧಾಂಶವನ್ನು ಪರೋಪಕಾರಕ್ಕೆ ದಾನ ಮಾಡುವ ‘ದಿ ಗಿವಿಂಗ್ ಪ್ಲೆಡ್ಜ್’ ಅಭಿಯಾನದಲ್ಲಿ ಇನ್‌ಫೋಸಿಸ್ ಸಹಸಂಸ್ಥಾಪಕ ಹಾಗೂ ಬಿಲಿಯಾಧಿಪತಿ ನಂದನ್ ನಿಲೇಕಣಿ ಮತ್ತವರ ಪತ್ನಿ ರೋಹಿಣಿ ನಿಲೇಕಣಿ ಕೈಜೋಡಿಸಿದ್ದಾರೆ.

ಅಭಿಯಾನದಲ್ಲಿ ಕೈಜೋಡಿಸಿರುವ ಬಗ್ಗೆ ನಿಲೇಕಣಿ ಮತ್ತವರ ಪತ್ನಿ ಸಹಿ ಹಾಕಿರುವ ಪತ್ರವನ್ನು ವಿಶ್ವದ ಶ್ರೀಮಂತ ವ್ಯಕ್ತಿಗಳನ್ನು ಒಳಗೊಂಡಿರುವ ಈ ಪ್ರತಿಷ್ಠಿತ ಜಾಲಬಂಧದಲ್ಲಿ ಪ್ರಕಟಿಸಲಾಗಿದೆ.

  “ಕರ್ಮ ಮಾಡುವುದಷ್ಟೇ ನಮ್ಮ ಕೆಲಸ, ಅದರ ಪ್ರತಿಫಲವನ್ನು ಅಪೇಕ್ಷಿಸುವುದಲ್ಲ. ನಾವು ಮಾಡುವ ಕಾರ್ಯದಿಂದ ನಮಗೆ ಪ್ರತ್ಯಕ್ಷವಾಗಿ ಏನೂ ಪ್ರತಿಫಲ ದೊರಕದು ಎಂಬ ಹೆದರಿಕೆಯಿಂದ ಕೆಲಸ ಮಾಡದೇ ನಿಷ್ಕ್ರಿಯನಾಗಿರಬಾರದು ಎಂದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಇದರಿಂದ ಪ್ರೇರಣೆಗೊಂಡು ನಾವು ಈ ಅಭಿಯಾನದಲ್ಲಿ ಕೈಜೋಡಿಸಿದ್ದೇವೆ. ಇಂತಹ ಒಂದು ಅಪೂರ್ವ ಅವಕಾಶ ಮಾಡಿಕೊಟ್ಟಿರುವುದಕ್ಕೆ ಬಿಲ್ ಮತ್ತು ಮೆಲಿಂಡರಿಗೆ ಅಭಿನಂದನೆಗಳು” ಎಂದು ಪತ್ರದಲ್ಲಿ ತಿಳಿಸಲಾಗಿದೆ.

 ಬಳಿಕ ಬಿಲ್‌ಗೇಟ್ಸ್ ತಮ್ಮ ಟ್ವಿಟರ್ ಬರಹದಲ್ಲಿ ನೀಲೆಕಣಿ ದಂಪತಿಯನ್ನು ಶ್ಲಾಘಿಸಿದ್ದಾರೆ. ಫೋರ್ಬ್ಸ್ ಬಿಡುಗಡೆಮಾಡಿರುವ ವರದಿಯಲ್ಲಿ ನಿಲೇಕಣಿಯ ಒಟ್ಟು ಸಂಪತ್ತು 1.7 ಬಿಲಿಯನ್ ಡಾಲರ್ ಎಂದು ಉಲ್ಲೇಖಿಸಲಾಗಿದೆ. ಇನ್‌ಫೋಸಿಸ್‌ನ ಸಿಇಒ ಸಿಕ್ಕಾ ಪದತ್ಯಾಗದ ಬಳಿಕ ನಿಲೇಕಣಿ ಮತ್ತೆ ಇನ್‌ಫೋಸಿಸ್‌ಗೆ ಮರಳಿದ್ದು ಕಾರ್ಯನಿರ್ವಹಣೆ ರಹಿತ ಅಧ್ಯಕ್ಷರಾಗಿದ್ದಾರೆ. ಇವರ ಪತ್ನಿ ರೋಹಿಣಿ ಶುದ್ಧ ನೀರು ಪೂರೈಕೆಯ ಉದ್ದೇಶದಿಂದ ಆರಂಭಿಸಲಾಗಿರುವ ‘ಅರ್ಘ್ಯಂ’ ಅಭಿಯಾನದ ಸ್ಥಾಪಕರಾಗಿದ್ದಾರೆ.

  ವಿಪ್ರೊ ಅಧ್ಯಕ್ಷ ಅಝೀಮ್ ಪ್ರೇಮ್‌ಜಿ, ಬಯೊಕಾನ್ ಅಧ್ಯಕ್ಷೆ ಕಿರಣ್ ಮಜೂಮ್ದಾರ್ ಮತ್ತು ಶೋಭಾ ಡೆವಲಪರ್ಸ್‌ನ ಅಧ್ಯಕ್ಷ ಎಮರ್ಶಿಯಸ್ ಪಿಎನ್‌ಸಿ ಮೆನನ್ ಅವರು ಈ ಹಿಂದೆಯೇ ಈ ಅಭಿಯಾನಕ್ಕೆ ಕೈಜೋಡಿಸಿರುವ ಭಾರತೀಯರಾಗಿದ್ದಾರೆ. ಈ ಅಭಿಯಾನದಲ್ಲಿ 21 ದೇಶಗಳ 171 ದಾನಿಗಳು ಸೇರಿದ್ದಾರೆ. ಬಿಲ್‌ಗೇಟ್ಸ್, ಮೆಲಿಂಡ ಗೇಟ್ಸ್ ಮತ್ತು ವಾರೆನ್ ಬಫೆಟ್ ಅವರು 2010ರ ಆಗಸ್ಟ್‌ನಲ್ಲಿ ಈ ಅಭಿಯಾನವನ್ನು ಆರಂಭಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X