Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರಸಭೆ ಆಯುಕ್ತರ ವಿರುದ್ಧ ಕ್ರಿಮಿನಲ್...

ನಗರಸಭೆ ಆಯುಕ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ: ಸಚಿವ ರಮಾನಾಥ್ ರೈ

ಕಾವೇರಿ ನದಿ ಮಾಲಿನ್ಯ

ವಾರ್ತಾಭಾರತಿವಾರ್ತಾಭಾರತಿ20 Nov 2017 10:18 PM IST
share

ಬೆಳಗಾವಿ, ನ. 20: ಕೊಡಗು ಜಿಲ್ಲೆಯಲ್ಲಿ ಹುಟ್ಟುವ ಕಾವೇರಿ ನದಿ ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳದ ಸ್ಥಳೀಯ ಸಂಸ್ಥೆಗಳಾದಂತಹ ರಾಮನಗರ, ನಂಜನಗೂಡು, ಟಿ.ನರಸೀಪುರ ನಗರಸಭೆ ಆಯುಕ್ತರ ವಿರುದ್ಧ ಹಾಗೂ ಹುಣಸೂರು, ಕೆಆರ್ ನಗರ ಪುರಸಭೆ ಮುಖ್ಯ ಅಧಿಕಾರಿಗಳ ವಿರುದ್ಧ ಜಲ ಮಾಲಿನ್ಯ ಕಾಯ್ದೆ 1974ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗಿದೆ ಎಂದು ಅರಣ್ಯ ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಜೆಡಿಎಸ್ ಸದಸ್ಯ ವೈಎಸ್‍ವಿ ದತ್ತ ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಕಾವೇರಿ ನದಿ ಪಾತ್ರದಲ್ಲಿ ಹೋಮ್ ಸ್ಟೇಗಳು, ರೆಸಾರ್ಟ್‍ಗಳು ಹಾಗೂ ಸಣ್ಣ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯದಿಂದ ಕಾವೇರಿ ನೀರು ಕಲುಷಿತ ಆಗುತ್ತಿದೆ ಎಂದು ಒಪ್ಪಿಕೊಂಡಿದ್ದಾರೆ. ಕಾವೇರಿ ನದಿ ದಂಡೆಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಉಂಟಾಗುವ ಜಲ ಮಾಲಿನ್ಯವನ್ನು ತಡೆಗಟ್ಟಲು ಕಾರ್ಯ ಯೋಜನೆಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಮಂಡಳಿಯಿಂದ ನಿರ್ದೇಶನ ನೀಡಲಾಗಿದೆ ಎಂದವರು, ಮಾಲಿನ್ಯ ನಿಯಂತ್ರಣ ಮಂಡಳಿ ಆಗಿದಾಗ್ಗೆ ಕಾವೇರಿ ನದಿಯಲ್ಲಿನ 38 ಸ್ಥಳಗಳಲ್ಲಿ ಸಂಗ್ರಹಿಸಿದ ನೀರಿನ ಮಾದರಿಗಳ ವಿಶ್ಲೇಷಣಾ ವರದಿಯನ್ವಯ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X