Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜನಾಡಿ: ಇಲಲ್ ಹಬೀಬ್ ಹುಬ್ಬುರ್ರಸೂಲ್...

ಮಂಜನಾಡಿ: ಇಲಲ್ ಹಬೀಬ್ ಹುಬ್ಬುರ್ರಸೂಲ್ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ21 Nov 2017 7:57 PM IST
share
ಮಂಜನಾಡಿ: ಇಲಲ್ ಹಬೀಬ್ ಹುಬ್ಬುರ್ರಸೂಲ್ ಕಾನ್ಫರೆನ್ಸ್

ಉಳ್ಳಾಲ, ನ. 21: ಎಸ್‌ವೈಎಸ್ ಮತ್ತು ಎಸ್ಸೆಸ್ಸೆಫ್ ಮಂಜನಾಡಿ ಶಾಖೆ ವತಿಯಿಂದ ಇಲಲ್ ಹಬೀಬ್ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಸೋಮವಾರ ಮಂಜನಾಡಿ ಜಂಕ್ಷನ್‌ನಲ್ಲಿ ನಡೆಯಿತು.

ಅಬ್ದುಲ್ ಲತೀಫ್ ಸಅದಿ ಪಯಶ್ವಿ ಹುಬ್ಬುರ್ರಸೂಲ್ ಮುಖ್ಯ ಪ್ರಭಾಷಣಗೈದು ಮಾತನಾಡಿ, ಪ್ರವಾದಿ ಮೌಲಿದ್ ಕೀರ್ತನೆಗಳು ಪಾರಾಯಣ ಮಾಡುವುದರಿಂದ ಅದಷ್ಟೋ ರೋಗಗಳು ಗುಣವಾಗಿವೆ. ವಿಶೇಷವಾಗಿ ಪ್ರವಾದಿ ಜನ್ಮ ಮಾಸಗಳಲ್ಲಿ ಮೌಲಿದ್ ಪಾರಾಯಣ ಮಾಡಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಂತಹ ಉದಾಹರಣೆಗಳಿವೆ ಎಂದರು.

ಮಂಜನಾಡಿ ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಪಿ.ಎ ಅಹ್ಮದ್ ಬಾಖಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಯುವ ಸಮೂಹ ಸೋಷಿಯಲ್ ಮೀಡಿಯಾದಲ್ಲಿ ಅಮೂಲ್ಯ ಸಮಯವನ್ನು ಕಳೆಯುತ್ತಿದ್ದು ಹೀಗೆ ಮುಂದುವರಿದರೆ  ಪ್ರವಾದಿಯ ಸಂದೇಶ ಜಗತ್ತಿನಲ್ಲಿ ನೆಲೆನಿಲ್ಲಲು ಸಾಧ್ಯವಿಲ್ಲ. ಯುವ ಸಮೂಹ ಲೌಕಿಕ ವಿದ್ಯೆ ಜೊತೆಗೆ ಧಾರ್ಮಿಕ ವಿದ್ಯೆ ಮಹತ್ವ ನೀಡಿ ಇಸ್ಲಾಂ ಧರ್ಮವನ್ನು ಅರ್ಥೈಸಿಕೊಂಡು ಅದರಂತೆ ಜೀವನದಲ್ಲಿ ಮುಂದುವರಿಯಬೇಕಾಗಿದೆ ಎಂದರು.

 ದ.ಕ ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಹಾಜಿ ಎನ್.ಎಸ್ ಕರೀಂ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಅಧ್ಯಕ್ಷ ಮುನೀರ್ ಅಹ್ಮದ್ ಸಖಾಫಿ, ಎಸ್‌ವೈಎಸ್ ಕೊಲ್ಲರಕೋಡಿ ಅಧ್ಯಕ್ಷ ಎನ್.ಎಂ ಅಬ್ದುರ್ರಹ್ಮಾನ್ ಹಾಜಿ, ಎಸ್ಸೆಸ್ಸೆಫ್ ದ.ಕ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಕೆ.ಎಂ.ಕೆ ಮಂಜನಾಡಿ, ಮಂಜನಾಡಿ ಗ್ರಾ.ಪಂ ಸದಸ್ಯ ಕುಂಞಬಾವ ಹಾಜಿ ಕಲ್ಕಟ್ಟ, ನರಿಂಗಾನ ಗ್ರಾ.ಪಂ ಸದಸ್ಯ ಅಬ್ದುಲ್ ಖಾದರ್ ಕುಂಞ, ಎಸ್‌ವೈಎಸ್ ಮಂಜನಾಡಿ ಶಾಖಾಧ್ಯಕ್ಷ ಹುಸೈನ್ ಕುಂಞ, ಮಂಜನಾಡಿ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಲಿ ಕುಂಞ ಪಾರೆ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೋಲಿಕೆ, ಎಸ್ಸೆಸ್ಸೆಫ್ ಉಳ್ಳಾಲ ಡಿವಿಜನ್ ಜೊತೆ ಕಾರ್ಯದರ್ಶಿ ಕುಬೈಬುಲ್ಲಾ ತಂಙಳ್, ಪ್ರ.ಕಾರ್ಯದರ್ಶಿ ಶರೀಫ್ ಮುಡಿಪು, ಅನ್ಸಾರ್ ನಗರ ಮದರಸ ಸದರ್ ಮುಹಲ್ಲಿಂ ಫಾರೂಖ್ ಸಖಾಫಿ, ಮಂಗಳಾಂತಿ ಮದರಸ ಮುಹಲ್ಲಿಂ ಹುಸೈನ್ ಮುಸ್ಲಿಯಾರ್, ಮಂಗಳಾಂತಿ ಮದರಸ ಸಮಿತಿ ಕಾರ್ಯದರ್ಶಿ ಮುನೀರ್ ಬಸರ, ಎಸ್‌ವೈಎಸ್ ಮಂಜನಾಡಿ ಸೆಂಟರ್ ಅಧ್ಯಕ್ಷ ಮಹಮೂದ್ ಹಾಜಿ ಕಂಡಿಕ, ಎಸ್ಸೆಸ್ಸೆಫ್ ಕಲ್ಕಟ್ಟ ಶಾಖಾಧ್ಯಕ್ಷ ಕೆ.ಎಂ ಶರೀಫ್ ಕಲ್ಕಟ್ಟ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.

ಎಸ್ಸೆಸ್ಸೆಫ್ ಮಂಜನಾಡಿ ಅಧ್ಯಕ್ಷ ಇಬ್ರಾಹೀಂ ಅಹ್ಸನಿ ಸ್ವಾಗತಿಸಿದರು. ಕಾರ್ಯದರ್ಶಿ ಮಜೀದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X